ಮತದಾರರಿಗೆ ಮತ್ತೆ ಪತ್ರ ಬರೆದ ಆಯನೂರು ಮಂಜುನಾಥ್ ! ವಿವರ ಇಲ್ಲಿದೆ ಓದಿ!

Ayanur Manjunath writes to voters again Read the details here!

ಸಚಿವನಾದರೆ ಶಿವಮೊಗ್ಗದ ಬದಲಾವಣೆಗೆ ಹೊಸ ಶಕ್ತಿ! ಆಯನೂರು ಮಂಜುನಾಥ್

Shimoga riots: Communal riots took place in Shivamogga city even before independence.

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರ್ ಮಂಜುನಾಥ್ ಸುದ್ದಿಗೋಷ್ಠಿ ನಡೆಸಿ ಮಾತನಾಡ್ತಾ ನಾನು ಪ್ರಸ್ತಾಪಿಸಿದ ಒಪಿಎಸ್, ಎನ್ಪಿಎಸ್, ಪೊಲೀಸ್, ಅತಿಥಿ ಉಪನ್ಯಾಸಕರ ವಿಷಯಕ್ಕೆ ಕುಮಾರಸ್ವಾಮಿ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.  ನಿನ್ನೆ ದಿನ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಬ್ರಾಹ್ಮಣ, ಮುಸ್ಲಿಂ ಹಾಗೂ ಇತರೆ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಕಾಂಗ್ರೆಸ್‌ ನ ಮುಖಂಡರು ಜೆಡಿಎಸ್ … Read more

ಹರ್ಷನ ಟ್ರಸ್ಟ್​ ಅಧ್ಯಕ್ಷರು ಯಾರು? ಎಸ್​ಪಿ, ಡಿಸಿಯಿಂದ ಗಲಾಟೆ ತಣ್ಣಗಾಯ್ತು! ಬ್ಯಾರಿ ಮಾಲ್​ ಡೀಲ್! ಮತ್ತೆ ಆಯನೂರು ಮಂಜುನಾಥ್​ ‘ಮಾತು’ ಸ್ಫೋಟ

jp exclusive : pushpa movie style wild buffalo syndicate

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ ನಿನ್ನೆ ಎನ್​ಇಎಸ್​ ಮೈದಾನದಲ್ಲಿ ನಡೆದ ಜೆಡಿಎಸ್​ ಸಮಾವೇಶದಲ್ಲಿ ಮಾತನಾಡಿದ ಶಿವಮೊಗ್ಗ ಜೆಡಿಎಸ್​ ಅಭ್ಯರ್ಥಿ ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧ ಕಠಿಣ ಪದಗಳನ್ನೆ ಬಳಸಿ ಹರಿಹಾಯ್ದರು..  ಎಸ್​ಪಿ ಡಿಸಿಯಿಂದ ತಣ್ಣಗಾಯಿತು ಶಿವಮೊಗ್ಗದ ಜನ ಬದಲಾವಣೆ ಬಯಸುತ್ತಿದ್ದಾರೆ 33 ವರ್ಷದ ಏಕತಾನತೆ ಆಡಳಿತವಿತ್ತು ಎಂದ ಆಯನೂರು ಮಂಜುನಾಥ್​,  ಮಂಗಳೂರಿನ ಕಾವೂರಿನಲ್ಲಿ ಈಶ್ವರಪ್ಪ ಮಾತನಾಡುತ್ತಿದ್ದ ವೇಳೆ ಆಜಾನ್ ಕೂಗಲಾಯಿತು. ಆಜಾನ್ ಕೂಗಿದರೆ ಈಶ್ವರಪ್ಪ ದೇವರಿಗೆ … Read more

ELECTION BREAKING / MLC ಸ್ಥಾನಕ್ಕೆ ಆಯನೂರು ಮಂಜುನಾಥ್​ ರಾಜೀನಾಮೆ ಘೋಷಣೆ! ಬಿಜೆಪಿಗೆ ಗುಡ್ ಬೈ! ಮುಂದಿನ ನಡೆ ಕತೂಹಲ!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ.ಬಿಜೆಪಿಯ ನಡೆಯನ್ನು ಕಾಯುತ್ತಿದ್ದ ಆಯನೂರು ಮಂಜುನಾಥ್ ಅಂತಿಮವಾಗಿ ತಮ್ಮ ವಿಧಾನ ಪರಿಷತ್ ಸದಸ್ಯಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಈ ಸಂಬಂಧ ಇವತ್ತು ಬೆಳ್ಳಂಬೆಳಗ್ಗ ತುರ್ತು ಪತ್ರಿಕಾಗೋಷ್ಟಿ ಕರೆದಿದ್ದ ಅವರು, ಇವತ್ತು ಹುಬ್ಬಳ್ಳಿಗೆ ತೆರಳಿ ಅಲ್ಲಿ ರಾಜೀನಾಮೆ ನೀಡುವುದಾಗಿ ತಿಳಿಸಿದ್ಧಾರೆ. Read / Karnataka election/  ಸೊರಬದಲ್ಲಿ  ಅಣ್ತಮ್ಮರ ಆಸ್ತಿ ಏಷ್ಟು!? … Read more

ELECTION BREAKING / MLC ಸ್ಥಾನಕ್ಕೆ ಆಯನೂರು ಮಂಜುನಾಥ್​ ರಾಜೀನಾಮೆ ಘೋಷಣೆ! ಬಿಜೆಪಿಗೆ ಗುಡ್ ಬೈ! ಮುಂದಿನ ನಡೆ ಕತೂಹಲ!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ.ಬಿಜೆಪಿಯ ನಡೆಯನ್ನು ಕಾಯುತ್ತಿದ್ದ ಆಯನೂರು ಮಂಜುನಾಥ್ ಅಂತಿಮವಾಗಿ ತಮ್ಮ ವಿಧಾನ ಪರಿಷತ್ ಸದಸ್ಯಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಈ ಸಂಬಂಧ ಇವತ್ತು ಬೆಳ್ಳಂಬೆಳಗ್ಗ ತುರ್ತು ಪತ್ರಿಕಾಗೋಷ್ಟಿ ಕರೆದಿದ್ದ ಅವರು, ಇವತ್ತು ಹುಬ್ಬಳ್ಳಿಗೆ ತೆರಳಿ ಅಲ್ಲಿ ರಾಜೀನಾಮೆ ನೀಡುವುದಾಗಿ ತಿಳಿಸಿದ್ಧಾರೆ. Read / Karnataka election/  ಸೊರಬದಲ್ಲಿ  ಅಣ್ತಮ್ಮರ ಆಸ್ತಿ ಏಷ್ಟು!? … Read more