Darshan bail :  ನಟ ದರ್ಶನ್​ ಬೇಲ್​ ರದ್ದುಗೊಳಿಸಿದ ಸುಪ್ರೀಂ ಕೋರ್ಟ್​

Actor darshan

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ರವರಿಗೆ ನೀಡಿದ್ದ ಹೈಕೊರ್ಟ್​  ಬೇಲ್​ನನ್ನು ಇಂದು ಸುಪ್ರೀಂ ಕೋರ್ಟ್​ ರದ್ದು ಗೊಳಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠ ಈ ಆದೇಶವನ್ನು ಹೊರಡಿಸಿದೆ.  ನ್ಯಾಯಮೂರ್ತಿ ಮಹಾದೇವನ್ ಅವರು ಆದೇಶದಲ್ಲಿ, “ಜಾಮೀನು ಮಂಜೂರು ಮತ್ತು ರದ್ದತಿ ಎರಡನ್ನೂ ನಾವು ಪರಿಗಣಿಸಿದ್ದೇವೆ, ಮತ್ತು ಹೈಕೋರ್ಟ್ ಆದೇಶವು ಯಾಂತ್ರಿಕವಾಗಿ ಅಧಿಕಾರವನ್ನು ಚಲಾಯಿಸಿದೆ ಎಂಬುದು ಸ್ಪಷ್ಟವಾಗಿದೆ. ಜಾಮೀನು ನೀಡಿದರೆ ವಿಚಾರಣೆಯ ಮೇಲೆ ಪರಿಣಾಮ ಬೀರಬಹುದು ಮತ್ತು ಸಾಕ್ಷಿಗಳ ಮೇಲೆ … Read more

ಬಂಧನದಿಂದ ಬಚಾವ್ ಆದ ಭಗವಾನ್​/ ಸಾಗರ ತಾಲ್ಲೂಕಿನಲ್ಲಿ ಏನಿದು ಕೇಸ್​

ರಾಮ ಮಂದಿರ ಏಕೆ ಬೇಡ? ಕೃತಿ ವಿವಾದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ, 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ  ನ್ಯಾಯಾಲಯ ಸಾಗರದಿಂದ ವಿವಾದಾತ್ಮಕ ಸಾಹಿತಿ ಭಗವಾನ್ ಗೆ ಷರತ್ತು ಬದ್ದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಭಗವಾನ್ ವಿರುದ್ದ ಸಾಗರ ಜೆ ಎಂ ಎಪ್ ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ರಾಮ ಮಂದಿರದ ಕುರಿತಾದ ಕೃತಿ ಬರೆದಿದ್ದ ಮೈಸೂರಿನ ಸಾಹಿತಿ ಭಗವಾನ್ ವಿರುದ್ದ ಇಕ್ಕೇರಿಯ ಮಹಾಬಲೇಶ್ವರ ಎಂಬ ಸಂಘ ಪರಿವಾರದ ಕಾರ್ಯಕರ್ತರು,  ಸಾಗರ JMFC … Read more