ಸೊರಬ: ತಾಲೂಕಿನ ಕುಪ್ಪಗಡ್ಡೆ ಗ್ರಾಪಂ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಅಕ್ಷತಾ ಸಂತೋಷ್ ಕುಮಾರ್ ಆಯ್ಕೆ

MALENADUTODAY.COM | SHIVAMOGGA  | #KANNADANEWSWEB ಸೊರಬ : ತಾಲೂಕಿನ ಕುಪ್ಪಗಡ್ಡೆ ಗ್ರಾಮ ಪಂಚಾಯಿತಿಯ 3 ನೇ ಅವಧಿಯ ಅಧ್ಯಕ್ಷ ಗಾದಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಕ್ಷತಾ ಸಂತೋಷ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.13 ಸದಸ್ಯರ ಬಲವುಳ್ಳ ಗ್ರಾಮ ಪಂಚಾಯಿತಿಯಲ್ಲಿ 9 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು, ಕಾಂಗ್ರೆಸ್‌ನ ಅಕ್ಷತಾ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಪಿಎಂಸಿ ಮಾಜಿ ಅಧ್ಯಕ್ಷ ಎಲ್.ಜಿ. ರಾಜಶೇಖರ್ ಕುಪ್ಪಗಡ್ಡೆ ಮಾತನಾಡಿ, ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಅವರ … Read more

ಸೊರಬದಲ್ಲಿ ಭೀಕರ ಅಪಘಾತ! ಇಬ್ಬರು ಬೈಕ್ ಸವಾರರ ಸಾವು!

ಶಿವಮೊಗ್ಗ (shivamogga) ಜಿಲ್ಲೆ ಸೊರಬ (soraba) ತಾಲ್ಲೂಕಿನಲ್ಲಿ ಆಕ್ಸಿಡೆಂಟ್ ಸಂಭವಿಸಿದೆ. ಇಲ್ಲಿನ ಶಿವಪುರ ಗ್ರಾಮದ ಸಮೀಪ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ ಶಿವಮೊಗ್ಗದ ಆಟೋಗಳಿಗೆ ಶೀಘ್ರವೇ ಮೀಟರ್​ ಫಿಕ್ಸ್! ADC ಅಳವಡಿಕೆಗೆ ಫೆಬ್ರವರಿ 28 ರ ಡೆಡ್​ಲೈನ್​ ನಡೆದಿದ್ದೇನು?  ಇಲ್ಲಿನ ಮಾವಲಿ ಬಳಿ ಬರುತ್ತಿದ್ದ ಟಿಪ್ಪರ್​ ಲಾರಿ ಹಾಗೂ ಬೈಕ್​ ನಡುವೆ ಡಿಕ್ಕಿಯಾಗಿದೆ. ಟಿಪ್ಪರ್​ ಶಿರಾಳಕೊಪ್ಪದ ಕಡೆಯಿಂದ ಸೊರಬ ಕಡೆಗೆ ಹೋಗುತ್ತಿತ್ತು. ಬೈಕ್​ ಶಿರಾಳಕೊಪ್ಪದ ಕಡೆಗೆ ಹೋಗುತ್ತಿತ್ತು ಎರಡು ವೆಹಿಕಲ್​ಗಳು ಸ್ಪೀಡ್​ ಆಗಿದ್ದ ಹಿನ್ನೆಲೆಯಲ್ಲಿ … Read more

ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ! ಯಾರಿಗೆಲ್ಲಾ ಇದೆ ಅವಕಾಶ? ವಿವರ ಇಲ್ಲಿದೆ ಓದಿ

MALENADAUTODAY.COM | SHIVAMOGGA NEWS  ಶಿವಮೊಗ್ಗ: ಕರ್ನಾಟಕ ಸವಿತಾ ಸಮಾಜ ಅಭಿ ವೃದ್ಧಿ ನಿಗಮ ವ್ಯಾಪ್ತಿಯ ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಖುಷಿ ಜಮೀನಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಸೌಲಭ್ಯ ನೀಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆರಿಗೆ ವಾರ್ಡ್​ನಲ್ಲಿ ಮಗು ಕೊಟ್ಟು ಹೋದವಳು ನಾಪತ್ತೆ! ಕಾಣೆಯಾಗಿದ್ದ ಮಗುವಿನ ಶವ ಕೆರೆಯಲ್ಲಿ ಪತ್ತೆ ಅರ್ಜಿದಾರರ ವಾರ್ಷಿಕ ವರಮಾನ ಗ್ರಾಮಾಂತರ ರೂ.98.000/- ಹಾಗೂ … Read more

ಶಿವಮೊಗ್ಗದಲ್ಲಿಯು ಆರಂಭವಾಯ್ತು #SAVEVISL ಹೋರಾಟ! ಹೆಮ್ಮೆಯ ಕಾರ್ಖಾನೆ ಉಳಿಸುವಂತೆ ಒತ್ತಾಯ

MALENADUTODAY.COM | SHIVAMOGGA NEWS   ಆಧುನಿಕ ಮೈಸೂರು ನಿರ್ಮಾತೃಗಳಲ್ಲೊಬ್ಬರಾದ ಸರ್.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿಯಿಂದ ಸ್ಥಾಪನೆಯಾಗಿದ್ದ ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆಯನ್ನು  ಮುಚ್ಚುವ ನಿರ್ಧಾರವನ್ನು ಖಂಡಿಸಿ  ಜಿಲ್ಲಾ ಎನ್.ಎಸ್.ಯು.ಐ. ಇವತ್ತು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದೆ.  ವಿ.ಐ.ಎಸ್.ಎಲ್. ಕಾರ್ಖಾನೆಯು ಏಷ್ಯಾದಲ್ಲಿಯೇ ಉತ್ಕೃಷ್ಟ ಕಬ್ಬಿಣ ಮತ್ತು ಉಕ್ಕು ತಯಾರಿಕೆಗೆ ಪ್ರಸಿದ್ಧಿ ಪಡೆದಿದ್ದಂತ ಕಾರ್ಖಾನೆ. ಈ ಕಾರ್ಖಾನೆಯ ಉತ್ಪನ್ನಗಳಿಗೆ ಬೇಡಿಕೆ ಮತ್ತು ಮಾರುಕಟ್ಟೆಯಿತ್ತು. ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದ ವಿಐಎಸ್‍ಎಲ್ ಅನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ಉದ್ದೇಶಕ್ಕೆ ಯಾವುದೇ ಷರತ್ತು ಇಲ್ಲದೇ ಕೇಂದ್ರ ಸರ್ಕಾರದ ಸೈಲ್‍ಗೆ … Read more

ಯುವತಿಗೆ ಕಿರುಕುಳ ಕೊಟ್ಟ ಆರೋಪಿಗೆ 10 ವರ್ಷ ಶಿಕ್ಷೆ! 40 ಸಾವಿರ ದಂಡ! ಶಿಕ್ಷಕರ ವಿರುದ್ಧ ದಾಖಲಾಯ್ತು ಫೋಕ್ಸೋ ಕೇಸ್​

MALENADUTODAY.COM | SHIVAMOGGA NEWS | ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪವೊಂದು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಯೊಬ್ಬನಿಗೆ ಕೋರ್ಟ್​ 10 ವರ್ಷ ಶಿಕ್ಷೆ ವಿಧಿಸಿ 40 ಸಾವಿರ ರೂಪಾಯಿ ದಂಡ ಹಾಕಿದೆ. ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಈ ತೀರ್ಪು ನೀಡಿದೆ 2019ನೇ ಸಾಲಿನಲ್ಲಿ 25 ವರ್ಷದ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಂದೆ ದೂರು ನೀಡಿದ್ದರು. ಈ ದೂರಿನನ್ವಯ ಆಗುಂಬೆ ಪೊಲೀಸ್ ಠಾಣೆಯಲ್ಲಿ(agumbe police station) ಕೇಸ್​ ದಾಖಲಾಗಿತ್ತು. … Read more

shivamogga : 288 ಮನೆ ವಿತರಣೆ/ 700 ಹಕ್ಕುಪತ್ರ ಹಂಚಿಕೆ ! ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ವೇಳೆ ಶಿವಮೊಗ್ಗಕ್ಕೆ ದೊಡ್ಡ ಗಿಫ್ಟ್!

MALENADUTODAY.COM | SHIVAMOGGA NEWS  shivamogga : ಇದೇ ಫೆಬ್ರವರಿ 8 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (cm Basavaraja bommayi) ಅವರು ಶಿವಮೊಗ್ಗಕ್ಕೆ ಆಗಮಿಸ್ತಿದ್ದು, ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮ ಯಶಸ್ವಿ ಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ.ಎಸ್.ಈಶ್ವರಪ್ಪ (ks eshwrappa)  ಸೂಚಿಸಿದ್ದಾರೆ.  ಈ ಸಂಬಂಧ  ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯ ಮಂತ್ರಿ ಅವರ ಭೇಟಿ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಅಧಿ ಕಾರಿಗಳ … Read more

ಶಿವಮೊಗ್ಗ ಎಲೆಕ್ಷನ್ ಗೆ ಸದ್ದಿಲ್ಲದೆ ಸಜ್ಜಾಗುತ್ತಿರುವ ಆಯನೂರು.., ಹಿಂದಿನಂತೆ ಈ ಬಾರಿ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.ಆಯನೂರಿಗೆ ರುದ್ರೆಗೌಡರು ಸಾಥ್ ನೀಡುವುದು ನಿಜವೇ?

ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ  ಪುತ್ರನನ್ನು ತಮ್ಮ ಉತ್ತರಾಧಿಕಾರಿಯಾಗಿ ಮಾಡಲು ಕೆ.ಎಸ್.ಈಶ್ವರಪ್ಪ ಪ್ರಯತ್ನ ನಡೆಸುತ್ತಿರುವಾಗಲೇ ಮಾಜಿ ಸಂಸದ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಆಯನೂರು ಮಂಜುನಾಥ್ 2023ರ ಚುನಾವಣೆಗೆ ತಾವು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.   ವಿದ್ಯಾರ್ಥಿ ಜೀವನದಿಂದಲೂ ಸಂಘ ಪರಿವಾರದಲ್ಲಿದ್ದು ಕಳೆದ 5 ದಶಕಗಳಿಂದ ವಿವಿಧ ವರ್ಗದ ಶ್ರಮಿಕರ ಪರ ಹೋರಾಟದ ನೇತೃತ್ವ ವಹಿಸಿಕೊಂಡು ಬಂದಿರುವ ಅವರು ಶಿವಮೊಗ್ಗ ನಗರದ ಜನರ ಶಾಂತಿಯುತ ಬದುಕಿಗೆ ಅವಕಾಶ ಕಲ್ಪಿಸುವುದೇ  ಪ್ರಥಮ ಆದ್ಯತೆಯಂತೆ. 1994ರಲ್ಲಿ … Read more

BREAKING : ಗ್ರಾಮ ಪಂಚಾಯತಿ ಸದಸ್ಯ, ಅದ್ಯಕ್ಷ, ಉಪಾಧ್ಯಕ್ಷರಿಗೆ ಗುಡ್​ ನ್ಯೂಸ್​/ ಸರ್ಕಾರದಿಂದ ಹೊರಬಿತ್ತು ಹೊಸ ಆದೇಶ

ಬೆಂಗಳೂರು,ಡಿ.18: ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳ ಮತ್ತು ಸದಸ್ಯರ ಗೌರವಧನವನ್ನು ಇಮ್ಮಡಿಗೊಳಿಸಿ ರಾಜ್ಯ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ. 2017 ರ ಮೇ 5ರಂದು ಸರ್ಕಾರ ಹೊರಡಿಸಿದ್ದ ಆದೇಶದ ಅನ್ವಯ ಸದ್ಯ ಅಧ್ಯಕ್ಷರುಗಳಿಗೆ ರೂಪಾಯಿ 3 ಸಾವಿರ, ಉಪಾಧ್ಯಕ್ಷರಿಗೆ ರೂಪಾಯಿ 2 ಸಾವಿರ, ಸದಸ್ಯರಿಗೆ ರೂಪಾಯಿ 1 ಸಾವಿರ ನೀಡಲಾಗುತ್ತಿದೆ. ಈ ಮೊತ್ತವನ್ನು ಕ್ರಮವಾಗಿ ರೂಪಾಯಿ 6 ಸಾವಿರ, ರೂಪಾಯಿ. 4 ಸಾವಿರ, ರೂಪಾಯಿ 2 ಸಾವಿರವಾಗಿ ಹೆಚ್ಚಳಗೊಳಿಸಲಾಗಿದೆ. ಇದನ್ನು ಸಹ ಓದಿ : ದೇವರ ಮುಂದೆ … Read more

BREAKING : ಗ್ರಾಮ ಪಂಚಾಯತಿ ಸದಸ್ಯ, ಅದ್ಯಕ್ಷ, ಉಪಾಧ್ಯಕ್ಷರಿಗೆ ಗುಡ್​ ನ್ಯೂಸ್​/ ಸರ್ಕಾರದಿಂದ ಹೊರಬಿತ್ತು ಹೊಸ ಆದೇಶ

ಬೆಂಗಳೂರು,ಡಿ.18: ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳ ಮತ್ತು ಸದಸ್ಯರ ಗೌರವಧನವನ್ನು ಇಮ್ಮಡಿಗೊಳಿಸಿ ರಾಜ್ಯ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ. 2017 ರ ಮೇ 5ರಂದು ಸರ್ಕಾರ ಹೊರಡಿಸಿದ್ದ ಆದೇಶದ ಅನ್ವಯ ಸದ್ಯ ಅಧ್ಯಕ್ಷರುಗಳಿಗೆ ರೂಪಾಯಿ 3 ಸಾವಿರ, ಉಪಾಧ್ಯಕ್ಷರಿಗೆ ರೂಪಾಯಿ 2 ಸಾವಿರ, ಸದಸ್ಯರಿಗೆ ರೂಪಾಯಿ 1 ಸಾವಿರ ನೀಡಲಾಗುತ್ತಿದೆ. ಈ ಮೊತ್ತವನ್ನು ಕ್ರಮವಾಗಿ ರೂಪಾಯಿ 6 ಸಾವಿರ, ರೂಪಾಯಿ. 4 ಸಾವಿರ, ರೂಪಾಯಿ 2 ಸಾವಿರವಾಗಿ ಹೆಚ್ಚಳಗೊಳಿಸಲಾಗಿದೆ. ಇದನ್ನು ಸಹ ಓದಿ : ದೇವರ ಮುಂದೆ … Read more

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸು- ಸಂಚಾರಿ ಪಶು ಚಿಕಿತ್ಸಾ ಅಂಬುಲೆನ್ಸ್ ಯೋಜನೆ “ಇನ್ನು ನೆನಪು ಮಾತ್ರವೇ”

ತುರ್ತು ಯೋಜನೆ ನೆನೆಗುದಿಗೆ ರೈತರ ಜಾನುವಾರುಗಳ ತುರ್ತು ಸೇವೆಗೆ ಮನೆ ಬಾಗಿಲಲ್ಲಿ ಚಿಕಿತ್ಸೆ ನೀಡುವ ಉದ್ದೇಶದಿಂದ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಜಾರಿಗೆ ಬಂದ ಯೋಜನೆ ನೆನೆಗುದಿಗೆ ಬಿದ್ದಿದೆ. ಕೇಂದ್ರ ಸರ್ಕಾರದ ಅನುದಾನದೊಂದಿಗೆ ಆರಂಭಿಸಿದ ಸಂಚಾರಿ ಪಶು ಚಿಕಿತ್ಸಾ ಅಂಬುಬುಲೆನ್ಸ್‌ ಗಳು ರಾಜ್ಯದೆಲ್ಲೆಡೆ ಚಾಲಕರು ಇಲ್ಲದೆ ಶೆಡ್ ಸೇರಿಕೊಂಡಿವೆ. ಕಳೆದ ಮೂರು ತಿಂಗಳ ಹಿಂದೆ ಶೋ ರೂಂ ನಿಂದ  ಬಿಡುಗಡೆಗೊಂಡು ಆಯಾ ಜಲ್ಲೆಯ, ಹೋಬಳಿ ತಾಲುಕು ವ್ಯಾಪ್ತಿಯ ಕಛೇರಿ ಸೇರಿದ ಅಂಬುಲೆನ್ಸ್ ಗಳು ಇನ್ನು ನೆನಪು ಮಾತ್ರ ಎಂಬಂತ … Read more