ಸಕ್ರೆಬೈಲ್ ಆನೆ ಬಿಡಾರದಲ್ಲಿ ಆರಗ ಜ್ಞಾನೇಂದ್ರ ಪ್ರತಿಜ್ಞೆ

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಶಿವಮೊಗ್ಗ/  ಪ್ರಾಣಿ-ಪಕ್ಷಿ-ವನ ಸೇರಿದಂತೆ ನಮ್ಮ ಪರಿಸರವನ್ನು ಪ್ರೀತಿ ಮತ್ತು ಕಾಳಜಿಯಿಂದ ಉಳಿಸಿ ಮುಂದಿನ ಪೀಳಿಗೆಗೆ ನೀಡಿದರೆ ವಿಶ್ವ ಪರಿಸರ ದಿನ ಸಾರ್ಥಕವಾಗುತ್ತದೆ. ಆದ್ದರಿಂದ ಇಂದೇ ಈ ನಿಟ್ಟಿನಲ್ಲಿ ನಾವು ಸಂಕಲ್ಪ ತೊಡೋಣ ಎಂದು ತಿರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಹೇಳಿದ್ದಾರೆ.  ಸಕ್ರೆಬೈಲ್​ನಲ್ಲಿ ಪರಿಸರ ದಿನಾಚರಣೆ  ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಮಂತ್ರಾಲಯ, ಭಾರತ … Read more

ಅಪ್ಪ, ಮಗ, ಹೆಂಡ್ತಿ ಯಾರೇ ತಪ್ಪು ಮಾಡಿರಲಿ ಶಿಕ್ಷೆಯಾಗುತ್ತೆ! ಬಿಡ್ತಾರೇನ್ರಿ! ಗೃಹಸಚಿವರ ಮಹತ್ವದ ಹೇಳಿಕೆ! ಕಾಂಗ್ರೆಸ್​ ಬಂದ್ ಗೆ ನಕ್ಕ ಆರಗ ಜ್ಞಾನೆಂದ್ರ

ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದರು, ಅವರು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ  ಎಂದರೇ ಅದಕ್ಕೆ ಏನು ಹೇಳಬೇಕು ಹೇಳಿ..ನಗಬೇಕೋ ಅಳಬೇಕೋ ಗೊತ್ತಾಗುತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.  READ | ಬಾಳೆಬರೆ ಘಾಟಿ ಬಂದ್​ ಆದಾಗಿನಿಂದ ಬಸ್​ಗೆ ಬರ! ಮಕ್ಕಳ ಎಕ್ಸಾಮ್​ ಟೈಂನಲ್ಲಿಯಾದ್ರೂ ಬಸ್​ … Read more

ಮೇಳಿಗೆ ವೆಂಕಟರಮಣ ದೇವಸ್ಥಾನದ ರಥೋತ್ಸವದಲ್ಲಿ ಮತ್ತೊಮ್ಮೆ ಆರಗ ಪ್ರಾರ್ಥನೆ!

MALENADUTODAY.COM | SHIVAMOGGA NEWS |THIRTHAHALLI TALUK ತೀರ್ಥಹಳ್ಳಿ ತಾಲ್ಲೂಕಿನ  ಮೇಳಿಗೆಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಜಾತ್ರಾ ರಥೋತ್ಸವವು ವಿಜ್ರಂಭಣೆಯಿಂದ ನಡೆಯುತ್ತಿದೆ. ಸುತ್ತಮುತ್ತಲಿನ ಊರಿನ ಸಮಸ್ತ ಜನರು ಜಾತ್ರೆಯಲ್ಲಿ ಭಾಗಿಯಾಗುವುದರ ಮುಖಾಂತರ ರಥೋತ್ಸವಕ್ಕೆ ಕಳೆ ಹೆಚ್ಚಿತು. ಕಿಮ್ಮನೆ ರತ್ನಾಕರ್​ ಮತ್ತು R.M. ಮಂಜುನಾಥ್ ಗೌಡರ ಕೈಗಳನ್ನು ಕಾಂತಾರ ಸ್ಟೈಲ್​ನಲ್ಲಿ ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು!? ಮೇಳಿಗೆಯ ರಥಬೀದಿಯ ಅಕ್ಕಪಕ್ಕದಲ್ಲಿ ಆಟಿಕೆ ಸಾಮಾನುಗಳು, ಅಲಂಕಾರಿಕ ಗೃಹಪಯೋಗಿ ವಸ್ತುಗಳ ಅಂಗಡಿಗಳು ಮುಂಗಟ್ಟುಗಳಯ ನೆರೆದಿದ್ದವರ ಗಮನ ಸೆಳೆಯಿತು. ದೇವಸ್ಥಾನದ ಆವರಣವು ವಿಶೇಷವಾಗಿ … Read more

