ಸಕ್ರೆಬೈಲ್ ಆನೆ ಬಿಡಾರದಲ್ಲಿ ಆರಗ ಜ್ಞಾನೇಂದ್ರ ಪ್ರತಿಜ್ಞೆ

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಶಿವಮೊಗ್ಗ/  ಪ್ರಾಣಿ-ಪಕ್ಷಿ-ವನ ಸೇರಿದಂತೆ ನಮ್ಮ ಪರಿಸರವನ್ನು ಪ್ರೀತಿ ಮತ್ತು ಕಾಳಜಿಯಿಂದ ಉಳಿಸಿ ಮುಂದಿನ ಪೀಳಿಗೆಗೆ ನೀಡಿದರೆ ವಿಶ್ವ ಪರಿಸರ ದಿನ ಸಾರ್ಥಕವಾಗುತ್ತದೆ. ಆದ್ದರಿಂದ ಇಂದೇ ಈ ನಿಟ್ಟಿನಲ್ಲಿ ನಾವು ಸಂಕಲ್ಪ ತೊಡೋಣ ಎಂದು ತಿರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಹೇಳಿದ್ದಾರೆ.  ಸಕ್ರೆಬೈಲ್​ನಲ್ಲಿ ಪರಿಸರ ದಿನಾಚರಣೆ  ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಮಂತ್ರಾಲಯ, ಭಾರತ … Read more