ಸಿಗಂದೂರು ಸೇತುವೆ ಉದ್ಘಾಟನೆಗೆ ಕಾಗೋಡು ತಿಮ್ಮಪ್ಪರವರ ನೇತೃತ್ವ!

KARNATAKA NEWS/ ONLINE / Malenadu today/ Aug 7, 2023 SHIVAMOGGA NEWS  ಸಹಕಾರಿ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡಬಾರದು ಎಂದು ಸಹಕಾರಿ ಸಚಿವ ರಾಜಣ್ಣ ಹೇಳಿದ್ದಾರೆ. ಅಡಿಕೆ ಆಮದು ಮಾಡಿಕೊಳ್ಳುತ್ತಿರುವ ಸರ್ಕಾರ, ವಿದೇಶಿ ಅಡಿಕೆಗೆ ಸೂಕ್ತ ತೆರಿಗೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಸಾಗರದ ಅಡಿಕೆ ಪರಿಷ್ಕರ ಮತ್ತು ಮಾರಾಟ ಸಂಗ್ರಹದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಗರದ ಅಪ್ಕೋಸ್ ಸಂಸ್ಥೆ ಸಮಾಜಕ್ಕೆ … Read more