ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗದಲ್ಲಿ ಉದ್ಯೋಗ! ವಿವರ ಇಲ್ಲಿದೆ

SHIVAMOGGA  |  Jan 2, 2024  |  ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ  ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪಿ.ಜಿ. ಡಿಪ್ಲೋಮೋ /ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು.  READ : ಶಿವಮೊಗ್ಗ-ಶಿಕಾರಿಪುರಲ್ಲಿನ ಟ್ರಾನ್ಸಫರ್​ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೆ ಬಿಎಸ್​ವೈ & ಕುಟುಂಬದವರ ಫೋನ್! ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು