agriculture news 02/ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಸುದ್ದಿ : ತಕ್ಷಣವೇ ಈ ಕೆಲಸ ಮಾಡಿ

agriculture news Karnataka

 agriculture news Karnataka ರೈತರಿಗೆ ಸಹಾಯಕ ಕೃಷಿ ನಿರ್ದೇಶಕರಿಂದ ಮಹತ್ವದ ಕರೆ!   Krashi news / ಶಿವಮೊಗ್ಗ, ಜುಲೈ 02, 2025: ಶಿವಮೊಗ್ಗ ಜಿಲ್ಲಾದ್ಯಂತ ಈ ವರ್ಷ ಮುಂಗಾರು ಹಂಗಾಮು ಭರವಸೆಯಾಯಕವಾಗಿ ಆರಂಭಗೊಂಡಿದೆ. ಕೃಷಿ ಇಲಾಖೆಯ ಮಾಹಿತಿ ಪ್ರಕಾರ, ಇಲ್ಲಿವರೆಗೂ ವಾಡಿಕೆಗಿಂತ ಶೇಕಡಾ 83 ರಷ್ಟು ಅಧಿಕ ಮಳೆಯಾಗಿದೆ.. ಇನ್ನೂ ಈಗಾಗಲೇ  ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದು, ಈ ನಿಟ್ಟಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ರೈತರಿಗೆ ಮನವಿ ಮಾಡಿದ್ದಾರೆ. … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು