ತಿಮ್ಮಕಾಪುರ ಸಕ್ರೆಬೈಲು ಶಾಲಾ ವಾರ್ಷಿಕೋತ್ಸವ ಸಂಭ್ರಮ: ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಹೊಸ ಕಟ್ಟಡದ ಭರವಸೆ ನೀಡಿದ ಬಿಇಓ ರಮೇಶ್

Sakrebailu School Annual Day

ಶಿವಮೊಗ್ಗ :  ಶಿವಮೊಗ್ಗ ತಾಲ್ಲೂಕಿನ ತಿಮ್ಮಕಾಪುರ ಸಕ್ರೆಬೈಲು ಗ್ರಾಮದ ಸರ್ಕಾರಿ ಕನ್ನಡ ಮತ್ತು ಉರ್ದು ಶಾಲೆ ಹಾಗೂ ಅಂಗನವಾಡಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ 2ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭವು ಅತ್ಯಂತ ಸಂಭ್ರಮದಿಂದ ಜರುಗಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ರಮೇಶ್ ಅವರು ಶಾಲೆಯ ಶೈಕ್ಷಣಿಕ ಪ್ರಗತಿಯನ್ನು ಶ್ಲಾಘಿಸಿ, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಶಾಲೆಗೆ ಹೊಸ ಕಟ್ಟಡ ನಿರ್ಮಿಸಿಕೊಡುವ ಭರವಸೆಯನ್ನು ನೀಡಿದರು. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್​ ಮೊಬೈಲ್​ !  ಸಿಕ್ತು … Read more

ಕುವೆಂಪು ವಿವಿಯಲ್ಲೊಂದು ಅಪರೂಪದ ಕಾರ್ಯಕ್ರಮ! ವಿಶ್ವಾಸರ್ಹತೆಯ ಮಾತು!

KARNATAKA NEWS/ ONLINE / Malenadu today/ Jun 28, 2023 SHIVAMOGGA NEWS ಶಂಕರಘಟ್ಟ,: ಮಾಧ್ಯಮಗಳು ಒಂದು ಸಿದ್ಧಾಂತಕ್ಕೆ ಜೋತು ಬಿದ್ದು, ಅಥವಾ ಒಬ್ಬ ವ್ಯಕ್ತಿಯೇ ಶ್ರೇಷ್ಠ ಎಂಬ ಆಯಾಮದಲ್ಲಿ ಸುದ್ದಿ ಪ್ರಸಾರ ಮಾಡುತ್ತಿದ್ದರೆ ಮಾಧ್ಯಮಗಳ ವಿಶ್ವಾಸಾರ್ಹತೆ ಕುಂದುತ್ತದೆ. ಅಲ್ಲದೆ ಮಾಧ್ಯಮ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ನಡೆಯುವ ಅತಿರೇಕಗಳಿಗೆ ಕೊನೆಯಿರುವುದು ನಿಶ್ಚಿತ ಎಂದು ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಆರಗ ರವಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಹಿರಿಯ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು