20 ವರ್ಷದ ಹಿಂದೆಯೇ ಮನೆ ಬಾಗಿಲಿಗೆ ಬಂದ ಶ್ರೀರಾಮಚಂದ್ರ! ಈಸೂರಲ್ಲೊಂದು ಅಯೋಧ್ಯೆ ಅಧಿಪತಿಯ ವಿಶೇಷತೆ!

20 ವರ್ಷದ ಹಿಂದೆಯೇ ಮನೆ ಬಾಗಿಲಿಗೆ ಬಂದ ಶ್ರೀರಾಮಚಂದ್ರ! ಈಸೂರಲ್ಲೊಂದು ಅಯೋಧ್ಯೆ ಅಧಿಪತಿಯ ವಿಶೇಷತೆ!

SHIVAMOGGA  |  Jan 20, 2024  | ಆ ಮನೆಯ ಬಾಗಿಲಲ್ಲಿ 20 ವರ್ಷದ ಹಿಂದೆಯೇ ಕೆತ್ತನೆ ಆಗಿದೆ ಶ್ರೀರಾಮ ಮಂದಿರ  ಕುಟುಂಬದ ಸಂಕಲ್ಪ ಈಗ ನೆರವೇರಿರುವುದಕ್ಕೆ ಇಡೀ ಗ್ರಾಮವೇ ಖುಷಿ ಪಟ್ಟಿದ್ದು ಹೇಗೆ ಗೊತ್ತಾ?  ಇಡೀ ದೇಶವೇ ಶ್ರೀರಾಮನ ಮಂದಿರ ಉದ್ಘಾಟನೆಯ ಕ್ಷಣಕ್ಕಾಗಿ ಕಾತುರದಿಂದ ಕಾಯ್ತಾ ಇದೆ.ಆದರೆ ಇಪ್ಪತ್ತು ವರ್ಷಗಳ ಹಿಂದೆಯೇ ಕುಟುಂಬಸ್ಥರೆಲ್ಲಾ ಸೇರಿ ತಮ್ಮ  ಮನೆಯ ಹೆಬ್ಬಾಗಿಲ ಮೇಲೆಯೇ ಅಯೋಧ್ಯೆಯಲ್ಲಿ ನಿರ್ಮಾಣ ಆಗಿರುವ ಶ್ರೀರಾಮ ಮಂದಿರವನ್ನು ಕೆತ್ತಿಸಿ, ಈಗ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.  ಹೌದು … Read more

ಉತ್ತರಪ್ರದೇಶದ ಅಯೋಧ್ಯೆಯಿಂದ ಶಿವಮೊಗ್ಗಕ್ಕೆ ಬರಲಿದೆ ವಿಶೇಷ ವಸ್ತು! ಪೂರ್ತಿ ವಿವರ ಇಲ್ಲಿದೆ

SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga   |  Malnenadutoday.com   ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿರುವುದು ಗೊತ್ತೆ ಇದೆ.  ಅಯೋಧ್ಯೆಯಲ್ಲಿ ನಿರ್ಮಾಣ ವಾಗುತ್ತಿರುವ ಈ ಭವ್ಯ ರಾಮಮಂದಿರದ ಉದ್ಘಾಟನೆಯ ಆಹ್ವಾನ ನೀಡುವ ಅಕ್ಷತೆ ಅಯೋಧ್ಯೆಯಿಂದ ಶಿವಮೊಗ್ಗಕ್ಕೆ ನಾಳೆ ರಾತ್ರಿ 9-30ಕ್ಕೆ ಆಗಮಿಸಲಿದೆ.  ಈ ಅಕ್ಷತೆಯನ್ನು, ಬೆಕ್ಕಿನ ಕಲ್ಮಠದ ಬಳಿಯಿಂದ ಕೋಟೆ ಶ್ರೀ ರಾಮಾಂಜನೇಯ ದೇವಸ್ಥಾನ ದವರೆಗೆ ಪೂರ್ಣಕುಂಭದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಲಿದೆ. READ : … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು