ಸಾಗರ ತಾಲ್ಲೂಕಿನಲ್ಲಿ ಪಶ್ಚಿಮ ಬಂಗಾಳದ ಹದೀದ್ ಎಂಬಾತ ಅರೆಸ್ಟ್ ! ಕಾರಣವೇನು ಗೊತ್ತಾ?
KARNATAKA NEWS/ ONLINE / Malenadu today/ Sep 17, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್ ಪೊಲೀಸರು ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯೊಬ್ಬನನ್ನ ಬಂಧಿಸಿದ್ದಾರೆ. ಏನಿದು ಘಟನೆ ಸಾಗರ ತಾಲ್ಲೂಕಿನ ಅಂಬಾರಗೋಡ್ಲು ಗ್ರಾಮದಲ್ಲಿ ಒಂಟಿ ಮನೆಯೊಂದರ ಮಹಿಳೆಯ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣ , ಕಳೆದ ಕೆಲವು ತಿಂಗಳಿಂದ ಈ ಭಾಗದಲ್ಲಿ ಆತಂಕ ಮೂಡಿಸಿತ್ತು. ಈ ಪ್ರಕರಣವನ್ನು ಇದೀಗ ಪೊಲೀಸರು ಬೇದಿಸಿದ್ದಾರೆ. ಅಂಬಾರಗೋಡ್ಲು ಗ್ರಾಮದ … Read more