ಶಿರಾಳಕೊಪ್ಪದ ಸಾಮಿಲ್​ನಲ್ಲಿದ್ದ ಒಂಟೆಯನ್ನು ರಕ್ಷಿಸಿದ ದೆಹಲಿಯಿಂದ ಬಂದ ಇಮೇಲ್! 3-4 ರಾಜ್ಯ ದಾಟಿ ಬಂದ ಕಥೆ!

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ಬಕ್ರೀದ್ ಹಬ್ಬಕ್ಕಾಗಿ ತರಿಸಲಾಗಿದ್ದ ಒಂಟೆಯನ್ನು ಶಿರಾಳಕೊಪ್ಪ ಪೊಲೀಸ್ ಸ್ಟೇಷನ್​ ಪೊಲೀಸರು ರಕ್ಷಿಸಿದ್ಧಾರೆ. ಮುಖ್ಯವಾಗಿ ಈ ರಕ್ಷಣಾ ಕಾರ್ಯಾಚರಣೆ ಹಿಂದೇ ಒಂದು ಇಮೇಲ್ ಕೆಲಸ ಮಾಡಿದೆ.  ಏನಿದು ಪ್ರಕರಣ? ಮೂರು ನಾಲ್ಕು ರಾಜ್ಯಗಳನ್ನ ದಾಟಿಸಿಕೊಂಡು ಒಂಟೆಯನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪಕ್ಕೆ ತರಲಾಗಿತ್ತು. ಆದಾಗ್ಯು ಶಿವಮೊಗ್ಗ ಪೊಲೀಸರಿಗೂ ಈ ಬಗ್ಗೆ ಮಾಹಿತಿ ಇರಲಿಲ್ಲ. ಈ ಮಧ್ಯೆ ಒಂಟೆಯ … Read more

ಬಕ್ರೀದ್​ ಹಬ್ಬ ಹಿನ್ನೆಲೆ ಶಾಂತಿ ಸಭೆ! ಎಸ್​ಪಿ ಮಿಥುನ್ ಕುಮಾರ್​ರಿಂದ 6 ಪ್ರಮುಖ ಸೂಚನೆ! ಏನದು ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jun 22, 2023 SHIVAMOGGA NEWS  ಭದ್ರಾವತಿ  ಯಲ್ಲಿ ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಎಸ್​ಪಿ ಮಿಥುನ್ ಕುಮಾರ್ ರೋಟರಿ ಕ್ಲಬ್ ಸಭಾಂಗಣದಲ್ಲಿ, ಶಾಂತಿ ಸಮಿತಿ ಸಭೆಯನ್ನು ನಡೆಸಿದ್ದಾರೆ. ಅಲ್ಲದೆ ಈ ವೇಳೆ ಆರು ಸೂಚನೆಗಳನ್ನು ನೀಡಿದ್ದಾರೆ .   ಏನು ಸೂಚನೆ? 1) ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ, ಶಾಂತಿ ಕದಡುವ ಕಿಡಿಗೇಡಿಗಳನ್ನು ತಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಒಂದು ವೇಳೆ ಯಾವುದೇ  ಕಿಡಿಗೇಡಿಗಳು ಸಮಸ್ಯೆಯನ್ನುಂಟು ಮಾಡುವುದು … Read more