bs yediyurappa/ ಶಿವಮೊಗ್ಗ ನಗರ ಕ್ಷೇತ್ರವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡ ಬಿಎಸ್ವೈ! ಸಿದ್ದರಾಮಯ್ಯರನ್ನ ಸೋಲಿಸಲು ಸ್ಟ್ಯಾಟರ್ಜಿ
KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/ ಮಾಜಿ ಸಿಎಂ ಯಡಿಯೂರಪ್ಪ ಇವತ್ತು ಶಿವಮೊಗ್ಗದಲ್ಲಿದ್ದು, ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದಲ್ಲಿ (shivamogga city assembly constituency) ಗೆದ್ದೇ ಗೆಲ್ಲುತ್ತೇವೆ ಎಂದಿದ್ಧಾರೆ. ಶಿವಮೊಗ್ಗ ಪ್ರತಿಷ್ಟೆಯ ಕಣ ಶಿವಮೊಗ್ಗ ನಮಗೆ ಪ್ರತಿಷ್ಟೆಯ ಕಣ ಎಂದಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಶಿವಮೊಗ್ಗದಲ್ಲಿ ಗೆಲ್ಲಲು, ಬೇರೆ ಬೇರೆ ರೀತಿಯ ಸಮಾಜದ ಸಭೆ ಮಾಡ್ತಿದ್ದೇವೆ. ಶಿವಮೊಗ್ಗದಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ ಎಂದಿದ್ದಾರೆ. ಹಿಂದುಳಿದ ವರ್ಗದ … Read more