ಶಿವಮೊಗ್ಗ-ಯಶವಂತಪುರ ರೈಲಿನ ಮಹಿಳಾ ಬೋಗಿಯಲ್ಲಿಯೇ ನಡೆಯಿತೆ ದರೋಡೆ& ಕೊ? ಅನ್ನಪೂರ್ಣ ಕೇಸ್​ಲ್ಲಿ ನಡೆದಿದ್ದೇನು?

Shivamogga | Feb 2, 2024 |  ತುಮಕೂರು ಸಮೀಪ ಶಿವಮೊಗ್ಗ-ಯಶವಂತಪುರ ಟ್ರೈನ್​ನಿಂದ ಬಿದ್ದ ಸರ್ಕಾರಿ ಉದ್ಯೋಗಿ ಮಹಿಳೆಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಟ್ರೈನ್​ನಲ್ಲಿ ಅವರನ್ನ ದರೋಡೆ ಮಾಡಲಾಗಿದೆ ಎಂಬ ಆರೋಪ ಸ್ಪಷ್ಟವಾಗಿ ಕೇಳಿಬಂದಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಕಳೆದ ಮಂಗಳವಾರ ರಾತ್ರಿ ರೈಲಿನಲ್ಲಿ ಮಾಡುತ್ತಿದ್ದ ಭದ್ರಾವತಿ ಮೂಲದ ಅನ್ನಪೂರ್ಣರವರ ಸಾವಿನ ಬಗ್ಗೆ ಮಲೆನಾಡು ಟುಡೆ  ವರದಿ ಮಾಡಿದೆ. ಈ ವರದಿಯ ಲಿಂಕ್ ಇಲ್ಲಿದೆ ಓದಿ ಶಿವಮೊಗ್ಗ-ಬೆಂಗಳೂರು ಟ್ರೈನ್​ ನಿಂದ ಕೆಳಕ್ಕೆ ಬಿದ್ದು ಸರ್ಕಾರಿ ಉದ್ಯೋಗಿ ಮಹಿಳೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು