ರಾಗಿಗುಡ್ಡಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಯ್ತು ಸುಮುಟೋ ಕೇಸ್! ಕಾರಣವೇನು?
KARNATAKA NEWS/ ONLINE / Malenadu today/ Oct 7, 2023 SHIVAMOGGA NEWS ಶಿವಮೊಗ್ಗದ ರಾಗಿಗುಡ್ಡಕ್ಕೆ ನಿನ್ನೆಯಷ್ಟೆ ಪುತ್ತೂರು ಮೂಲದ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ್ದರು. ಅಲ್ಲಿ ಸಂತ್ರಸ್ತರ ಮನೆಗೆ ಭೇಟಿ ನೀಡಿ ಮಾತನಾಡಿದ್ದ ಅವರು, ಆಯುಧ ಪೂಜೆ ಸಂದರ್ಭದಲ್ಲಿ ತಲ್ವಾರ್ ಪೂಜೆ ಮಾಡಿ ಎಂದಿದ್ದರು. ರಾಗಿಗುಡ್ಡಕ್ಕೆ ಬಂದ ಪುತ್ತೂರು ಫೈರ್ ಬ್ರ್ಯಾಂಡ್ ಅರುಣ್ ಕುಮಾರ್ ಪುತ್ತಿಲ! ಏನಂದ್ರು ಗೊತ್ತಾ? ಅರುಣ್ ಕುಮಾರ ಪುತ್ತಿಲ ರಾಗಿಗುಡ್ಡಕ್ಕೆ ಬಂದು ಪುತ್ತೂರು ತಲುಪುವಷ್ಟರಲ್ಲಿ ಅವರ … Read more