ಶಿವಮೊಗ್ಗಕ್ಕೆ ಬಂದು ಗಡಿಬಿಡಿಯಲ್ಲಿ ವಾಪಸ್​ ತೆರಳಿದ ಅಣ್ಣಾಮಲೈ : ಕಾರಣವೇನು

Annamalai

Annamalai ಶಿವಮೊಗ್ಗ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಶಿವಮೊಗ್ಗದ ವಿಮಾನಯಾನ ಸಮಸ್ಯೆಯಿಂದಾಗಿ ಮದುವೆ ಸಮಾರಂಭದಲ್ಲಿ ತರಾತುರಿಯಲ್ಲಿ ಪಾಲ್ಗೊಂಡು ಮರಳಿದರು. ವಿಮಾನ ರದ್ದಾದ ಕಾರಣಕ್ಕೆ ಅವರು ತಮ್ಮ ಕಾರ್ಯಕ್ರಮವನ್ನು ಬೇಗನೆ ಮುಗಿಸಬೇಕಾಯಿತು. ಸೋಮವಾರ ಅಣ್ಣಾಮಲೈ ಅವರು ಚೆನ್ನೈನಿಂದ ನೇರವಾಗಿ ಶಿವಮೊಗ್ಗಕ್ಕೆ ವಿಮಾನದಲ್ಲಿ ಆಗಮಿಸಲು ನಿರ್ಧರಿಸಿದ್ದರು. ಆದರೆ, ಅವರು ಪ್ರಯಾಣಿಸಬೇಕಿದ್ದ ಸ್ಪೈಸ್‌ ಜೆಟ್ ವಿಮಾನವು ರದ್ದಾದ ಕಾರಣ, ಮೊದಲು ಬೆಂಗಳೂರಿಗೆ ಆಗಮಿಸಿ, ಅಲ್ಲಿಂದ ಮತ್ತೊಂದು ವಿಮಾನದ ಮೂಲಕ ಶಿವಮೊಗ್ಗಕ್ಕೆ ಬರಬೇಕಾಯಿತು. ಇದೇ ವಿಮಾನದಲ್ಲಿ ಅವರು ಬೆಂಗಳೂರಿಗೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು