ಅನುಪಿನ ಕಟ್ಟೆ ಹತ್ತಿರ ಪುರದಾಳ್​ ಹೋಗುವ ಮಾರ್ಗದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ! ಸಿಕ್ಕಿದ್ದೇನು ಗೊತ್ತಾ?

SHIVAMOGGA  |  Dec 14, 2023  | ಶಿವಮೊಗ್ಗದ ಅಬಕಾರಿ ಇಲಾಖೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸಿಕ್ಕ ಮಾಹಿತಿ ಅನ್ವಯ ಗಾಂಜಾ ಸಾಗಿಸ್ತಿದ್ದ ಆರೋಪದ ಮೇಲೆ ಮೂವರನ್ನ ಬಂಧಿಸಿದ ಗಾಂಜಾವನ್ನು ಜಪ್ತಿ ಮಾಡಿದೆ. ಶಿವಮೊಗ್ಗದ ಅನುಪಿನಕಟ್ಟೆ ಗ್ರಾಮದಲ್ಲಿ ದಾಳಿ ನಡೆಸಿದ ಇಲಾಖೆ ಅಧಿಕಾರಿಗಳು ಪುರದಾಳ್ ರಸ್ತೆಗೆ ಹೋಗುವ ಬೈಪಾಸ್ ರಸ್ತೆಯಲ್ಲಿ ರೇಡ್ ಮಾಡಿದ ಬಗ್ಗೆ ಪ್ರಕಟಣೆ ನೀಡಿದೆ.  ಅಬಕಾರಿ ಜಂಟಿ ಆಯುಕ್ತರು , ಮಂಗಳೂರು ವಿಭಾಗ ಮತ್ತು ಸುಮಿತ  ಕೆ ಕೆ ಅಬಕಾರಿ ಉಪ ಆಯುಕ್ತರು,  ಶಿವಮೊಗ್ಗ ಜಿಲ್ಲೆ … Read more

195 ರೌಡಿಶೀಟರ್ಸ್​ಗೆ ವಾರ್ನಿಂಗ್ ಕೊಟ್ರಾ ಶಿವಮೊಗ್ಗ ಪೊಲೀಸ್ !?

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಪೊಲೀಸರು ನಿನ್ನೆ ಮತದಾನದ ಸಂಬಂಧ ಜಾಗೃತಿ ಮೂಡಿಸುವ ಸಂಬಂಧ ಸೈಕಲ್ ಜಾಥಾವನ್ನು ಹಮ್ಮಿಕೊಂಡಿದ್ದರು. ಅದರ ಬೆನ್ನಲ್ಲೆ ಶಿವಮೊಗ್ಗ ನಗರದಲ್ಲಿ ರೌಡಿಗಳ ಪರೇಡ್ ನಡೆಸಿ ವಾರ್ನಿಂಗ್ ನೀಡಲಾಗಿದೆ. *ಭದ್ರಾ ಚಾನಲ್​ಗೆ ಹಾರಿ ಇಬ್ಬರು ಹೆಣ್ಣುಮಕ್ಕಳ ಜೊತೆ ತಾಯಿ ಸಾವು! ಪತಿಗೆ ಕೋರ್ಟ್​ ಕೊಟ್ಟ ಶಿಕ್ಷೆ ಎಷ್ಟು ಗೊತ್ತಾ?* ತುಂಗಾನಗರ, ಜಯನಗರ, ಶಿಕಾರಿಪುರ, ಸೊರಬ ಸೇರಿದಂತೆ ಶಿವಮೊಗ್ಗ ಜಿಲ್ಲೆ ವಿವಿಧ ಪೊಲೀಸ್ ಸ್ಟೇಷನ್ ವ್ಯಾಪ್ತಿಯ 195 ರೌಡಿಗಳನ್ನ ಕರೆಯಿಸಿ ಪರೇಡ್ ನಡೆಸಲಾಗಿದೆ ಎಂಬ ಮಾಹಿತಿ … Read more

195 ರೌಡಿಶೀಟರ್ಸ್​ಗೆ ವಾರ್ನಿಂಗ್ ಕೊಟ್ರಾ ಶಿವಮೊಗ್ಗ ಪೊಲೀಸ್ !?

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಪೊಲೀಸರು ನಿನ್ನೆ ಮತದಾನದ ಸಂಬಂಧ ಜಾಗೃತಿ ಮೂಡಿಸುವ ಸಂಬಂಧ ಸೈಕಲ್ ಜಾಥಾವನ್ನು ಹಮ್ಮಿಕೊಂಡಿದ್ದರು. ಅದರ ಬೆನ್ನಲ್ಲೆ ಶಿವಮೊಗ್ಗ ನಗರದಲ್ಲಿ ರೌಡಿಗಳ ಪರೇಡ್ ನಡೆಸಿ ವಾರ್ನಿಂಗ್ ನೀಡಲಾಗಿದೆ. *ಭದ್ರಾ ಚಾನಲ್​ಗೆ ಹಾರಿ ಇಬ್ಬರು ಹೆಣ್ಣುಮಕ್ಕಳ ಜೊತೆ ತಾಯಿ ಸಾವು! ಪತಿಗೆ ಕೋರ್ಟ್​ ಕೊಟ್ಟ ಶಿಕ್ಷೆ ಎಷ್ಟು ಗೊತ್ತಾ?* ತುಂಗಾನಗರ, ಜಯನಗರ, ಶಿಕಾರಿಪುರ, ಸೊರಬ ಸೇರಿದಂತೆ ಶಿವಮೊಗ್ಗ ಜಿಲ್ಲೆ ವಿವಿಧ ಪೊಲೀಸ್ ಸ್ಟೇಷನ್ ವ್ಯಾಪ್ತಿಯ 195 ರೌಡಿಗಳನ್ನ ಕರೆಯಿಸಿ ಪರೇಡ್ ನಡೆಸಲಾಗಿದೆ ಎಂಬ ಮಾಹಿತಿ … Read more

shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ ಕಡೆಯಲ್ಲಿ ನಡೆಯುತ್ತಿದೆ ದರೋಡೆ! ದಾಖಲಾಯ್ತು ಮತ್ತೊಂದು ಕೇಸ್

MALENADUTODAY.COM | SHIVAMOGGA  | #KANNADANEWSWEB shivamogga police : ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಕಳೆದು ಮೂರು ತಿಂಗಳಿನಲ್ಲಿ ದರೋಡೆ ಹಾಗೂ ದರೋಡೆ ಯತ್ನ ಪ್ರಕರಣಗಳು ನಡೆಯುತ್ತಿವೆ. ಇತ್ತೀಚೆಗೆ ನಡೆದ ಘಟನೆಯೊಂದರ ಬಗ್ಗೆ ಮಲೆನಾಡುಟುಡೆ. ಕಾಂ | ಈ ಸುದ್ದಿ ಓದಿ: ಪ್ರಧಾನಿ ಕಾರ್ಯಕ್ರಮದ ಸಿದ್ಧತೆಯ ನಡುವೆ ಶಿವಮೊಗ್ಗ ಸಿಟಿಯಲ್ಲಿ ನಡೆಯಿತು ದರೋಡೆ  ಅಡಿಬರಹದಡಿಯಲ್ಲಿ ಸುದ್ದಿ ಮಾಡಿತ್ತು.ಇದರ ಬೆನ್ನಲ್ಲೆ ಮತ್ತೊಂದು ಘಟನೆ ಬಗ್ಗೆ ಎಫ್​ಐಆರ್ ದಾಖಲಾಗಿದೆ.   ನಡೆದಿದ್ದೇನು?  ಗ್ರಾಮ ಪಂಚಾಯಿತಿ ಒಂದರ ಪಿಡಿಒ ಆಗಿ ಕೆಲಸ ಮಾಡುತ್ತಿರುವ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು