bajrangadal / ಕಾಂಗ್ರೆಸ್ ಪ್ರಣಾಳಿಕೆ ಹೊತ್ತಿಸಿದ ಆಕ್ರೋಶ! ಗೋಪಿ ಸರ್ಕಲ್​ನಲ್ಲಿ ಹನುಮಾನ್ ಚಾಲೀಸಾ ಪಠಣ

image_750x500_6389bb0bd3360

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ Bajarangdal/ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು (Bajrang Dal) ನಿಷೇಧಿಸುವ ವಿಚಾರ ಸಂಬಂಧ ಬಜರಂಗ ದಳ ನಿನ್ನೆ ಸಂಜೆ ಹನುಮಾನ್ ಚಾಲೀಸಾ ಪಠಣದ ಕರೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಏಳು ಗಂಟೆ ರಾಜ್ಯದ ವಿವಿದೆಡೆ ಹನುಮಾನ್ ಚಾಲೀಸಾವನ್ನು ಪಠಣ ಮಾಡಲಾಗಿದೆ.  ಶಿವಮೊಗ್ಗದಲ್ಲಿ ಬಜರಂಗ ದಳ ಸಂಘಟನೆಯ ಸದಸ್ಯರು ಹನುಮಾನ್​ ಚಾಲೀಸಾ ಪಠಿಸಿದ್ದಾರೆ. ಶಿವಮೊಗ್ಗ ನಗರದ ಗೋಪಿ ಸರ್ಕಲ್​ ನಲ್ಲಿ … Read more

bajrang dal/ ಏಕಾಯೇಕಿ ನಿಷೇಧ ಮಾಡಲು ಸಾಧ್ಯವಿಲ್ಲ!

image_750x500_6387af12801a4

KARNATAKA NEWS/ ONLINE / Malenadu today/ May 4, 2023 GOOGLE NEWS ಸಾಗರ/ ಶಿವಮೊಗ್ಗ/ ಸದ್ಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗ ದಳದ ವಿಚಾರವಾಗಿ  ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅಲ್ಲದೆ ಬಿಜೆಪಿ ಇದನ್ನು ದೊಡ್ಡ ಇಶ್ಯು ಮಾಡುತ್ತಿದ್ದು, ಚುನಾವಣಾ ಅಸ್ತ್ರವಾಗಿ ಬಳಕೆ ಮಾಡಿಕೊಳ್ತಿದೆ. ಇದರ ನಡುವೆ ಪ್ರಣಾಳಿಕೆಯಲ್ಲಿ ಈ ವಿಚಾರದ ಬಗ್ಗೆ ಕಾಂಗ್ರೆಸ್​ನಲ್ಲಿಯೇ ಪರ ವಿರೋದ ಚರ್ಚೆಗಳು ನಡೆಯುತ್ತಿವೆ.  ಈ ಸಂಬಂಧ ಕಾಂಗ್ರೆಸ್​ ಪಕ್ಷ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ರವರು ಮಾತನಾಡಿದ್ದು,  ಕಾಂಗ್ರೆಸ್ ಪಕ್ಷ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು