ಮೇಳಿಗೆ ವೆಂಕಟರಮಣ ದೇವಸ್ಥಾನದ ರಥೋತ್ಸವದಲ್ಲಿ ಮತ್ತೊಮ್ಮೆ ಆರಗ ಪ್ರಾರ್ಥನೆ!
MALENADUTODAY.COM | SHIVAMOGGA NEWS |THIRTHAHALLI TALUK ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಜಾತ್ರಾ ರಥೋತ್ಸವವು ವಿಜ್ರಂಭಣೆಯಿಂದ ನಡೆಯುತ್ತಿದೆ. ಸುತ್ತಮುತ್ತಲಿನ ಊರಿನ ಸಮಸ್ತ ಜನರು ಜಾತ್ರೆಯಲ್ಲಿ ಭಾಗಿಯಾಗುವುದರ ಮುಖಾಂತರ ರಥೋತ್ಸವಕ್ಕೆ ಕಳೆ ಹೆಚ್ಚಿತು. ಕಿಮ್ಮನೆ ರತ್ನಾಕರ್ ಮತ್ತು R.M. ಮಂಜುನಾಥ್ ಗೌಡರ ಕೈಗಳನ್ನು ಕಾಂತಾರ ಸ್ಟೈಲ್ನಲ್ಲಿ ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು!? ಮೇಳಿಗೆಯ ರಥಬೀದಿಯ ಅಕ್ಕಪಕ್ಕದಲ್ಲಿ ಆಟಿಕೆ ಸಾಮಾನುಗಳು, ಅಲಂಕಾರಿಕ ಗೃಹಪಯೋಗಿ ವಸ್ತುಗಳ ಅಂಗಡಿಗಳು ಮುಂಗಟ್ಟುಗಳಯ ನೆರೆದಿದ್ದವರ ಗಮನ ಸೆಳೆಯಿತು. ದೇವಸ್ಥಾನದ ಆವರಣವು ವಿಶೇಷವಾಗಿ … Read more