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಹೊರಟ ಗೃಹಸಚಿವ ಆರಗ ಜ್ಞಾನೇಂದ್ರ

ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರರವರು ಇವತ್ತು ಶಬರಿಮಲೆ ದರ್ಶನಕ್ಕೆ (sabarimala yatra) ತೆರಳಿದ್ದಾರೆ. ಇವತ್ತು ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ವೃತ ಆರಂಭಿಸಿ ಶಬರಿಮಲೆಗೆ ಹೊರಟಿದ್ಧಾರೆ.  ಈ ಹಿಂದೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಬೇಕು ಎಂದು ಆರಗಜ್ಞಾನೇಂದ್ರರವರು ಎಂದುಕೊಂಡಿದ್ದರಂತೆ .  ಆದರೆ ಸಮಯ ಕೂಡಿ ಬಂದಿರಲಿಲ್ಲ. ಇದೀಗ ಕಾರ್ಯಕರ್ತರ ಜೊತೆಗೆ ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ಇರುಮುಡಿ ಹೊತ್ತುಕೊಂಡು ಆರಗ ಜ್ಞಾನೇಂದ್ರರವರು ಹೊರಟಿದ್ಧಾರೆ.  ಬರಿಗಾಲಲ್ಲಿ ಶಬರಿಮಲೆ ಯಾತ್ರೆ ಹೊರಟಿರುವ ಆರಗ ಜ್ಞಾನೇಂದ್ರವರ (araga jnanendra ) ವಿಡಿಯೋವನ್ನು ಅವರ ಅಭಿಮಾನಿಗಳು … Read more

thirthahalli election 2023 : ಇಡಿ ವಿಚಾರಕ್ಕೆ ವಿರೋಧವಾದರೇ ಮತದಾರ! ಸ್ಯಾಂಟ್ರೋ ರವಿ ಪ್ರಕರಣ ಮುಳುವಾಗುತ್ತಾ? ಏನಾಗುತ್ತಿದೆ ತೀರ್ಥಹಳ್ಳಿ ಕ್ಷೇತ್ರದಲ್ಲಿ! Today report

ಪ್ರಜ್ಞಾವಂತ ಮತದಾರರನ್ನು ಹೊಂದಿರುವ ಕ್ಷೇತ್ರವೆಂದು ದೇಶದಲ್ಲಿಯೇ ಬಿಂಬಿತವಾಗಿರೋ ತೀರ್ಥಹಳ್ಳಿ ಕ್ಷೇತ್ರದಲ್ಲಿ ರಾಜಕೀಯ ಸುಲಭದ ಮಾತಲ್ಲ. ಈ ಕ್ಷೇತ್ರದಲ್ಲಿ ಧಿಡೀರ್ ನಾಯಕರಾಗಿ ಹೊರಹೊಮ್ಮಲು ಯಾರಿಂದಲೂ ಸಾಧ್ಯವಿಲ್ಲ. ಕ್ಷೇತ್ರದ ಜನತೆ ರಾಜಕೀಯ ನಾಯಕನನ್ನು ತೂಗಿಬಾಗಿ  ಅಳೆದು ಗೆಲ್ಲಿಸುತ್ತಾರೆ. ಹೀಗಾಗಿಯೇ ಇಲ್ಲಿ ರಾಜಕೀಯ ನಾಯಕರು ತಮ್ಮ ವರ್ಚಸ್ಸನ್ನು ಈಗಲೂ ಉಳಿಸಿಕೊಂಡಿದ್ದಾರೆ. ಇದಕ್ಕೆ ಬಿಜೆಪಿಯ ಆರಗ ಜ್ಞಾನೇಂದ್ರರಾಗಲಿ ಅಥವಾ ಕಾಂಗ್ರೇಸ್ ನ ಕ್ಮಿಮನೆ ರತ್ನಾಕರ್ ( (kimmane rathnakar shivamogga)​ ) ಆಗಲಿ ಹೊರತಾಗಿಲ್ಲ.ಕ್ಷೇತ್ರದ ಜನತೆ ಈ ಇಬ್ಬರನ್ನು ಬೇಡವಾದ ಸಂದರ್ಭದಲ್ಲಿ ಸೋಲಿಸಿದ್ದಾರೆ. ಬೇಕಾದ … Read more

