ಸಕ್ರೆಬೈಲ್ ಆನೆ ಬಿಡಾರದಲ್ಲಿ ಆರಗ ಜ್ಞಾನೇಂದ್ರ ಪ್ರತಿಜ್ಞೆ

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಶಿವಮೊಗ್ಗ/  ಪ್ರಾಣಿ-ಪಕ್ಷಿ-ವನ ಸೇರಿದಂತೆ ನಮ್ಮ ಪರಿಸರವನ್ನು ಪ್ರೀತಿ ಮತ್ತು ಕಾಳಜಿಯಿಂದ ಉಳಿಸಿ ಮುಂದಿನ ಪೀಳಿಗೆಗೆ ನೀಡಿದರೆ ವಿಶ್ವ ಪರಿಸರ ದಿನ ಸಾರ್ಥಕವಾಗುತ್ತದೆ. ಆದ್ದರಿಂದ ಇಂದೇ ಈ ನಿಟ್ಟಿನಲ್ಲಿ ನಾವು ಸಂಕಲ್ಪ ತೊಡೋಣ ಎಂದು ತಿರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಹೇಳಿದ್ದಾರೆ.  ಸಕ್ರೆಬೈಲ್​ನಲ್ಲಿ ಪರಿಸರ ದಿನಾಚರಣೆ  ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಮಂತ್ರಾಲಯ, ಭಾರತ … Read more

ಮೇಳಿಗೆ ವೆಂಕಟರಮಣ ದೇವಸ್ಥಾನದ ರಥೋತ್ಸವದಲ್ಲಿ ಮತ್ತೊಮ್ಮೆ ಆರಗ ಪ್ರಾರ್ಥನೆ!

MALENADUTODAY.COM | SHIVAMOGGA NEWS |THIRTHAHALLI TALUK ತೀರ್ಥಹಳ್ಳಿ ತಾಲ್ಲೂಕಿನ  ಮೇಳಿಗೆಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಜಾತ್ರಾ ರಥೋತ್ಸವವು ವಿಜ್ರಂಭಣೆಯಿಂದ ನಡೆಯುತ್ತಿದೆ. ಸುತ್ತಮುತ್ತಲಿನ ಊರಿನ ಸಮಸ್ತ ಜನರು ಜಾತ್ರೆಯಲ್ಲಿ ಭಾಗಿಯಾಗುವುದರ ಮುಖಾಂತರ ರಥೋತ್ಸವಕ್ಕೆ ಕಳೆ ಹೆಚ್ಚಿತು. ಕಿಮ್ಮನೆ ರತ್ನಾಕರ್​ ಮತ್ತು R.M. ಮಂಜುನಾಥ್ ಗೌಡರ ಕೈಗಳನ್ನು ಕಾಂತಾರ ಸ್ಟೈಲ್​ನಲ್ಲಿ ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು!? ಮೇಳಿಗೆಯ ರಥಬೀದಿಯ ಅಕ್ಕಪಕ್ಕದಲ್ಲಿ ಆಟಿಕೆ ಸಾಮಾನುಗಳು, ಅಲಂಕಾರಿಕ ಗೃಹಪಯೋಗಿ ವಸ್ತುಗಳ ಅಂಗಡಿಗಳು ಮುಂಗಟ್ಟುಗಳಯ ನೆರೆದಿದ್ದವರ ಗಮನ ಸೆಳೆಯಿತು. ದೇವಸ್ಥಾನದ ಆವರಣವು ವಿಶೇಷವಾಗಿ … Read more

thirthahalli election 2023 : ಇಡಿ ವಿಚಾರಕ್ಕೆ ವಿರೋಧವಾದರೇ ಮತದಾರ! ಸ್ಯಾಂಟ್ರೋ ರವಿ ಪ್ರಕರಣ ಮುಳುವಾಗುತ್ತಾ? ಏನಾಗುತ್ತಿದೆ ತೀರ್ಥಹಳ್ಳಿ ಕ್ಷೇತ್ರದಲ್ಲಿ! Today report

ಪ್ರಜ್ಞಾವಂತ ಮತದಾರರನ್ನು ಹೊಂದಿರುವ ಕ್ಷೇತ್ರವೆಂದು ದೇಶದಲ್ಲಿಯೇ ಬಿಂಬಿತವಾಗಿರೋ ತೀರ್ಥಹಳ್ಳಿ ಕ್ಷೇತ್ರದಲ್ಲಿ ರಾಜಕೀಯ ಸುಲಭದ ಮಾತಲ್ಲ. ಈ ಕ್ಷೇತ್ರದಲ್ಲಿ ಧಿಡೀರ್ ನಾಯಕರಾಗಿ ಹೊರಹೊಮ್ಮಲು ಯಾರಿಂದಲೂ ಸಾಧ್ಯವಿಲ್ಲ. ಕ್ಷೇತ್ರದ ಜನತೆ ರಾಜಕೀಯ ನಾಯಕನನ್ನು ತೂಗಿಬಾಗಿ  ಅಳೆದು ಗೆಲ್ಲಿಸುತ್ತಾರೆ. ಹೀಗಾಗಿಯೇ ಇಲ್ಲಿ ರಾಜಕೀಯ ನಾಯಕರು ತಮ್ಮ ವರ್ಚಸ್ಸನ್ನು ಈಗಲೂ ಉಳಿಸಿಕೊಂಡಿದ್ದಾರೆ. ಇದಕ್ಕೆ ಬಿಜೆಪಿಯ ಆರಗ ಜ್ಞಾನೇಂದ್ರರಾಗಲಿ ಅಥವಾ ಕಾಂಗ್ರೇಸ್ ನ ಕ್ಮಿಮನೆ ರತ್ನಾಕರ್ ( (kimmane rathnakar shivamogga)​ ) ಆಗಲಿ ಹೊರತಾಗಿಲ್ಲ.ಕ್ಷೇತ್ರದ ಜನತೆ ಈ ಇಬ್ಬರನ್ನು ಬೇಡವಾದ ಸಂದರ್ಭದಲ್ಲಿ ಸೋಲಿಸಿದ್ದಾರೆ. ಬೇಕಾದ … Read more

thirthahalli election 2023 : ಇಡಿ ವಿಚಾರಕ್ಕೆ ವಿರೋಧವಾದರೇ ಮತದಾರ! ಸ್ಯಾಂಟ್ರೋ ರವಿ ಪ್ರಕರಣ ಮುಳುವಾಗುತ್ತಾ? ಏನಾಗುತ್ತಿದೆ ತೀರ್ಥಹಳ್ಳಿ ಕ್ಷೇತ್ರದಲ್ಲಿ! Today report

ಪ್ರಜ್ಞಾವಂತ ಮತದಾರರನ್ನು ಹೊಂದಿರುವ ಕ್ಷೇತ್ರವೆಂದು ದೇಶದಲ್ಲಿಯೇ ಬಿಂಬಿತವಾಗಿರೋ ತೀರ್ಥಹಳ್ಳಿ ಕ್ಷೇತ್ರದಲ್ಲಿ ರಾಜಕೀಯ ಸುಲಭದ ಮಾತಲ್ಲ. ಈ ಕ್ಷೇತ್ರದಲ್ಲಿ ಧಿಡೀರ್ ನಾಯಕರಾಗಿ ಹೊರಹೊಮ್ಮಲು ಯಾರಿಂದಲೂ ಸಾಧ್ಯವಿಲ್ಲ. ಕ್ಷೇತ್ರದ ಜನತೆ ರಾಜಕೀಯ ನಾಯಕನನ್ನು ತೂಗಿಬಾಗಿ  ಅಳೆದು ಗೆಲ್ಲಿಸುತ್ತಾರೆ. ಹೀಗಾಗಿಯೇ ಇಲ್ಲಿ ರಾಜಕೀಯ ನಾಯಕರು ತಮ್ಮ ವರ್ಚಸ್ಸನ್ನು ಈಗಲೂ ಉಳಿಸಿಕೊಂಡಿದ್ದಾರೆ. ಇದಕ್ಕೆ ಬಿಜೆಪಿಯ ಆರಗ ಜ್ಞಾನೇಂದ್ರರಾಗಲಿ ಅಥವಾ ಕಾಂಗ್ರೇಸ್ ನ ಕ್ಮಿಮನೆ ರತ್ನಾಕರ್ ( (kimmane rathnakar shivamogga)​ ) ಆಗಲಿ ಹೊರತಾಗಿಲ್ಲ.ಕ್ಷೇತ್ರದ ಜನತೆ ಈ ಇಬ್ಬರನ್ನು ಬೇಡವಾದ ಸಂದರ್ಭದಲ್ಲಿ ಸೋಲಿಸಿದ್ದಾರೆ. ಬೇಕಾದ … Read more

Operation Kamala : ತೀರ್ಥಹಳ್ಳಿಯಲ್ಲಿ ‘ಆಪರೇಷನ್​ ಕಮಲ ’ | ಹೊಸಹಳ್ಳಿ ಸುಧಾಕರ್​ ಬಿಜೆಪಿಗೆ ಜಂಪ್​ | ಕಿಮ್ಮನೆ ಆರೋಪಕ್ಕೆ ಆರಗ ಆಕ್ರೋಶ

ಕಳೆದ 15 ದಿನಗಳಿಂದಲೂ ತೀರ್ಥಹಳ್ಳಿ ರಾಜಕಾರಣದಲ್ಲಿ ಬಾಯಿ ಪಟಾಕಿಗಳು ಜೋರಾಗಿ ಸದ್ದು ಮಾಡುತ್ತಿವೆ. ಅದರ ನಡುವೆ ,ನಡೆದ ಇಡಿ ಅಧಿಕಾರಿಗಳ ಪರಿಶೀಲನೆ ಹಾಗೂ ಸ್ಯಾಂಟ್ರೋ ರವಿ ವಿಚಾರಗಳು ಕಾಂಗ್ರೆಸ್​ ಹಾಗೂ ಬಿಜೆಪಿ ವಿರುದ್ಧದ ವಾಕ್ಸಮರಕ್ಕೆ ಸಾಕ್ಷಿಯಾಗಿದ್ದವು. ಇದಕ್ಕೆ ಪೂರಕವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane rathnakar shivamogga)​ ಆರಗ ಜ್ಞಾನೇಂದ್ರರೇ ಸ್ಯಾಂಟ್ರೋ ರವಿ ವಿಚಾರದಲ್ಲಿ ಎಒನ್ ಆರೋಪಿ ಎಂದು ದೂರಿದ್ದರು. ಅಲ್ಲದೆ ಕಾಂಗ್ರೆಸ್​ ವಲಯದಲ್ಲಿ ಸ್ಯಾಂಟ್ರೋ ರವಿಯ ಫೋಟೋಗಳು, ಬರಹಗಳು ವೈರಲ್​ ಆಗಿದ್ದವು ಇವೆಲ್ಲದಕ್ಕೂ ಗೃಹಸಚಿವ … Read more

Operation Kamala : ತೀರ್ಥಹಳ್ಳಿಯಲ್ಲಿ ‘ಆಪರೇಷನ್​ ಕಮಲ ’ | ಹೊಸಹಳ್ಳಿ ಸುಧಾಕರ್​ ಬಿಜೆಪಿಗೆ ಜಂಪ್​ | ಕಿಮ್ಮನೆ ಆರೋಪಕ್ಕೆ ಆರಗ ಆಕ್ರೋಶ

ಕಳೆದ 15 ದಿನಗಳಿಂದಲೂ ತೀರ್ಥಹಳ್ಳಿ ರಾಜಕಾರಣದಲ್ಲಿ ಬಾಯಿ ಪಟಾಕಿಗಳು ಜೋರಾಗಿ ಸದ್ದು ಮಾಡುತ್ತಿವೆ. ಅದರ ನಡುವೆ ,ನಡೆದ ಇಡಿ ಅಧಿಕಾರಿಗಳ ಪರಿಶೀಲನೆ ಹಾಗೂ ಸ್ಯಾಂಟ್ರೋ ರವಿ ವಿಚಾರಗಳು ಕಾಂಗ್ರೆಸ್​ ಹಾಗೂ ಬಿಜೆಪಿ ವಿರುದ್ಧದ ವಾಕ್ಸಮರಕ್ಕೆ ಸಾಕ್ಷಿಯಾಗಿದ್ದವು. ಇದಕ್ಕೆ ಪೂರಕವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane rathnakar shivamogga)​ ಆರಗ ಜ್ಞಾನೇಂದ್ರರೇ ಸ್ಯಾಂಟ್ರೋ ರವಿ ವಿಚಾರದಲ್ಲಿ ಎಒನ್ ಆರೋಪಿ ಎಂದು ದೂರಿದ್ದರು. ಅಲ್ಲದೆ ಕಾಂಗ್ರೆಸ್​ ವಲಯದಲ್ಲಿ ಸ್ಯಾಂಟ್ರೋ ರವಿಯ ಫೋಟೋಗಳು, ಬರಹಗಳು ವೈರಲ್​ ಆಗಿದ್ದವು ಇವೆಲ್ಲದಕ್ಕೂ ಗೃಹಸಚಿವ … Read more