ವಿಧಾನಸಭಾ ಕ್ಷೇತ್ರಕ್ಕಾಗಿ ಹೊಸನಗರದಲ್ಲಿ ಹೊಸದಾಗಿ ಹೋರಾಟ ! ಶುರು ಅಭಿಯಾನ

SHIVAMOGGA |  Jan 11, 2024  | ಆ ಕಡೆ ಹೋದರೆ, ಸಾಗರ ಶಾಸಕರು ಅಂತಾರೆ, ಈ ಕಡೆಗೆ ತೀರ್ಥಹಳ್ಳಿ ಎಂಎಲ್​ಎ ಎನ್ನುತ್ತಾರೆ. ಎರಡು ಕ್ಷೇತ್ರಕ್ಕೆ ಸೇರಿರೋ ಹೊಸನಗರದ ಜನಪ್ರತಿನಿಧಿ ಯಾರು ಅಂತಾ ಕೇಳುವ ಸ್ಥಿತಿಗೆ ರಾಜಕೀಯ ವ್ಯವಸ್ಥೆ ಹೊಸನಗರ ವನ್ನು ತಂದಿಟ್ಟಿದೆ. ಹೀಗಾಗಿ, ಹೊಸನಗರಕ್ಕೊಬ್ಬರು ಶಾಸಕರು ಬೇಕು. ಹೊಸನಗರ ವಿಧಾನಸಭಾ ಕ್ಷೇತ್ರವಾಗಬೇಕು ಎಂಬ ಹೋರಾಟ ಮತ್ತೆ ಹೊಸದಾಗಿ ಆರಂಭವಾಗಿದೆ.   ಈ ವೇಳೆ  ವಿಧಾನಸಭಾ ಕ್ಷೇತ್ರ ಪಡೆದೇ ತಿರಬೇಕು, ಇದು ನಮ್ಮೆಲ್ಲರ ಶಪಥವಾಗಬೇಕು ಎಂಬ ಘೋಷಣೆ ಕೇಳಿಬಂದಿದೆ.  … Read more

ಬಂಡಾಯದ ಭಾವುಟ ಕೆಳಗಿಳಿಸಿ ಕಾಂಗ್ರೆಸ್​ಗೆ ವಾಪಸ್​ ಆಗ್ತಾರಾ ನಾಗರಾಜ್ ಗೌಡ?

 KARNATAKA NEWS/ ONLINE / Malenadu today/ Aug 20, 2023 SHIVAMOGGA NEWS ಅಧಿಕಾರದಲ್ಲಿರುವ ಕಾಂಗ್ರೆಸ್​ ಪಕ್ಷಕ್ಕೆ ವಾಪಸ್​ ಆಗಲು ಪಕ್ಷ ಬಿಟ್ಟವರು ಹಾಗೂ ಅನ್ಯಪಕ್ಷದವರು ಸಿದ್ದರಾಗುತ್ತಿರುವ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಚರ್ಚೆಯುಲ್ಲಿ ಶಿವಮೊಗ್ಗ ಜಿಲ್ಲೆಯು ಹೊರತಾಗಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಮಾಜಿ ಎಂಎಲ್‌ಸಿ, ಹಾಲಿ ಜೆಡಿಎಸ್‌ನಲ್ಲಿರುವ ಆಯನೂರು ಮಂಜುನಾಥ್ ಹಾಗೂ ಶಿಕಾರಿಪುರದಲ್ಲಿ ಅಭ್ಯರ್ಥಿಯಾಗಿದ್ದ ನಾಗರಾಜ್‌ ಗೌಡ  ಕಾಂಗ್ರೆಸ್​ ಸೇರುವ ಸಾಧ್ಯತೆ ದಟ್ಟವಾಗಿದೆ. ಇನ್ನೊಂದು ವಾರದಲ್ಲಿ ಈ ಬಗ್ಗೆ ಸ್ಪಷ್ಟತೆ ಲಭ್ಯವಾಗಲಿದೆ ಎನ್ನಲಾಗಿದ್ದು, ನಾಗರಾಜ್​ ಗೌಡರ … Read more

ಶಿವಮೊಗ್ಗದಲ್ಲಿ ಸೋತ ‘ಮಾತು’ ಗೆದ್ದ ಕಾರ್ಯಕರ್ತ! ಅಚ್ಚರಿಗೊಳಿಸಿದ ಪ್ರಜಾಕೀಯ ಪಕ್ಷ ! ನೋಟಾ ವೋಟು!

What happened in the results of Shivamogga City Assembly constituency?

ಶಿವಮೊಗ್ಗದಲ್ಲಿ ಸೋತ ‘ಮಾತು’ ಗೆದ್ದ ಕಾರ್ಯಕರ್ತ! ಅಚ್ಚರಿಗೊಳಿಸಿದ ಪ್ರಜಾಕೀಯ ಪಕ್ಷ ! ನೋಟಾ ವೋಟು!

KARNATAKA NEWS/ ONLINE / Malenadu today/ May 11, 2023 GOOGLE NEWS   ಶಿವಮೊಗ್ಗ. ರಾಜ್ಯ ವಿಧಾನಸಭಾ ಚುನಾವಣೆ 2023 ಯ ಫಲಿತಾಂಶ ಬಹುತೇಕ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದಿದೆ. ಜನರ ಚರ್ಚೆ ಸಮಾಲೋಚನೆ ಹಾಗೂ ಊಹೆಗೂ ಮೀರಿ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ಧಾರೆ.  ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ  ಶಿವಮೊಗ್ಗ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ  ನಡೆಯುತ್ತಿದ್ದು ಕ್ಷೇತ್ರವಾರು ಮುನ್ನಡೆ ಹಾಗೂ ಹಿನ್ನೆಡೆ ಲಭ್ಯವಾಗುತ್ತಿದೆ. ಫಲಿತಾಂಶದ ಲೈವ್ (LIVE) ಅಪ್​ಡೇಟ್ಸ್​  ಮಲೆನಾಡು … Read more

ವಿಜಯೇಂದ್ರ ವಿಜಯಕ್ಕೆ ಹೊರಗಿನಿಂದ ಬಂದಿದ್ಧಾರೆ ಸಾವಿರಾರು ಜನ/ ಶಿಕಾರಿಪುರದಲ್ಲಿ ಸ್ವಾಭಿಮಾನದ ಸವಾಲು! ಸಂವಾದದಲ್ಲಿ ನಾಗರಾಜ್ ಗೌಡ ಹೇಳಿದ್ದೇನು?

What did Shikaripura rebel candidate Nagaraj Gowda say during an interaction at patrika bhavan?

ವಿಜಯೇಂದ್ರ ವಿಜಯಕ್ಕೆ ಹೊರಗಿನಿಂದ ಬಂದಿದ್ಧಾರೆ ಸಾವಿರಾರು ಜನ/ ಶಿಕಾರಿಪುರದಲ್ಲಿ ಸ್ವಾಭಿಮಾನದ ಸವಾಲು! ಸಂವಾದದಲ್ಲಿ ನಾಗರಾಜ್ ಗೌಡ ಹೇಳಿದ್ದೇನು?

KARNATAKA NEWS/ ONLINE / Malenadu today/ May 7, 2023 GOOGLE NEWS ಶಿವಮೊಗ್ಗ / ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾಗರಾಜ್ ಗೌಡ ಇವತ್ತು  ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ್ರು. ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರರವರ ಪರವಾಗಿ ಕೆಲಸ ಮಾಡಲು ಹೊರಗಿನಿಂದ ಸಾವಿರಾರು ಮಂದಿ ಬಂದಿದ್ಧಾರೆ. ಆಯಕಟ್ಟಿನ ಜಾಗದಲ್ಲಿ  ಮತದಾರರ ಮೇಲೆ ಪರಿಣಾಮ ಬೀರಲು ಸಿದ್ಧರಾಗಿದ್ಧಾರೆ. ಅಲ್ಲದೆ, ಹಣದ ಹೊಳೆ ಹರಿಸಲು … Read more

BREAKING NEWS / ನಾಳೆ ಶಿವಮೊಗ್ಗ ನಗರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ! ಹಾಗಾದರೆ ಕ್ಯಾಂಡಿಡೇಟ್ ಯಾರು!?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ನಾಳೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯು ನಾಮಪತ್ರ ಸಲ್ಲಿಸಲಿದ್ದಾರೆ. ಹೀಗೊಂದು ಪತ್ರ ಇದೀಗ ಸೋಶಿಯಲ್ ಮೀಡಿಯಾ ಸೇರಿದೆ. ಹಾಗಾದರೆ ಅಭ್ಯರ್ಥಿ ನಿಕ್ಕಿಯಾಯ್ತಾ ಎಂಬ ಪ್ರಶ್ನೆಗೆ ಇನ್ನೂ ಸಹ ಉತ್ತರ ಸಿಕ್ಕಿಲ್ಲ.  Read / Karnataka election/  ಸೊರಬದಲ್ಲಿ  ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು! ಪತ್ರದಲ್ಲಿ ಏನಿದೆ!? ಭಾರತೀಯ ಜನತಾ ಪಾರ್ಟಿ ಶಿವಮೊಗ್ಗ ನಗರ ಕಾರ್ಯಾಲಯ … Read more