thirthahalli election 2023 : ಇಡಿ ವಿಚಾರಕ್ಕೆ ವಿರೋಧವಾದರೇ ಮತದಾರ! ಸ್ಯಾಂಟ್ರೋ ರವಿ ಪ್ರಕರಣ ಮುಳುವಾಗುತ್ತಾ? ಏನಾಗುತ್ತಿದೆ ತೀರ್ಥಹಳ್ಳಿ ಕ್ಷೇತ್ರದಲ್ಲಿ! Today report

ಪ್ರಜ್ಞಾವಂತ ಮತದಾರರನ್ನು ಹೊಂದಿರುವ ಕ್ಷೇತ್ರವೆಂದು ದೇಶದಲ್ಲಿಯೇ ಬಿಂಬಿತವಾಗಿರೋ ತೀರ್ಥಹಳ್ಳಿ ಕ್ಷೇತ್ರದಲ್ಲಿ ರಾಜಕೀಯ ಸುಲಭದ ಮಾತಲ್ಲ. ಈ ಕ್ಷೇತ್ರದಲ್ಲಿ ಧಿಡೀರ್ ನಾಯಕರಾಗಿ ಹೊರಹೊಮ್ಮಲು ಯಾರಿಂದಲೂ ಸಾಧ್ಯವಿಲ್ಲ. ಕ್ಷೇತ್ರದ ಜನತೆ ರಾಜಕೀಯ ನಾಯಕನನ್ನು ತೂಗಿಬಾಗಿ  ಅಳೆದು ಗೆಲ್ಲಿಸುತ್ತಾರೆ. ಹೀಗಾಗಿಯೇ ಇಲ್ಲಿ ರಾಜಕೀಯ ನಾಯಕರು ತಮ್ಮ ವರ್ಚಸ್ಸನ್ನು ಈಗಲೂ ಉಳಿಸಿಕೊಂಡಿದ್ದಾರೆ. ಇದಕ್ಕೆ ಬಿಜೆಪಿಯ ಆರಗ ಜ್ಞಾನೇಂದ್ರರಾಗಲಿ ಅಥವಾ ಕಾಂಗ್ರೇಸ್ ನ ಕ್ಮಿಮನೆ ರತ್ನಾಕರ್ ( (kimmane rathnakar shivamogga)​ ) ಆಗಲಿ ಹೊರತಾಗಿಲ್ಲ.ಕ್ಷೇತ್ರದ ಜನತೆ ಈ ಇಬ್ಬರನ್ನು ಬೇಡವಾದ ಸಂದರ್ಭದಲ್ಲಿ ಸೋಲಿಸಿದ್ದಾರೆ. ಬೇಕಾದ … Read more

Operation Kamala : ತೀರ್ಥಹಳ್ಳಿಯಲ್ಲಿ ‘ಆಪರೇಷನ್​ ಕಮಲ ’ | ಹೊಸಹಳ್ಳಿ ಸುಧಾಕರ್​ ಬಿಜೆಪಿಗೆ ಜಂಪ್​ | ಕಿಮ್ಮನೆ ಆರೋಪಕ್ಕೆ ಆರಗ ಆಕ್ರೋಶ

