BREAKIN NEWS/ ಜೆಡಿಎಸ್ನಿಂದ ಸ್ಪರ್ಧೆ ಮಾಡುತ್ತಾರಾ ಆಯನೂರು ಮಂಜುನಾಥ್ ! ಮಾತುಕತೆ ನಡೆದಿದ್ಯಾ!?
MALENADUTODAY.COM/ SHIVAMOGGA / KARNATAKA WEB NEWS ಕರ್ನಾಟಕ ಚುನಾವಣೆ 2023 ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಯಾರು? ಯಾರು ಯಾವ ಪಕ್ಷದಿಂದ ಸ್ಪರ್ದೆ ಮಾಡುತ್ತಾರೆ? ಯಾರು ಎಲ್ಲಿಗೆ ಹೋಗುತ್ತಾರೆ? ಈ ಪ್ರಶ್ನೆಗಳು ಕ್ಷಣಕ್ಕೊಂದು ಕುತೂಹಲ ಮೂಡಿಸುತ್ತಿದೆ. ಜೆಡಿಎಸ್ಗೆ ಹೊರಟರಾ ಆಯನೂರು ಮಂಜುನಾಥ್ ಹೌದು, ಸದ್ಯ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಮೂಲಗಳ ಪ್ರಕಾರ , ಈ ಸಂಬಂಧ ಮಾತುಕತೆಯು ನಡೆಯುತ್ತಿದೆ ಎನ್ನಲಾಗಿದ್ದು, ಆದರೆ ಅಧಿಕೃತವಾಗಿ ಇನ್ನಷ್ಟೆ ಸ್ಪಷ್ಟತೆ ಸಿಗಬೇಕಿದೆ. ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ … Read more