BREAKING NEWS / ನಾಳೆ ಶಿವಮೊಗ್ಗ ನಗರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ! ಹಾಗಾದರೆ ಕ್ಯಾಂಡಿಡೇಟ್ ಯಾರು!?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ನಾಳೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯು ನಾಮಪತ್ರ ಸಲ್ಲಿಸಲಿದ್ದಾರೆ. ಹೀಗೊಂದು ಪತ್ರ ಇದೀಗ ಸೋಶಿಯಲ್ ಮೀಡಿಯಾ ಸೇರಿದೆ. ಹಾಗಾದರೆ ಅಭ್ಯರ್ಥಿ ನಿಕ್ಕಿಯಾಯ್ತಾ ಎಂಬ ಪ್ರಶ್ನೆಗೆ ಇನ್ನೂ ಸಹ ಉತ್ತರ ಸಿಕ್ಕಿಲ್ಲ.  Read / Karnataka election/  ಸೊರಬದಲ್ಲಿ  ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು! ಪತ್ರದಲ್ಲಿ ಏನಿದೆ!? ಭಾರತೀಯ ಜನತಾ ಪಾರ್ಟಿ ಶಿವಮೊಗ್ಗ ನಗರ ಕಾರ್ಯಾಲಯ … Read more

ಶಿವಮೊಗ್ಗ ಬಿಜೆಪಿ ಟಿಕೆಟ್​! ಬರ್ತಿದೆ…ಬರ್ತಿದೆ..ಬರ್ತಿದೆ! ರೋಚಕ ಟ್ವಿಸ್ಟ್​ ಗೆ ಸಾಕ್ಷಿಯಾಗುತ್ತಾ ಕ್ಷೇತ್ರ! ಜೆಡಿಎಸ್​ ಟಿಕೆಟ್​ಗೆ​ ಇಬ್ಬಿಬ್ಬರ ಟವಲ್​! ಬರ್ತಾರಾ ಜೆಪಿ ನಡ್ಡಾ?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 Shivamogga/ ಶಿವಮೊಗ್ಗ ನಗರ ಕ್ಷೇತ್ರ (Shivamogga assembly constituency) ದ ಬಿಜೆಪಿ ಟಿಕೆಟ್? ಬರ್ತಿದೆ…ಬರ್ತಿದೆ..ಬರ್ತಿದೆ…ಬರ್ತಿಲ್ಲ…ಬರ್ತಿಲ್ಲ ಎನ್ನುವ ಟ್ರೊಲ್​ವೊಂದು ಹರಿದಾಡುವಷ್ಟರ ಮಟ್ಟಿಗೆ ಶಿವಮೊಗ್ಗ ಸಿಟಿ ಕ್ಷೇತ್ರ ಕುತೂಹಲ ಮೂಡಿಸಿದೆ.  ಬರೋಬ್ಬರಿ 222 ಕ್ಷೇತ್ರಗಳಿಗೂ ಅಳೆದು ಮೊಗೆದು ಟಿಕೆಟ್ ಕೊಟ್ಟಿರುವ ಬಿಜೆಪಿಗೆ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅಭ್ಯರ್ಥಿ ನಿಕ್ಕಿ ಮಾಡಲು ಸಾಧ್ಯವಾಗಲಿಲ್ಲವೇ ? ಈ ಪ್ರಶ್ನೆಗೆ ಬಿಜೆಪಿ ಮೂಲಗಳಲ್ಲಿ ಬೇರೆಯದ್ದೆ ವಿಚಾರ ಕೇಳಿಬರುತ್ತಿದೆ.  Read/ Shivamogga bjp ticket/ಶಿವಮೊಗ್ಗ … Read more

Shivamogga bjp ticket/ಶಿವಮೊಗ್ಗ ಬಿಜೆಪಿ ಟಿಕೆಟ್​ ಅವರ್​ ಬಿಟ್ಟು ಇವರ್​ ಬಿಟ್ಟು ಇವರಿಗಾ? ಕತೂಹಲ ಮೂಡಿಸುತ್ತಿದೆ ಕೆ.ಎಸ್​.ಈಶ್ವರಪ್ಪರವರ ನಡೆ!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಯಾರಿಗೆ ಎನ್ನುವುದು ತೀವ್ರ ಕುತೂಹಲ ಮೂಡಿಸ್ತಿದೆ. ನಿನ್ನೆಯಿಡಿ ಬಿಜೆಪಿ ಹಾಗು ಇತರೇ ಸೋಶಿಯಲ್ ಮೀಡಿಯಾಗಳಲ್ಲಿ  ಶಿವಮೊಗ್ಗ ಮಹಾ ನಗರ ಪಾಲಿಕೆ ಯ ಸದಸ್ಯ ಚನ್ನಬಸಪ್ಪ ರವರ ಹೆಸರು ಹರಿದಾಡಿತ್ತು. ಮತ್ತೊಂದಡೆ 10 ಪರ್ಸೆಂಟ್​ ಟಿಕೆಟ್​ ನನಗೆ ಸಿಗುವುದು ಎಂದು ಬಿಜೆಪಿಯ ಮುಖಂಡ ಜ್ಯೋತಿಪ್ರಕಾಶ್  ಹೇಳಿದ್ದರು Read / Karnataka election 2023/ ಶಿವಮೊಗ್ಗ ಜಿಲ್ಲೆ ಏಪ್ರಿಲ್ 15 ರಂದು … Read more