ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ದಿನವಿಡಿ ಕರೆಂಟ್ ಇರಲ್ಲ

Bhadravati Power Scheduled power cuts Power cut in Bhadravatipower Shikaripura  Power Outage july 27

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 16, 2025 :   ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಶಿವಮೊಗ್ಗ ವಾರ್ತಾ ಇಲಾಖೆಯ ಮೂಲಕ ಪ್ರಕಟಣೆ ನೀಡಿದೆ.  ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್​ 18 ರಂದು ಬೆಳಗ್ಗೆ 10.00 ರಿಂದ ಸಂಜೆ 5.30 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ ಆಲ್ಕೊಳ ಸರ್ಕಲ್, ಅರಣ್ಯ ಕಚೇರಿ, ಇಂದಿರಾಗಾಂಧಿ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, … Read more

Shivamogga Power Alert Plan / ನಾಳೆ 35 ಕ್ಕೂ ಏರಿಯಾಗಳಲ್ಲಿ ಕರೆಂಟ್ ಇರಲ್ಲ

Power Cut in ShivamoggaPower Cut in Shivamogga Areas Starting Jan 30Power Cut in Shivamogga Shimoga Power Cut Power Cut Update in shivamogga  Shivamogga Power Cut Power Cut MESCOM Power Cut power cut MESCOM SHIMOGA POWER CUT Scheduled Power Cut Power cut Shivamogga power cut Power cut news Power cut shivamogga Power cut shivamogga Shivamogga power cut Power cut shivamogga Power cut in BhadravatiMescom power cut Power cut shivamogga

Shivamogga Power Alert Plan for Tomorrow july 12 ಶಿವಮೊಗ್ಗ: ಮಾಚೇನಹಳ್ಳಿ ಮತ್ತು ಆಲ್ಕೊಳ ಸುತ್ತಮುತ್ತ ನಾಳೆ (ಜುಲೈ 13) ವಿದ್ಯುತ್ ವ್ಯತ್ಯಯ ಶಿವಮೊಗ್ಗ, ಜುಲೈ 12, 2025: ಮೆಸ್ಕಾಂ (MESCOM) ಪ್ರಕಟಣೆಯ ಪ್ರಕಾರ, ಶಿವಮೊಗ್ಗ ಜಿಲ್ಲೆಯ ಮಾಚೇನಹಳ್ಳಿ ಮತ್ತು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಾಳೆ, ಜುಲೈ 13, 2025 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಗ್ರಾಹಕರು ಸಹಕರಿಸುವಂತೆ ಮನವಿ ಮಾಡಲಾಗಿದೆ. … Read more

ಮಾರಾಮಾರಿ ಕೇಸ್/ 5 ಗಂಟೆಯಲ್ಲಿ 9 ಆರೋಪಿಗಳು ಅರೆಸ್ಟ್! ಅರೆಸ್ಟ್ ಆದವರು ಯಾರು ಗೊತ್ತಾ? ಘಟನೆಗೆ ಕಾರಣವೇನು?

ಮಾರಾಮಾರಿ ಕೇಸ್/ 5 ಗಂಟೆಯಲ್ಲಿ 9 ಆರೋಪಿಗಳು ಅರೆಸ್ಟ್! ಅರೆಸ್ಟ್ ಆದವರು ಯಾರು ಗೊತ್ತಾ? ಘಟನೆಗೆ ಕಾರಣವೇನು?

KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’ ಶಿವಮೊಗ್ಗ ನಗರದ ಆಲ್ಕೋಳ ಬಳಿಯಲ್ಲಿ ನಡೆದಿದ್ದ ಮಾರಾಮಾರಿ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸರು ಒಂಬತ್ತು ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿವರ ಪ್ರಕಟವಾಗಿದ್ದು, ಪವನ್ , ಮಂಜುನಾಥ್,  ಚಂದನ್, ರಂಗನಾಥ್, ಮನೋಜ್, ಶ್ರೀನಿವಾಸ, ರಾಜಶೇಖರ್, ವಿಶ್ವನಂದನ್, ಶ್ಯಾಮ್ ರಾಬಿನ್ ಬಂಧಿತರಾಗಿದ್ದಾರೆ.  ಇವರ ವಿರುದ್ಧ ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ತುಂಗಾ ನಗರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 362/2023 ಕಲಂ 143, … Read more

