ಶಿವಮೊಗ್ಗ-ದಕ್ಷಿಣ ಕನ್ನಡ-ಉಡುಪಿ ಜನರಿಗೆ ಸೂಚನೆ/ ಹುಲಿಕಲ್ ಘಾಟಿ ಬಂದ್​ ಇನ್ನಷ್ಟು ದಿನ ವಿಸ್ತರಣೆ/ ಪರ್ಯಾಯ ಮಾರ್ಗ ಇಲ್ಲಿದೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat)  ನಲ್ಲಿ ಕಾಂಕ್ರಿಟ್​ ಪೇವ್​ಮೆಂಟ್ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಮಾಡಲಾಗಿತ್ತು.  ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಶಿವಮೊಗ್ಗ ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದ್ದು, ಹೆಚ್ಚುವರಿಯಾಗಿ ಹತ್ತು ದಿನಗಳ ಕಾಲ ಘಾಟಿ ರಸ್ತೆಯನ್ನ ಬಂದ್​ ಮಾಡಲಾಗುತ್ತಿದೆ ಎಂದು ತಿಳಿಸಿದೆ.  ಬಾಳೆಬರೆ ಘಾಟಿಯಲ್ಲಿನ ಕಾಮಗಾರಿ  ಇಲ್ಲಿನ ಹುಲಿಕಲ್ ಅಥವಾ ಬಾಳೆಬರೆ ಘಾಟಿಯಲ್ಲಿ, ತೀರ್ಥಹಳ್ಳಿ-ಕುಂದಾಪುರದ ಹೆದ್ದಾರಿಯ  36.00 ರಿಂದ 38.00 … Read more

BREAKING : ಈಗ ಕನ್​​ಫರ್ಮ್​ ! 2 ತಿಂಗಳ ಕಾಲ ಹುಲಿಕಲ್ ಘಾಟಿ ಬಂದ್​! ವಾಹನ ಸವಾರರಿಗೆ ಇಲ್ಲಿದೆ ಅಗತ್ಯ ಮಾಹಿತಿ

ಶಿವಮೊಗ್ಗ ಜಿಲ್ಲೆಯ ಪ್ರಮುಖ ಘಾಟಿ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat) 36.00 ರಿಂದ 38.00 ಕಿ.ಮೀ ಹಾಗೂ 40.50 ರಿಂದ 41.60 ಕಿ.ಮೀ ರಲ್ಲಿ ಎರಡು ಭಾಗಗಳಲ್ಲಿ1490 ಮೀ 1080 ಮೀ ಒಟ್ಟು 2570.00 ಮೀಟರ್ ಉದ್ದದ ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಆಗಲಿದೆ.  ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ … Read more

BREAKING : ಈಗ ಕನ್​​ಫರ್ಮ್​ ! 2 ತಿಂಗಳ ಕಾಲ ಹುಲಿಕಲ್ ಘಾಟಿ ಬಂದ್​! ವಾಹನ ಸವಾರರಿಗೆ ಇಲ್ಲಿದೆ ಅಗತ್ಯ ಮಾಹಿತಿ

ಶಿವಮೊಗ್ಗ ಜಿಲ್ಲೆಯ ಪ್ರಮುಖ ಘಾಟಿ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat) 36.00 ರಿಂದ 38.00 ಕಿ.ಮೀ ಹಾಗೂ 40.50 ರಿಂದ 41.60 ಕಿ.ಮೀ ರಲ್ಲಿ ಎರಡು ಭಾಗಗಳಲ್ಲಿ1490 ಮೀ 1080 ಮೀ ಒಟ್ಟು 2570.00 ಮೀಟರ್ ಉದ್ದದ ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಆಗಲಿದೆ.  ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ … Read more

Balebare ghat : 2 ತಿಂಗಳ ಕಾಲ ಬಂದ್ ಆಗಲಿದೆ ಬಾಳೆಬರೆ ಘಾಟಿ ಸಂಚಾರ? ಕಾರಣವೇನು ಗೊತ್ತಾ?

ಶಿವಮೊಗ್ಗ ಜಿಲ್ಲೆಯ ಪ್ರಮುಖ ಘಾಟಿ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat) 36.00 ರಿಂದ 38.00 ಕಿ.ಮೀ ಹಾಗೂ 40.50 ರಿಂದ 41.60 ಕಿ.ಮೀ ರಲ್ಲಿ ಎರಡು ಭಾಗಗಳಲ್ಲಿ1490 ಮೀ 1080 ಮೀ ಒಟ್ಟು 2570.00 ಮೀಟರ್ ಉದ್ದದ ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ. ಈ ಸಂಬಂಧ ಪರ್ಯಾಯ ಮಾರ್ಗ ಹಾಗೂ ಸಂಚಾರ ನಿಲುಗಡೆಯ ಬಗ್ಗೆ ಜಿಲ್ಲಾಡಳಿತ … Read more