BREAKIN NEWS/ ಜೆಡಿಎಸ್​ನಿಂದ ಸ್ಪರ್ಧೆ ಮಾಡುತ್ತಾರಾ ಆಯನೂರು ಮಂಜುನಾಥ್​ ! ಮಾತುಕತೆ ನಡೆದಿದ್ಯಾ!?

MALENADUTODAY.COM/ SHIVAMOGGA / KARNATAKA WEB NEWS ಕರ್ನಾಟಕ ಚುನಾವಣೆ 2023 ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಯಾರು? ಯಾರು ಯಾವ ಪಕ್ಷದಿಂದ ಸ್ಪರ್ದೆ ಮಾಡುತ್ತಾರೆ? ಯಾರು ಎಲ್ಲಿಗೆ ಹೋಗುತ್ತಾರೆ?  ಈ ಪ್ರಶ್ನೆಗಳು ಕ್ಷಣಕ್ಕೊಂದು ಕುತೂಹಲ ಮೂಡಿಸುತ್ತಿದೆ.  ಜೆಡಿಎಸ್​ಗೆ ಹೊರಟರಾ ಆಯನೂರು ಮಂಜುನಾಥ್  ಹೌದು, ಸದ್ಯ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಮೂಲಗಳ ಪ್ರಕಾರ , ಈ ಸಂಬಂಧ ಮಾತುಕತೆಯು ನಡೆಯುತ್ತಿದೆ ಎನ್ನಲಾಗಿದ್ದು, ಆದರೆ ಅಧಿಕೃತವಾಗಿ ಇನ್ನಷ್ಟೆ ಸ್ಪಷ್ಟತೆ ಸಿಗಬೇಕಿದೆ.  ವಿಧಾನ ಪರಿಷತ್​  ಸದಸ್ಯ ಆಯನೂರು  ಮಂಜುನಾಥ್​  … Read more

BREAKIN NEWS/ ಜೆಡಿಎಸ್​ನಿಂದ ಸ್ಪರ್ಧೆ ಮಾಡುತ್ತಾರಾ ಆಯನೂರು ಮಂಜುನಾಥ್​ ! ಮಾತುಕತೆ ನಡೆದಿದ್ಯಾ!?

MALENADUTODAY.COM/ SHIVAMOGGA / KARNATAKA WEB NEWS ಕರ್ನಾಟಕ ಚುನಾವಣೆ 2023 ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಯಾರು? ಯಾರು ಯಾವ ಪಕ್ಷದಿಂದ ಸ್ಪರ್ದೆ ಮಾಡುತ್ತಾರೆ? ಯಾರು ಎಲ್ಲಿಗೆ ಹೋಗುತ್ತಾರೆ?  ಈ ಪ್ರಶ್ನೆಗಳು ಕ್ಷಣಕ್ಕೊಂದು ಕುತೂಹಲ ಮೂಡಿಸುತ್ತಿದೆ.  ಜೆಡಿಎಸ್​ಗೆ ಹೊರಟರಾ ಆಯನೂರು ಮಂಜುನಾಥ್  ಹೌದು, ಸದ್ಯ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಮೂಲಗಳ ಪ್ರಕಾರ , ಈ ಸಂಬಂಧ ಮಾತುಕತೆಯು ನಡೆಯುತ್ತಿದೆ ಎನ್ನಲಾಗಿದ್ದು, ಆದರೆ ಅಧಿಕೃತವಾಗಿ ಇನ್ನಷ್ಟೆ ಸ್ಪಷ್ಟತೆ ಸಿಗಬೇಕಿದೆ.  ವಿಧಾನ ಪರಿಷತ್​  ಸದಸ್ಯ ಆಯನೂರು  ಮಂಜುನಾಥ್​  … Read more

Ayanur Manjunath : ಪೋಸ್ಟರ್ ವೈರಲ್​​ ಬೆನ್ನಲ್ಲೆ​ ಮತದಾರರಿಗೆ ಬಹಿರಂಗ ಪತ್ರ ಬರೆದ ಆಯನೂರು ಮಂಜುನಾಥ್! ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರು ನೀಡಿದ ಉತ್ತರವೇನು!?

ನಿನ್ನೆಯಷ್ಟೆ ಆಯನೂರು ಮಂಜುನಾಥ್​ರವರ ಪರವಾದ ಪೋಸ್ಟರ್​ಗಳು ಸಖತ್ ವೈರಲ್​ ಆಗಿದ್ದವು. ಅದರ ಬೆನ್ನಲ್ಲೆ  ಅವರು ಮತದಾರರಿಗೆ ಬಹಿರಂಗವಾಗಿ ಪತ್ರವೊಂದನ್ನು ಬರೆದಿದ್ದು, ಅದನ್ನು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಪ್ರಕಟಿಸಿದ್ಧಾರೆ. *ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯಾರು!? ಆಕಾಂಕ್ಷಿಗಳಲ್ಲಿಯೇ ತಳಮಳ? ಆಯನೂರು ಮಂಜುನಾಥ್​ ಸ್ಲೋಗನ್​ ಸಂಚಲನ ಮೂಡಿಸ್ತಿರೋದೇಕೆ?* ಪತ್ರದಲ್ಲಿ ಏನಿದೆ!? ಆ ಪತ್ರದಲ್ಲಿ  ನೈರುತ್ಯ ಪದವೀಧರ ಕ್ಷೇತ್ರದ ಪ್ರತಿನಿಧಿಯಾಗಿ ತಮ್ಮಿಂದ ಆಯ್ಕೆಯಾದ ನಂತರ ಸದನದಲ್ಲಿ ಪ್ರಾಮಾಣಿಕವಾಗಿ ನಿಮ್ಮನ್ನು ಪ್ರತಿನಿಧಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಲೇ ಬಂದಿದ್ದೇನೆ ಸರ್ಕಾರಿ ಹಾಗೂ ಖಾಸಗಿ ನೌಕರರ, ಶಿಕ್ಷಕರ, … Read more