ಬಾಲ್ಯ ಸ್ನೇಹಿತರ ನಡುವೆ ನಡೆದಿದ್ದೇನು? ತುಂಗಾ ನಗರ ಪೊಲೀಸ್ ಸ್ಟೇಷನ್​ ಲಿಮಿಟ್ಸ್​ ನಲ್ಲಿ ನಡೆದ ಮಾರಾಮಾರಿ ಘಟನೆ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Sep 23, 2023 SHIVAMOGGA NEWS’   ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದ ಮಾರಾಮಾರಿ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಿರಣ್ ಹಾಗೂ ಪವನ್ ಎಂಬ ಬಾಲ್ಯಸ್ನೇಹಿತರ ನಡುವಿನ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆ ಸಂಬಂಧ ಎಂಟು ಮಂದಿಯನ್ನ ಅರೆಸ್ಟ್ ಮಾಡಲಾಗಿದೆ.  ಇನ್ನೂ ಪ್ರಕರಣದ  ಬಗ್ಗೆ ಇವತ್ತು ಎಸ್​ಪಿ ಮಿಥುನ್​ ಕುಮಾರ್​ (SP Mithun Kumar) ಮಾತನಾಡಿದ್ದು, ಘಟನೆ … Read more

BREAKING NEWS / ಶಿವಮೊಗ್ಗದ ಆಲ್ಕೋಳ ಸಮೀಪ ಎರಡು ಗುಂಪುಗಳ ಮಾರಾಮಾರಿ! ಐವರಿಗೆ ಇರಿತ! ಮೆಗ್ಗಾನ್​ಗೆ ದಾಖಲು

BREAKING NEWS / ಶಿವಮೊಗ್ಗದ ಆಲ್ಕೋಳ ಸಮೀಪ  ಎರಡು ಗುಂಪುಗಳ ಮಾರಾಮಾರಿ! ಐವರಿಗೆ ಇರಿತ! ಮೆಗ್ಗಾನ್​ಗೆ ದಾಖಲು

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್​ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.  ಆಲ್ಕೋಳ ಸಮೀಪ ಇರುವ ವಿಶಾಲ್​ ಮಾರ್ಟ್ ಬಳಿಯಲ್ಲಿ ಎಲ್​ಐಸಿ ಆಫೀಸ್​  ಹಿಂಭಾಗದಲ್ಲಿ ಎರಡು ಗುಂಪುಗಳು ಪರಸ್ಪರ ಮಾರಾಮಾರಿಯಾಗಿದೆ. ಘಟನೆಯಲ್ಲಿ ಐದು ಮಂದಿಗೆ ಚಾಕುವಿಗೆ ಇರಿಯಲಾಗಿದೆ ಒಬ್ಬರ ಸೀರಿಯಸ್ ಇದ್ದಾರೆ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದೆ.  ಈ ಭಾಗದಲ್ಲಿರುವ ಪವನ್​ ಮತ್ತು ಕಿರಣ್ ಎಂಬಿಬ್ಬರು ಸ್ನೇಹಿತರಾಗಿದ್ದು, ಇವರ ನಡುವೆ ಕಳೆದ … Read more

ಸೈಕಲ್​ ಏರಿದ ಶಿವಮೊಗ್ಗ ಎಸ್​ಪಿ ಮತ್ತು ಡಿಸಿ!

MALENADUTODAY.COM  |SHIVAMOGGA| #KANNADANEWSWEB ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಇವತ್ತು ಶಿವಮೊಗ್ಗ ನಗರದಲ್ಲಿ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.   ಬೆಳಗ್ಗೆ 07:00 ಗಂಟೆಗೆ ಆರಂಭವಾದ ಜಾಥಾಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ  ಡಾ. ಸೆಲ್ವಮಣಿ ಆರ್, ಐಎಎಸ್ ಹಾಗೂ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಚಾಲನೆ ನೀಡಿದರು.  ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಿಂದ ಪ್ರಾರಂಭವಾದ ರ್ಯಾಲಿ  ಅಶೋಕ ಸರ್ಕಲ್ – ನ್ಯೂ ಮಂಡ್ಲಿ … Read more