ರಾಗಿಗುಡ್ಡಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಯ್ತು ಸುಮುಟೋ ಕೇಸ್! ಕಾರಣವೇನು?

KARNATAKA NEWS/ ONLINE / Malenadu today/ Oct 7, 2023 SHIVAMOGGA NEWS ಶಿವಮೊಗ್ಗದ ರಾಗಿಗುಡ್ಡಕ್ಕೆ ನಿನ್ನೆಯಷ್ಟೆ ಪುತ್ತೂರು ಮೂಲದ ಹಿಂದೂ ಫೈರ್​ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ್ದರು. ಅಲ್ಲಿ ಸಂತ್ರಸ್ತರ ಮನೆಗೆ ಭೇಟಿ ನೀಡಿ ಮಾತನಾಡಿದ್ದ ಅವರು, ಆಯುಧ ಪೂಜೆ ಸಂದರ್ಭದಲ್ಲಿ ತಲ್ವಾರ್ ಪೂಜೆ ಮಾಡಿ ಎಂದಿದ್ದರು. ರಾಗಿಗುಡ್ಡಕ್ಕೆ ಬಂದ ಪುತ್ತೂರು ಫೈರ್​ ಬ್ರ್ಯಾಂಡ್​ ಅರುಣ್ ಕುಮಾರ್ ಪುತ್ತಿಲ! ಏನಂದ್ರು ಗೊತ್ತಾ? ಅರುಣ್ ಕುಮಾರ ಪುತ್ತಿಲ ರಾಗಿಗುಡ್ಡಕ್ಕೆ ಬಂದು ಪುತ್ತೂರು ತಲುಪುವಷ್ಟರಲ್ಲಿ ಅವರ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು