ನನಗೆ ವಿಷ ಕೊಡಿ ಎಂದ ನಟ ದರ್ಶನ್​ಗೆ ಕೋರ್ಟ್​ ಹೇಳಿದ್ದೇನು

Actor darshan

Actor darshan : ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌, ತಮ್ಮನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸುವಂತೆ ಮತ್ತು ಹೆಚ್ಚುವರಿ ಹಾಸಿಗೆ-ದಿಂಬು ನೀಡುವಂತೆ ಕೋರಿದ್ದ ಮನವಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಇಂದು ವಿಚಾರಣೆ ನಡೆಸಿತು. ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನಿರಾಕರಣೆ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, ದರ್ಶನ್‌ರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ, ದರ್ಶನ್‌ಗೆ ಕೆಲವು ಸೌಲಭ್ಯಗಳನ್ನು ನೀಡಲು ಕೋರ್ಟ್ … Read more

ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್.ಡೆವಿಲ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್ 

Devil release date

  Devil release date ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್.ಡೆವಿಲ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ದರ್ಶನ್ ಅಭಿನಯದ ಡೆವಿಲ್ ಚಿತ್ರದ ಮೊದಲ ಹಾಡು ಇಂದು ಬಿಡುಗಡೆಯಾಗಿದೆ. ಇದರ ನಡುವೆ ಚಿತ್ರತಂಡ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು ಚಿತ್ರದ ರಿಲೀಸ್ ಡೇಟ್ ಅನ್ನು ಘೋಷಿಸಿದೆ. ಹೌದು ದರ್ಶನ ಅಭಿನಯದ ಡೆವಿಲ್ ಚಿತ್ರ 2025 ರ ಡಿಸೆಂಬರ್ 12 ರಂದು ರಾಜ್ಯಾಧ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರದ ನಿರ್ಮಾಣ ಸಂಸ್ಥೆ ಜೈಮಾತಾ ಕೈಂಬೆನ್ಸ್ ತನ್ನ ಇನ್ಸ್ಟಾಗ್ರಾಮ್ ಅಕೌಂಟ್ … Read more

ಡೆವಿಲ್​ ಚಿತ್ರದ ಇದ್ರೆ ನೆಮ್ದಿಯಾಗ್​ ಇರ್ಬೇಕು ಸಾಂಗ್​ ರಿಲೀಸ್​ಗೆ ಹೊಸ ಡೇಟ್​ ಫಿಕ್ಸ್​ 

Devil release date

Darshan : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್‘ ಚಿತ್ರದ ಮೊದಲ ಹಾಡು ಬಿಡುಗಡೆಗೆ ಸಿದ್ಧವಾಗಿದೆ. “ಇದ್ರೆ ನೆಮ್ದಿಯಾಗಿ ಇರ್ಬೇಕು” ಎಂಬ ಶೀರ್ಷಿಕೆಯ ಈ ಹಾಡು ಇದೇ ಆಗಸ್ಟ್ 24 ರಂದು ಬೆಳಿಗ್ಗೆ 10:05 ಗಂಟೆಗೆ ಸರಿಗಮಪ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಆಗಸ್ಟ್ 15 ರಂದು ಈ ಹಾಡು  ಬಿಡುಗಡೆಯಾಗಬೇಕಿತ್ತು, ಆದರೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ ಹಿನ್ನೆಲೆಯಲ್ಲಿ ಹಾಡಿನ ಬಿಡುಗಡೆಯನ್ನು ಮುಂದೂಡಲಾಗಿತ್ತು. ಈ … Read more

ದರ್ಶನ್​ ಜಾಮೀನು ರದ್ದು, ರೇಣುಕಾ ಸ್ವಾಮಿ ತಂದೆ ತಾಯಿ ಹೇಳಿದ್ದೇನು 

Actor darshan

Actor darshan :  ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಸೇರಿದಂತೆ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಆದೇಶದ ಹಿನ್ನೆಲೆಯಲ್ಲಿ ರೇಣುಕಾ ಸ್ವಾಮಿ ಕುಟುಂಬ ನ್ಯಾಯಾಲಯದ ತೀರ್ಪಿಗೆ ಸಂತೋಷ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್​ನ ತೀರ್ಪಿಗೆ ಪ್ರತಿಕ್ರಿಯಿಸಿದ ರೇಣುಕಾ ಸ್ವಾಮಿ ಅವರ ತಾಯಿ ರತ್ನಪ್ರಭ, “ಕೋರ್ಟಿಗೆ ಎಲ್ಲರೂ ತಲೆ ಬಾಗಲೇಬೇಕು. ನಮಗೆ ನ್ಯಾಯ ಸಿಕ್ಕಿದೆ. ನಮ್ಮ ಮನೆಯವರು ಪೂಜೆಗೆ ಕುಳಿತಿದ್ದಾಗ ಅವರಿಗೆ ಈ ವಿಚಾರ ತಿಳಿಸಿದೆ. ಕಾನೂನಿನ ಮೇಲೆ … Read more