karnataka assembly election 2023/ ನೀತಿ ಸಂಹಿತೆ ಜಾರಿಯಲ್ಲಿದೆ/ ಈ ಐದು ಅಂಶಗಳು ಎಲ್ಲರೂ ತಿಳಿದುಕೊಳ್ಳಲೇಬೇಕು!? ಚೂರು ತಪ್ಪಾದ್ರೂ ಬೀಳುತ್ತೆ ಕೇಸ್​

ಕರ್ನಾಟಕ ವಿಧಾನಸಭಾ ಚುನಾವಣೆಗೆ (karnataka assembly election 2023) ದಿನಾಂಕ ನಿಕ್ಕಿಯಾಗಿದೆ. ಅದರ ಬೆನ್ನಲ್ಲೆ ಚುನಾವಣಾ ನೀತಿ ಸಂಹಿತಿಯು ಜಾರಿಯಾಗಿದ್ದು, ಹಲವರಿಗೆ ಈ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಚುನಾವಣಾ ನೀತಿ ಸಂಹಿತೆಯಲ್ಲಿ ಏನು ಮಾಡಬಾರದು ಎಂಬುದರ ಪ್ರಮುಖ ಅಂಶಗಳನ್ನು ಇಲ್ಲಿ ನೀಡುತ್ತಿದ್ದೇವೆ! 50 ಸಾವಿರ ರೂಪಾಯಿಗಿಂತಲೂ ಹೆಚ್ಚು ಹಣ ಒಯ್ಯುವಂತಿಲ್ಲ ನೀತಿ ಸಂಹಿತೆಯಲ್ಲಿ ಎಲ್ಲರ ಕಣ್ಣುಕುಕ್ಕುವುದು ಹಣ ಮಾತ್ರ. ಚುನಾವಣಾ ಅಧಿಕಾರಿಗಳು ಈಗಾಗಲೇ ಕೋಟಿಗಟ್ಲೇ ಕ್ಯಾಶ್ ಸೀಜ್​ ಮಾಡಲು ಆರಂಭಿಸಿದ್ದಾರೆ. ಚುನಾವಣೆ ಮುಗಿಯುವ ಹೊತ್ತಿಗೆ ಈ ಮೊತ್ತೆ  … Read more

ELECTION 2023 / ಶಿವಮೊಗ್ಗದಲ್ಲಿ 1.40 ಕೋಟಿ ಕ್ಯಾಶ್​, ತರಿಕೆರೆಯಲ್ಲಿ 6 ಕೋಟಿ ಚಿನ್ನ ಸೀಜ್​/ ಧರ್ಮಸ್ಥಳ ದೇವರ ದುಡ್ಡು ಜಪ್ತಿ

ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಡಳಿತ ಎಲ್ಲಾ ಚೆಕ್​ಪೋಸ್ಟ್​ಗಳನ್ನು ಬಿಗಿ ಮಾಡಿದೆ, ವಿಶೇಷವಾಗಿ ದಾಖಲೆ ಇಲ್ಲದ ಹಣ ಸಾಗಾಟಕ್ಕೆ ಬ್ರೇಕ್​ ಹಾಕುತ್ತಿದೆ.  ನೀತಿ ಸಂಹಿತೆ ಜಾರಿಯಾದಾಗಿನಿಂದ 2 ದಿನಗಳಲ್ಲಿ 8 ಲಕ್ಷ ರೂಪಾಯಿ ಸೀಜ್ ಮಾಡಿದ್ದ ಅಧಿಕಾರಿಗಳು ನಿನ್ನೆ ಅರಕೆರೆಯ ಬಳಿಯಲ್ಲಿ ಬರೋಬ್ಬರಿ 1.40 ಕೋಟಿ ಹಣವನ್ನು ಪೊಲೀಸರು ಸೀಜ್ ಮಾಡಿ ತನಿಖೆಗೆ ಒಳಪಡಿಸಿದ್ದಾರೆ.  Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ … Read more

ELECTION 2023 / ಶಿವಮೊಗ್ಗದಲ್ಲಿ 1.40 ಕೋಟಿ ಕ್ಯಾಶ್​, ತರಿಕೆರೆಯಲ್ಲಿ 6 ಕೋಟಿ ಚಿನ್ನ ಸೀಜ್​/ ಧರ್ಮಸ್ಥಳ ದೇವರ ದುಡ್ಡು ಜಪ್ತಿ

ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಡಳಿತ ಎಲ್ಲಾ ಚೆಕ್​ಪೋಸ್ಟ್​ಗಳನ್ನು ಬಿಗಿ ಮಾಡಿದೆ, ವಿಶೇಷವಾಗಿ ದಾಖಲೆ ಇಲ್ಲದ ಹಣ ಸಾಗಾಟಕ್ಕೆ ಬ್ರೇಕ್​ ಹಾಕುತ್ತಿದೆ.  ನೀತಿ ಸಂಹಿತೆ ಜಾರಿಯಾದಾಗಿನಿಂದ 2 ದಿನಗಳಲ್ಲಿ 8 ಲಕ್ಷ ರೂಪಾಯಿ ಸೀಜ್ ಮಾಡಿದ್ದ ಅಧಿಕಾರಿಗಳು ನಿನ್ನೆ ಅರಕೆರೆಯ ಬಳಿಯಲ್ಲಿ ಬರೋಬ್ಬರಿ 1.40 ಕೋಟಿ ಹಣವನ್ನು ಪೊಲೀಸರು ಸೀಜ್ ಮಾಡಿ ತನಿಖೆಗೆ ಒಳಪಡಿಸಿದ್ದಾರೆ.  Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ … Read more

karnataka assembly election 2023/ ಮಹಿಳಾ ಮತದಾರರೇ ಹೆಚ್ಚಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಯುವ ಮತದಾರರನ್ನು ಹೊಂದಿರುವ ಕ್ಷೇತ್ರ ಯಾವುದು ಗೊತ್ತಾ? ಚುನಾವಣೆಯ ಇಂಟರ್​ಸ್ಟಿಂಗ್​ ವಿಷಯಗಳು

shivamogga/ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು,  (karnataka assembly election 2023) ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ವಿವರವನ್ನು ಜಿಲ್ಲಾಡಳಿತ ನೀಡಿದೆ. ಈ ಅಂಕಿ ಅಂಶಗಳಲ್ಲಿ ಸಾಕಷ್ಟು ಕುತೂಹಲ ಹಾಗೂ ವಿಶೇಷತೆಗಳನ್ನು ಒಳಗೊಂಡಿದೆ. ಅದರ ಬಗ್ಗೆ ಗಮನಹರಿಸೋದಾದರೆ, ಮಹಿಳಾ ಮತದಾರರೇ ಹೆಚ್ಚಿರುವ  ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ  ಯುವ ಮತದಾರರೇ ನಿರ್ಣಾಯಕರಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 4166 ಯುವ ಮತದಾರರಿದ್ದಾರೆ. ಕಳೆದ ಬಾರಿ ಇದೇ ಕ್ಷೇತ್ರದಲ್ಲಿ … Read more

karnataka assembly election 2023/ ಮಹಿಳಾ ಮತದಾರರೇ ಹೆಚ್ಚಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಯುವ ಮತದಾರರನ್ನು ಹೊಂದಿರುವ ಕ್ಷೇತ್ರ ಯಾವುದು ಗೊತ್ತಾ? ಚುನಾವಣೆಯ ಇಂಟರ್​ಸ್ಟಿಂಗ್​ ವಿಷಯಗಳು

shivamogga/ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು,  (karnataka assembly election 2023) ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ವಿವರವನ್ನು ಜಿಲ್ಲಾಡಳಿತ ನೀಡಿದೆ. ಈ ಅಂಕಿ ಅಂಶಗಳಲ್ಲಿ ಸಾಕಷ್ಟು ಕುತೂಹಲ ಹಾಗೂ ವಿಶೇಷತೆಗಳನ್ನು ಒಳಗೊಂಡಿದೆ. ಅದರ ಬಗ್ಗೆ ಗಮನಹರಿಸೋದಾದರೆ, ಮಹಿಳಾ ಮತದಾರರೇ ಹೆಚ್ಚಿರುವ  ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ  ಯುವ ಮತದಾರರೇ ನಿರ್ಣಾಯಕರಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 4166 ಯುವ ಮತದಾರರಿದ್ದಾರೆ. ಕಳೆದ ಬಾರಿ ಇದೇ ಕ್ಷೇತ್ರದಲ್ಲಿ … Read more

ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ದಿನಾಂಕ ಘೋಷಣೆ/ ಇಲ್ಲಿದೆ ಲೈವ್ ಅಪ್​ಡೇಟ್ಸ್​

Karnataka Assembly Election 2023/ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಇದೇ ಮೇ ತಿಂಗಳ 10 ರಂದು  ಚುನಾವಣೆ ನಡೆಯಲಿದೆ. ಈ ಸಂಬಂಧ ಚುನಾವಣಾ ಆಯೋಗ ನಡೆಸ್ತಿರುವ ಸುದ್ದಿಗೋಷ್ಟಿಯ ವಿವರ ಇಲ್ಲಿದೆ ಓದಿ ರಾಜ್ಯದ 224 ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಟಿ ನಡೆಸಿ ಕರ್ನಾಟಕ ವಿಧಾನಸಭಾ ಚುನಾವಣೆಯು ಇದೇ ಮೇ 10 ರಂದು ಚುನಾವಣೆ ನಡೆಯಲಿದೆ.  ಒಂದೇ ಹಂತದಲ್ಲಿ … Read more

karnataka assembly election 2023/ ಇಂದಿನಿಂದಲೇ ನೀತಿ ಸಂಹಿತೆ ಜಾರಿ/ ಏನು ಮಾಡಬಹುದು? ಏನು ಸಾಧ್ಯವಿಲ್ಲ! ?

ಕೇಂದ್ರ ಚುನಾವಣಾ ಆಯೋಗ ದೆಹಲಿಯ ವಿಜ್ಞಾನ ಭವನದಲ್ಲಿ ಇವತ್ತು ಸುದ್ದಿಗೋಷ್ಟಿಯನ್ನು ನಡೆಸಿ,  ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಿದೆ.  ಇನ್ನೂ ಚುನಾವಣೆಯು ಘೋಷಣೆಯಾದ ಬೆನ್ನಲ್ಲೆ, ಇವತ್ತೆ ನೀತಿ ಸಂಹಿತೆಯನ್ನು ಜಾರಿಯಾಗಿದೆ. ಈ  ಕ್ಷಣದಿಂದಲೇ ಚುನಾವಣಾ ಆಯೋಗದ ಹೈಪವರ್​ ಪಡೆದುಕೊಳ್ಳುತ್ತದೆ. ಸರ್ಕಾರ  ತನ್ನ ದೈನಂದಿನ ಆಡಳಿತವನ್ನು ನೋಡಿಕೊಳ್ಳುವುದಕ್ಕೆ ಸೀಮಿತವಾಗಲಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ಯಾವುದೇ ಘೋಷಣೆಗಳನ್ನು ಮಾಡುವಂತಿರುವುದಿಲ್ಲ. ಈ ನಿಟ್ಟಿನಲ್ಲಿ ನೀತಿ ಸಂಹಿತೆಯ ಜಾರಿಯಿಂದಾಗಿ ಏನೇನು ಮಾಡಬಹುದು ಏನೇನು ಮಾಡಲಾಗದು ಎಂಬುದರ ಸಂಕ್ಷಿಪ್ತ ಮಾಹಿತಿ … Read more

ತೀರ್ಥಹಳ್ಳಿ ತಂತ್ರ- ತಿರುಮಂತ್ರ! ಯಾರಿಗೆ ಒಲಿಯಲಿದೆ ಕ್ಷೇತ್ರ? ಫೆವಿಕಾಲ್​ನಂತೆ ಗಟ್ಟಿಯಾದರಷ್ಟೆನಾ ಗೆಲುವು? ಇಲ್ಲಿದೆ ಟುಡೆ ವಿಶ್ಲೇಷಣೆ!

MALENADUTODAY.COM  |SHIVAMOGGA| #KANNADANEWSWEB ಪ್ರಜ್ಞಾವಂತ ಮತದಾರರ ಕ್ಷೇತ್ರ ತೀರ್ಥಹಳ್ಳಿಯಲ್ಲಿ  ಹಿಂದುಳಿದ ವರ್ಗಗಳ ಮತಗಳೇ ನಿರ್ಣಾಯಕ.. ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದವರಿಗೆ ಮಣೆ ಹಾಕುವರೇ ಮತದಾರರು.?ಈ ಬಾರಿಯೂ ನಡೆಯುತ್ತಾ ಹಿಂದುತ್ವದ ಅಜೆಂಡಾ.? ವರ್ಕೌಟ್ ಆಗುತ್ತಾ ಆರಗಾ ಜ್ಞಾನೇಂದ್ರರಿಗೆ?  ಕಿಮ್ಮನೆ ಮತ್ತು ಗೌಡರ ಒಗ್ಗಟ್ಟು ಕಾಂಗ್ರೆಸನ್ನ ಗೆಲ್ಲಿಸುತ್ತಾ…? ಟುಡೆ ಗ್ರೌಂಡ್ ರಿಪೋರ್ಟ್ ಇಲ್ಲಿದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ಒಟ್ಟು ಮತದಾರರು 1,84,122 (2018 ಕ್ಕೆ ಸಂಬಂಧಿಸಿದಂತೆ) ಒಕ್ಕಲಿಗ- 54027,  ಲಿಂಗಾಯಿತ-6847, ಮುಸ್ಲಿಂ-15020, ಈಡಿಗ-42068, ಕ್ರಿಶ್ಚಿಯನ್—2750, ಬಂಟ್ಸ್-9849, ಬ್ರಾಹ್ಮಣ-14800 ಮರಾಠ ಲಂಬಾಣಿ-5250, … Read more

BREAKING | ಈ ಸಲ ಕಾಂಗ್ರೆಸ್​ ಸರ್ಕಾರ! ಬಿಜೆಪಿಗೆ ಶಾಕ್​, ಜೆಡಿಎಸ್​ಗೂ ಇಲ್ಲಾ ಚಾನ್ಸ್​! ಏನಿದು ಸರ್ವೆ ರಿಪೋರ್ಟ್​! ಏನ್​ ಹೇಳ್ತಿದೆ ವರದಿ??

MALENADUTODAY.COM  |SHIVAMOGGA| #KANNADANEWSWEB ರಾಜ್ಯ ವಿಧಾನಸಭೆ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ, ಆಗಲೇ ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೊರಬಿದ್ದಿದೆ. ಲೋಕ್​ ಪೋಲ್ ಎಂಬ ಸಂಸ್ಥೆಯು ಈ ಸಂಬಂಧ ಸಮೀಕ್ಷೆ ಮಾಡಿದ್ದು ತನ್ನ ರಿಸಲ್ಟ್​ನ್ನ ಪ್ರಕಟಿಸಿದೆ. ಅದರ ಪ್ರಕಾರ, ಈ ಸಲ ಕಾಂಗ್ರೆಸ್​ ಬಹುಮತ ಪಡೆದುಕೊಳ್ಳುವ ಸಾಧ್ಯತೆ ಇದೆ.. LOKPOLL  ಎನ್ನುವ ಚುನಾವಣ ಸಮೀಕ್ಷೆ ನಡೆಸುವಂತಹ ಸಂಸ್ಥೆಯು ಈ ಸಂಬಂಧ ತತನ್ನ ಟ್ವಿಟ್ಟರ್ ಖಾತೆಯಲ್ಲಿ ಸಾಕಷ್ಟು ಮಾಹಿತಿಯನ್ನು ನೀಡಿದೆ. ಅದರ ಪ್ರಕಾರವಾಗಿ ಈ ಸಲ ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ ಪಕ್ಷಗಳು … Read more

BREAKING | ಈ ಸಲ ಕಾಂಗ್ರೆಸ್​ ಸರ್ಕಾರ! ಬಿಜೆಪಿಗೆ ಶಾಕ್​, ಜೆಡಿಎಸ್​ಗೂ ಇಲ್ಲಾ ಚಾನ್ಸ್​! ಏನಿದು ಸರ್ವೆ ರಿಪೋರ್ಟ್​! ಏನ್​ ಹೇಳ್ತಿದೆ ವರದಿ??

MALENADUTODAY.COM  |SHIVAMOGGA| #KANNADANEWSWEB ರಾಜ್ಯ ವಿಧಾನಸಭೆ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ, ಆಗಲೇ ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೊರಬಿದ್ದಿದೆ. ಲೋಕ್​ ಪೋಲ್ ಎಂಬ ಸಂಸ್ಥೆಯು ಈ ಸಂಬಂಧ ಸಮೀಕ್ಷೆ ಮಾಡಿದ್ದು ತನ್ನ ರಿಸಲ್ಟ್​ನ್ನ ಪ್ರಕಟಿಸಿದೆ. ಅದರ ಪ್ರಕಾರ, ಈ ಸಲ ಕಾಂಗ್ರೆಸ್​ ಬಹುಮತ ಪಡೆದುಕೊಳ್ಳುವ ಸಾಧ್ಯತೆ ಇದೆ.. LOKPOLL  ಎನ್ನುವ ಚುನಾವಣ ಸಮೀಕ್ಷೆ ನಡೆಸುವಂತಹ ಸಂಸ್ಥೆಯು ಈ ಸಂಬಂಧ ತತನ್ನ ಟ್ವಿಟ್ಟರ್ ಖಾತೆಯಲ್ಲಿ ಸಾಕಷ್ಟು ಮಾಹಿತಿಯನ್ನು ನೀಡಿದೆ. ಅದರ ಪ್ರಕಾರವಾಗಿ ಈ ಸಲ ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ ಪಕ್ಷಗಳು … Read more