ಬೆಜ್ಜವಳ್ಳಿ: ಬೇಕರಿಯಲ್ಲಿ ಹಣ ಕೇಳಿದಾತನ ಮೇಲೆ ಕೊಡಲಿಯಿಂದ ಹಲ್ಲೆ, ಏನಿದು ಪ್ರಕರಣ

Shimoga 5 Year Jail for Husband in Dowry CaseUnidentified Man Suicide Shivamogga news today Facebook investment fraud Bhadravati news Gokarna Om Beach  Sagara news today   Malur police station 

Assault ಬೆಜ್ಜವಳ್ಳಿ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಬೇಕರಿಯೊಂದರಲ್ಲಿ  ಜ್ಯೂಸ್ ಖರೀದಿಸಿದ ಅದರ ಹಣ ನೀಡುವಂತೆ ಕೇಳಿದಾತನ ಮೇಲೆ  ಹಲ್ಲೆ ನಡೆಸಿದ ಘಟನೆ ನಡೆದಿದೆ. ಅಡಿಕೆ ದರದಲ್ಲಿ ಮತ್ತೆ ಸುಗ್ಗಿ: ಶಿವಮೊಗ್ಗ, ಸಿದ್ಧಾಪುರ, ಚಿತ್ರದುರ್ಗ ಸೇರಿ ಹಲವು ಮಾರ್ಕೆಟ್​ಗಳಲ್ಲು ಜೋರು ವಹಿವಾಟು! ಎಷ್ಟಿದೆ ರೇಟು ಮಂಡಗದ್ದೆ ಮೂಲದ ವ್ಯಕ್ತಿಯೊಬ್ಬ ಬೆಜ್ಜವಳ್ಳಿಯಲ್ಲಿರುವ ಬೇಕರಿಯೊಂದಕ್ಕೆ ಬಂದು ಜ್ಯೂಸ್ ಖರೀದಿಸಿದ್ದಾನೆ. ಈ ವೇಳೆ ಬೇಕರಿ ಮಾಲೀಕ ಜ್ಯೂಸ್‌ನ ಹಣವನ್ನು ಕೇಳಿದಾಗ, ಆ ವ್ಯಕ್ತಿ ತಗಾದೆ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ನಾನು … Read more

ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ, ಸಾಗರ! ಜಿಲ್ಲೆಯಲ್ಲಿ ಏನೆಲ್ಲಾ ನಡೆಯಿತು! ಒಂದೆ ಸುದ್ದಿಯಲ್ಲಿ ಓದಿ!

news in shivamogga today

ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 9, 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸು ಇವತ್ತಿನ ಚಟಪಟ್​ ನ್ಯೂಸ್ ಇಲ್ಲಿದೆ.  ನಾಪತ್ತೆಯಾಗಿದ್ದ ಆರೋಪಿಗಳ ಬಂಧನ /news in shivamogga today ಶಿವಮೊಗ್ಗ ಜಿಲ್ಲೆ ಸಾಗರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಕೋರ್ಟ್​ ಮುಂದೆ ಹಾಜರುಪಡಿಸಿದ್ದಾರೆ. ಏಳು ವರ್ಷದಿಂದ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ವಿರುದ್ಧ ಕೋರ್ಟ್ ವಾರಂಟ್ ಜಾರಿಯಾಗಿತ್ತು. … Read more

ಶಾಲೆ ಹುಡುಗಿಗೆ ಹೆರಿಗೆ! ಶಿವಮೊಗ್ಗ ಜಿಲ್ಲೆಯ ಪ್ರಕರಣದಲ್ಲಿ ಅಣ್ಣನೇ ಆರೋಪಿ! ನಡೆದಿದ್ದೇನು?

KFD Fatality Shivamogga Round up

ಸೆಪ್ಟೆಂಬರ್ 1, 2025 | ಶಿವಮೊಗ್ಗ | ಮಲೆನಾಡು ಟುಡೇ ನ್ಯೂಸ್ |  ಶಿವಮೊಗ್ಗ ಜಿಲ್ಲೆಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದ್ದು,  ಘಟನೆಯಲ್ಲಿ ಸ್ವಂತ ಅಣ್ಣನೇ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರ ಸರ್ಕಾರಿ ಶಾಲೆಯ ಬಾಲಕಿಯೊಬ್ಬಳು ತನ್ನ ಮನೆಯಲ್ಲಿ ಮಗುವಿಗೆ ಜನ್ಮ ನೀಡಿದ್ದ ಬಗ್ಗೆ ವರದಿಯಾಗಿತ್ತು. ಇದೀಗ ಪ್ರಕರಣದಲ್ಲಿ ಆಕೆಯ ಸ್ವಂತ ಅಣ್ಣನೇ ಆರೋಪಿಯಾಗಿದ್ದಾನೆ. ಆತನು ಸಹ ಅಪ್ರಾಪ್ತನಾಗಿದ್ದು ಘಟನೆಯು ಆತಂಕಕ್ಕೆ ಕಾರಣವಾಗಿದೆ.  ಈ ವಿಚಾರದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೂಡ ಸ್ವಯಂಪ್ರೇರಿತ ದೂರು … Read more

ಆಕೆಗಾಗಿ ಸ್ನೇಹಿತರಿಬ್ಬರ ಜಗಳ, ಚಾಕು ಇರಿತದಲ್ಲಿ ಅಂತ್ಯ! ದೊಡ್ಡಪೇಟೆ ಕೇಸ್!

