ಶಿವಮೊಗ್ಗ ಜೈಲ್ನಲ್ಲಿದ್ದ ಮಾಸ್ಕ್ ಮ್ಯಾನ್ಗೆ ಜಾಮೀನು! ಆದರೆ? ವಿಷಯ ಇನ್ನಷ್ಟಿದೆ!
Mask Man Chinnayya get bail ನವೆಂಬರ್ 25, 2025 : ಮಲೆನಾಡು ಟುಡೆ :ಶಿವಮೊಗ್ಗದ ಸೋಗಾನೆಯ ಸಮೀಪ ಇರುವ ಕೇಂದ್ರ ಕಾರಾಗೃಹದಲ್ಲಿರುವ ಧರ್ಮಸ್ಥಳ ಬುರುಡೆ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನಿಗೆ ಸ್ವಲ್ಪ ರಿಲೀಫ್ ಸಿಕ್ಕಿದೆ. ಧರ್ಮಸ್ಥಳ ಗ್ರಾಮದಲ್ಲಿ ನಡೆದ ಬುರುಡೆ ಪ್ರಕರಣದಲ್ಲಿ ಸಂಚು ರೂಪಿಸಿದ ಆರೋಪದಲ್ಲಿ ಖುದ್ದು ತಪ್ಪೊಪ್ಪಿಕೊಂಡಿರುವ ಆತನಿಗೆ ಇದೀಗ ಜಾಮೀನು ಸಿಕ್ಕಿದೆ. ಸಂಚಿಗೆ ಸಂಬಂಧಿಸಿದ ಪ್ರಮುಖ ಆರೋಪಿಯಾದ ಮಾಸ್ಕ್ಮ್ಯಾನ್ ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿನ್ನೆದಿನ ಜಾಮೀನು ಮಂಜೂರು … Read more