ಕಳೆದ 15 ದಿನಗಳಿಂದಲೂ ತೀರ್ಥಹಳ್ಳಿ ರಾಜಕಾರಣದಲ್ಲಿ ಬಾಯಿ ಪಟಾಕಿಗಳು ಜೋರಾಗಿ ಸದ್ದು ಮಾಡುತ್ತಿವೆ. ಅದರ ನಡುವೆ ,ನಡೆದ ಇಡಿ ಅಧಿಕಾರಿಗಳ ಪರಿಶೀಲನೆ ಹಾಗೂ ಸ್ಯಾಂಟ್ರೋ ರವಿ ವಿಚಾರಗಳು ಕಾಂಗ್ರೆಸ್​ ಹಾಗೂ ಬಿಜೆಪಿ ವಿರುದ್ಧದ ವಾಕ್ಸಮರಕ್ಕೆ ಸಾಕ್ಷಿಯಾಗಿದ್ದವು. ಇದಕ್ಕೆ ಪೂರಕವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane rathnakar shivamogga)​ ಆರಗ ಜ್ಞಾನೇಂದ್ರರೇ ಸ್ಯಾಂಟ್ರೋ ರವಿ ವಿಚಾರದಲ್ಲಿ ಎಒನ್ ಆರೋಪಿ ಎಂದು ದೂರಿದ್ದರು. ಅಲ್ಲದೆ ಕಾಂಗ್ರೆಸ್​ ವಲಯದಲ್ಲಿ ಸ್ಯಾಂಟ್ರೋ ರವಿಯ ಫೋಟೋಗಳು, ಬರಹಗಳು ವೈರಲ್​ ಆಗಿದ್ದವು ಇವೆಲ್ಲದಕ್ಕೂ ಗೃಹಸಚಿವ … Read more

Operation Kamala : ತೀರ್ಥಹಳ್ಳಿಯಲ್ಲಿ ‘ಆಪರೇಷನ್​ ಕಮಲ ’ | ಹೊಸಹಳ್ಳಿ ಸುಧಾಕರ್​ ಬಿಜೆಪಿಗೆ ಜಂಪ್​ | ಕಿಮ್ಮನೆ ಆರೋಪಕ್ಕೆ ಆರಗ ಆಕ್ರೋಶ

ಕಳೆದ 15 ದಿನಗಳಿಂದಲೂ ತೀರ್ಥಹಳ್ಳಿ ರಾಜಕಾರಣದಲ್ಲಿ ಬಾಯಿ ಪಟಾಕಿಗಳು ಜೋರಾಗಿ ಸದ್ದು ಮಾಡುತ್ತಿವೆ. ಅದರ ನಡುವೆ ,ನಡೆದ ಇಡಿ ಅಧಿಕಾರಿಗಳ ಪರಿಶೀಲನೆ ಹಾಗೂ ಸ್ಯಾಂಟ್ರೋ ರವಿ ವಿಚಾರಗಳು ಕಾಂಗ್ರೆಸ್​ ಹಾಗೂ ಬಿಜೆಪಿ ವಿರುದ್ಧದ ವಾಕ್ಸಮರಕ್ಕೆ ಸಾಕ್ಷಿಯಾಗಿದ್ದವು. ಇದಕ್ಕೆ ಪೂರಕವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane rathnakar shivamogga)​ ಆರಗ ಜ್ಞಾನೇಂದ್ರರೇ ಸ್ಯಾಂಟ್ರೋ ರವಿ ವಿಚಾರದಲ್ಲಿ ಎಒನ್ ಆರೋಪಿ ಎಂದು ದೂರಿದ್ದರು. ಅಲ್ಲದೆ ಕಾಂಗ್ರೆಸ್​ ವಲಯದಲ್ಲಿ ಸ್ಯಾಂಟ್ರೋ ರವಿಯ ಫೋಟೋಗಳು, ಬರಹಗಳು ವೈರಲ್​ ಆಗಿದ್ದವು ಇವೆಲ್ಲದಕ್ಕೂ ಗೃಹಸಚಿವ … Read more