ಸಕ್ರೆಬೈಲ್​ನ ಆನೆಗಳಿಗೆ ಅನಾರೋಗ್ಯ! ಕಾಯಿಲೆಗೆ ಬೀಳಲು ಕಾರಣ ಯಾರು!? ಎಕ್ಸ್​ಕ್ಲ್ಯೂಸಿವ್​ ಸುದ್ದಿ ಜೊತೆ ಇವತ್ತಿನ ಇ ಪೇಪರ್​ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

Malenadu today e paper 20-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು https://drive.google.com/file/d/1ctNUjdXtEOfgYQhHBpFirW8aS8vZr7Qk/view?usp=sharing  ಪತ್ರಿಕೆಯಲ್ಲಿನ ನಮ್ಮ … Read more

ಅಡಕೆ ರೇಟು ಮತ್ತೆ ಆಚೀಚೆ! ಎಷ್ಟಿದೆ ಅಡಿಕೆ ದರ!?

Shivamogga Arecanut Price, ಶಿವಮೊಗ್ಗ ಅಡಿಕೆ ಧಾರಣೆ

ಸೆಪ್ಟೆಂಬರ್ 2 2025 , ಮಲೆನಾಡುಟುಡೆ ನ್ಯೂಸ್, ಶಿವಮೊಗ್ಗವೂ ಸೇರಿದಂತೆ  ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಅಡಿಕೆ ವೈರೈಟಿಗಳ ಬೆಲೆಗಳಲ್ಲಿ ಏರಿಳಿತ ಕಂಡುಬಂದಿದೆ. ಬೆಂಗಳೂರಿನಲ್ಲಿ ಅಡಿಕೆ ಬೆಲೆ ಸ್ಥಿರವಾಗಿದೆ. ಇತ್ತ, ಶಿವಮೊಗ್ಗ, ಸಾಗರ, ಮಂಗಳೂರು, ಬಂಟ್ವಾಳ, ಕುಂದಾಪುರ, ಕುಮಟಾ, ಸಿದ್ಧಾಪುರ, ಶಿರಸಿ, ಮತ್ತು ಯಲ್ಲಾಪುರ ಮಾರುಕಟ್ಟೆಗಳಲ್ಲಿ ಅಡಕೆ ರೇಟು ಸ್ವಲ್ಪ ಆಚೀಚೆ ಆಗಿದೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ, ಬೆಟ್ಟೆ ₹56099 ರಿಂದ ₹65600 ವರೆಗೆ ಇತ್ತು, ಸರಕು ₹60,069 ರಿಂದ ₹97,396 ವರೆಗೆ ಮಾರಾಟವಾಗಿದೆ. (Adike rate smg)ರಾಶಿ  … Read more

ಧರ್ಮಸ್ಥಳ ಕೇಸ್​ನಲ್ಲಿ ರಿಪ್ಪನ್​ಪೇಟೆ ರಹಸ್ಯ! ಮುಸುಕುದಾರಿಯ ಮಾತು! ಶಿವಮೊಗ್ಗಕ್ಕೆ ಹೊಸ ಜಿಲ್ಲಾಸ್ಪತ್ರೆ? ಇವತ್ತಿನ ಇಪೇಪರ್​ ವಿಶೇಷ!

Malenadu today e paper paper today e paper Malenadu malnad today news paper

Malenadu today e paper 14 august  ಶಿವಮೊಗ್ಗ, ಜುಲೈ 28, 2025 ಪ್ರಿಯ ಓದುಗರೆ, ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ, ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. https://drive.google.com/file/d/1t8x7t_DscIoP2MHRx2S8DzM3sF-x_RcT/view?usp=sharing   ಪತ್ರಿಕೆಯಲ್ಲಿನ ನಮ್ಮ ವರದಿಗಳು ನಿಮಗೆ ಇಷ್ಟವಾದಲ್ಲಿ, … Read more

Gajanoor Dam Water Release / ಶಿವಮೊಗ್ಗ, ದಾವಣಗೆರೆ , ಹಾವೇರಿ ರೈತರಿಗೆ ಗುಡ್ ನ್ಯೂಸ್! ತುಂಗಾ ಡ್ಯಾಂನಿಂದಲೂ ನೀರು ?

Tunga Dam Full: Water Level Rises, Bringing Relief to Shivamogga Farmers tunga Dam at Gajanur near Shivamogga

Gajanoor Dam Water Release ಗಾಜನೂರು ಡ್ಯಾಂನಿಂದಲೂ ನೀರು ಬಿಡುಗಡೆ, ತುಂಗಾ ಮೇಲ್ದಂಡೆ ಕಾಲುವೆಗೆ ನೀರು ರಿಲೀಸ್!  Malnad news today / ಶಿವಮೊಗ್ಗ, ಜುಲೈ 11: ಶಿವಮೊಗ್ಗ ಜಿಲ್ಲೆಯ ಗಾಜನೂರು ಡ್ಯಾಂನಿಂದ (ತುಂಗಾ ಡ್ಯಾಂ) 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಜುಲೈ 14, 2025 ರಿಂದ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಗೆ ನೀರು ಹರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. … Read more

ಮರೆಯಾದ ಮಳೆ | ಭತ್ತಕ್ಕೆ ಬರ | ಬೇಸಿಗೆಯಾಗಲಿದೆ ಬಲು ಬೀಕರ | ಅಂಕಿ ಅಂಶಗಳಲ್ಲಿ ಶಿವಮೊಗ್ಗದ ಪರಿಸ್ಥಿತಿ ಹೇಗಿದೆ ನೋಡಿ

KARNATAKA NEWS/ ONLINE / Malenadu today/ Oct 14, 2023 SHIVAMOGGA NEWS ಶಿವಮೊಗ್ಗದಲ್ಲಿಯೇ ಈ ಸಲ ಮಳೆ ಕೈಕೊಟ್ಟಿದೆ. ಬರ ಎದುರಾಗುತ್ತಿದೆ. ಒಂದು ಅಂಕಿಅಂಶದ ಪ್ರಕಾರ,  79770 ಹೆಕ್ಟೇರ್ ಬೆಳೆ ಬರಕ್ಕೆ ತುತ್ತಾಗಿದ್ದು ಪ್ರಮುಖ ಜಲಾಶಯಗಳು ಪೂರ್ಣ ಭರ್ತಿಯಾಗಿಲ್ಲ. ಹಿಂಗಾರು ಕೈಕೊಟ್ಟರೆ ಬೇಸಿಗೆ ಭಾರೀ ಭೀಕರವಾಗಿರಲಿದೆ. ಮಲೆನಾಡು ತಾಲ್ಲೂಕುಗಳಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗಿಲ್ಲ. ಕೆರೆಕಟ್ಟೆಗಳು, ಜಲಾಶಯಗಳು ಸಹ ಈ ಬಾರಿ ಭರ್ತಿಯಾಗಿಲ್ಲ. ಆಗಸ್ಟ್ ತಿಂಗಳಲ್ಲಿ ಅಬ್ಬರಿಸಬೇಕಾದ ಮಳೆಗಳು ಸಂಪೂರ್ಣ ಕೈಕೊಟ್ಟವು, ಸೆಪ್ಟೆಂಬರ್‌ನಲ್ಲೂ ನಿರೀಕ್ಷಿತ … Read more