Shocking Stabbed Over Relationship Dispute july 24  ಶಿವಮೊಗ್ಗದಲ್ಲಿ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ಶಿವಮೊಗ್ಗ ಬಸ್​ ನಿಲ್ದಾಣದ ಬಳಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಅನೈತಿಕ ಸಂಬಂಧದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿದ್ದವರು ಪರಸ್ಪರ ಸ್ನೇಹಿತರಾಗಿದ್ದು, ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.  ಏನಿದು ಘಟನೆ : Shocking Stabbed Over Relationship Dispute july 24 ಮಹಿಳೆಯೊಬ್ಬಳ ವಿಚಾರದಲ್ಲಿ ಇಬ್ಬರು ಸ್ನೇಹಿತರು ಬಸ್​ … Read more

ಬಸ್​ ನಿಲ್ದಾಣದಲ್ಲಿ ಬಾಲಕ!/ಹೊಡಿತಾಳೆ ಹೆಂಡತಿ/ಗೇಟಿನ ಮುಂದ ಕಾರು ನಿಲ್ಲಿಸಿ ಉಪದ್ರ! 112 ದೂರು! ಏನಿದು!?

short news updates 112 Shivamogga ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಘಟನೆಗಳ ಸಂಕ್ಷಿಪ್ತ ವಿವರ ನೀಡುವ ಇವತ್ತಿನ ವರದಿ ಹೀಗಿದೆ. ಪೇಪರ್ ಟೌನ್, ಹೊಸಮನೆ ಮತ್ತು ಸಾಗರಪೇಟೆ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಪ್ರಮುಖ ಘಟನೆಗಳ ಮಾಹಿತಿ ಇಲ್ಲಿದೆ. ಹೆಂಡತಿ & ಹೆಂಡತಿಯ ಅಣ್ಣನಿಂದ ಹಲ್ಲೆ ! ಜುಲೈ 15, 2025 ರಂದು ಭದ್ರಾವತಿಯಲ್ಲಿ  ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ತಮ್ಮ ಪತ್ನಿ ಮತ್ತು ಅವರ ಅಣ್ಣ ತಮ್ಮ ಮೇಲೆ ಹಲ್ಲೆ … Read more

ಶಿವಮೊಗ್ಗದ ಬಾರ್‌ನಲ್ಲಿ ಗಲಾಟೆ: ಸಿಸಿಟಿವಿ ದೃಶ್ಯಾವಳಿ ಘಟನೆ ಬಹಿರಂಗ

Shocking Violence in Shivamogga Bar ಶಿವಮೊಗ್ಗದ ಬಾರ್‌ನಲ್ಲಿ ಗಲಾಟೆ: ಸಿಸಿಟಿವಿ ದೃಶ್ಯಾವಳಿ ಘಟನೆ ಬಹಿರಂಗ, ಓರ್ವ ಆರೋಪಿ ಬಂಧನ ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಜುಲೈ 17, 2025: ಶಿವಮೊಗ್ಗದ ಸೋಮಿನಕೊಪ್ಪದ ಬಾರ್ ಆಂಡ್ ರೆಸ್ಟೋರೆಂಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿ, ಇಬ್ಬರ ಮೇಲೆ ಹಲ್ಲೆ ನಡಸಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಘಟನೆಯ ಸಿಸಿ ಕ್ಯಾಮರಾ ದೃಶ್ಯಾವಳಿಗಳು (CCTV Footage) ಹೊರಬಿದ್ದಿದ್ದು, … Read more

Couple Assaulted / ಈಕೆ ಆತನ ಬೈಕ್​ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ, ಬೆದರಿಕೆ! ಏನಿದು ಸಾಗರದಲ್ಲಿ?

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

Couple Assaulted Three Arrested in sagara 09 Sagara news / ಸಾಗರ: ಸಾಗರದಲ್ಲಿ ಅನ್ಯಕೋಮಿನ ಯುವಕ ಯುವತಿಯು ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರನ್ನು ಅಡ್ಡಗಟ್ಟಿ ಅವರನ್ನು ಬೆದರಿಸಿದ ಘಟನೆ ಸಂಬಂಧ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಅಲ್ಲದೆ ಈ ಸಂಬಂಧ ಮೂವರನ್ನ ಬಂಧಿಸಲಾಗಿದೆ ಎಂಬ ಮಾಹಿತಿಯಿದೆ.   ನಡೆದಿದ್ದೇನು?  ಜುಲೈ 7ರಂದು ನಡೆದ ಘಟನೆ ಇದಾಗಿದೆ. ಲಭ್ಯ ಮಾಹಿತಿ ಪ್ರಕಾರ, ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರ ಯುವತಿ ಸಾಗರ … Read more

ವಿಳಾಸ ಕೇಳಿ ಗುಂಪಿನಿಂದ ಇಬ್ಬರ ಮೇಲೆ ಹಲ್ಲೆ! ಗಲಾಟೆ ಹಿನ್ನೆಲೆ ತುಂಗಾನಗರದಲ್ಲಿ ನಡೆದಿದ್ದೇನು?

KARNATAKA NEWS/ ONLINE / Malenadu today/ Aug 27, 2023 SHIVAMOGGA NEWS  ಶಿವಮೊಗ್ಗದ ತುಂಗಾ ನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಿನ್ನೆ 15-20 ಜನರ ಗುಂಪೊಂದು ಇಬ್ಬರ ಮೇಲೆ ಹಲ್ಲೆ ಮಾಡಿದ ಘಟನೆ ಬಗ್ಗೆ ವರದಿಯಾಗಿದೆ. ಈ ಘಟನೆಗೂ ಮೊದಲು ಗುಂಪು ಘರ್ಷಣೆಯಾಗಿರುವ ಬಗ್ಗೆಯು ವರದಿಯಾಗಿದ್ದು, ಘಟನೆ ಕೋಮುಸೂಕ್ಷ್ಮತೆಯನ್ನು ಹೊಂದಿದೆ.  ಇದನ್ನು ಸಹ ಓದಿ ಕುಸಿದ ಟಾಕೀಸ್ ಮಾಲೀಕರ ವಿರುದ್ಧವೇ ದಾಖಲಾಯ್ತು ಸುಮುಟೋ ಕೇಸ್! ಕಾರಣವೇನು ಗೊತ್ತಾ? ವಿಳಾಸ ಕೇಳಿ ಹಲ್ಲೆ ನಿನ್ನೆ ತುಂಗಾನಗರ … Read more

ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಲ್ಲೆ ಮಾಡ್ತಿರುವುದನ್ನ ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್!

ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಲ್ಲೆ ಮಾಡ್ತಿರುವುದನ್ನ ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್!

KARNATAKA NEWS/ ONLINE / Malenadu today/ Jul 5, 2023 SHIVAMOGGA NEWS ಶಿವಮೊಗ್ಗ ನಗರದ ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂವತ್ತನೇ ತಾರೀಖು ನಡೆದ ಘಟನೆಯಲ್ಲಿ ಪೆಟ್ರೋಲ್ ಬಂಕ್ ವೊಂದರ ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿರುವುದನ್ನ ತಪ್ಪಿಸಲು ಹೋದ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ತುಂಗಾ ಠಾಣೆಯಲ್ಲಿ ಕೇಸ್ ದಾಖಲಾಗಿದೆ.  ನಡೆದಿದ್ದೇನು?  ಗೋಪಾಳದಲ್ಲಿರುವ ಪೆಟ್ರೋಲ್​ ಬಂಕ್​ವೊಂದರ ಸಮೀಪ ಇರುವ ಜಿಮ್​ವೊಂದರಲ್ಲಿ … Read more

ಟಿಪ್ಪು ನಗರದಲ್ಲಿ ನಡೆದಿದ್ದೇನು? ದ್ರೌಪದಮ್ಮ ಸರ್ಕಲ್​ ನಲ್ಲಿ ಆಗಿದ್ದೇನು? ಎಸ್​ಪಿ ಮಿಥುನ್​ ಕುಮಾರ್​ ಸ್ಪಷ್ಟನೆ ಏನು ಗೊತ್ತಾ?

KARNATAKA NEWS/ ONLINE / Malenadu today/ Jun 26, 2023 SHIVAMOGGA NEWS ಶಿವಮೊಗ್ಗ ದ ಟಿಪ್ಪು ನಗರ ಹಾಗೂ ದ್ರೌಪದಮ್ಮ ಸರ್ಕಲ್​ನಲ್ಲಿ ನಡೆದ ಹಲ್ಲೆ ಘಟನೆ ಬೆನ್ನಲ್ಲೆ ಶಿವಮೊಗ್ಗ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನ ನಿಯೋಜಿಸಲಾಗಿದೆ.  ಹೆಚ್ಚುವರಿ ಪೊಲೀಸರ ನಿಯೋಜನೆ ಈ ಮೊದಲು ಅಮಿರ್​ ಅಹಮದ್​ ಸರ್ಕಲ್​ ಹಾಗೂ ಸಿಗೇಹಟ್ಟಿ ಸರ್ಕಲ್​ ನಲ್ಲಿ ಎರಡು ಕೆಎಸ್​ಆರ್​ಪಿ ತುಕಡಿಗಳನ್ನ ನಿಯೋಜಿಸಲಾಗಿತ್ತು. ಇದೀಗ ನಿನ್ನೆ ಘಟನೆ ನಡೆದ ಟಿಪ್ಪು ನಗರ ಹಾಗೂ ದ್ರೌಪದಮ್ಮ ಸರ್ಕಲ್​ ಬಳಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು