shocking Vandalism 2 Arrested / ರಾಗಿಗುಡ್ಡ ನಾಗರ ವಿಗ್ರಹ ತುಳಿತ ಪ್ರಕರಣ! ಏನೆಲ್ಲಾ ನಡೆಯಿತು ಇಲ್ಲಿವರೆಗೂ!

shocking Vandalism 2 Arrested

shocking Vandalism 2 Arrested in Shivamogga Idol Incident ರಾಗಿಗುಡ್ಡ ನಾಗರ ವಿಗ್ರಹ ವಿವಾದ: ಇಬ್ಬರ ಬಂಧನ! ಇಲ್ಲಿವರೆಗೂ ಏನೆಲ್ಲಾ ನಡೆಯಿತು! 4 ಪಾಯಿಂಟ್ಸ್​ Shivamogga news / ಶಿವಮೊಗ್ಗ, ಜುಲೈ 07, 2025: ನಗರದ ರಾಗಿಗುಡ್ಡ ಸಮೀಪದ ಬಂಗಾರಪ್ಪ ಬಡಾವಣೆಯಲ್ಲಿ ದೇವರ ವಿಗ್ರಹ ಕಿತ್ತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈ ಘಟನೆ ಶನಿವಾರ ರಾತ್ರಿ ನಡೆದಿದ್ದು ಈ ಸಂಬಂಧ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿದ್ದಾರೆ. ಘಟನೆ ವಿವರ ಮತ್ತು ಬಂಧನ  … Read more

who killed bommanakatte avinash / ಬೊಮ್ಮನಕಟ್ಟೆ ಅವಿನಾಶ್ ಕೊಲೆ ಮಾಡಿದ್ದು ಯಾರು ಗೊತ್ತಾ? 5 ಮಂದಿ ಅರೆಸ್ಟ್!

who killed bommanakatte avinash

who killed bommanakatte avinash ಶಿವಮೊಗ್ಗ ರೌಡಿ ಶೀಟರ್ ಅವಿನಾಶ್ ಕೊಲೆ ಪ್ರಕರಣ: ಐವರ ಬಂಧನ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಶಿವಮೊಗ್ಗ, ಜೂನ್ 26, 2025 (ಮಲೆನಾಡು ಟುಡೇ ಸುದ್ದಿ): ಇತ್ತೀಚೆಗೆ ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಕೆರೆ ಏರಿ ಬಳಿ ನಡೆದಿದ್ದ ರೌಡಿ ಶೀಟರ್ ಅವಿನಾಶ್ (32) ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿನೋಬನಗರ ಸ್ಠೇಷನ್​ನ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಬೊಮ್ಮನಕಟ್ಟೆ ಬಡಾವಣೆಯ ನಿವಾಸಿಗಳಾದ ಪ್ರವೀಣ್ (35), ಆನಂದ್ (35), ಸುನೀಲ್ (30), … Read more