ಪೊಲೀಸ್​ ಕಣ್ತಪ್ಪಿಸಿದ ಪೂರ್ಣೇಶನ ಮಿಂಚಿನ ಓಟಕ್ಕೆ 2ನೇ ಕ್ಲೈಮ್ಯಾಕ್ಸ್​! ರೋಚಕ ಮರದ ಮೇಲೆ ಮಲಗುವವನ ಈ ಸ್ಟೋರಿ!

SHIVAMOGGA  |  Jan 17, 2024  |    ಚಿಕ್ಕಮಗಳೂರು ಜಿಲ್ಲೆ  ಬಾಳೆಹೊನ್ನೂರು ಪೇಟೆಯಲ್ಲಿ ಕಳೆದೊಂದು ತಿಂಗಳಿನಿಂದಲೂ ಸುದ್ದಿಯಾಗುತ್ತಿರುವ ಪೂರ್ಣೆಶ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ.  ಮರಗಳ ಮೇಲೆ ಮಲಗಿ ರಾತ್ರಿ ಕಳೆಯುತ್ತಿದ್ದ ಈತ ಪೊಲೀಸರಿಗೆ ಬಹುಮುಖ್ಯವಾಗಿ ಬೇಕಾಗಿದ್ದ ಆರೋಪಿಯಾಗಿದ್ದ. ವಾಟೆಂಟ್​ ಲಿಸ್ಟ್​ನಲ್ಲಿದ್ದ ಈತನನ್ನ ಬಂಧಿಸಲು ಹೋದಾಗ ಪೊಲೀಸರಿಗೆ ಮಚ್ಚು ಬೀಸಿದ್ದ. ಪ್ರತಿಯಾಗಿ ಈತನ ಕಾಲಿಗೆ ಪೊಲೀಸರು ಬುಲೆಟ್ ಇಳಿಸಿದ್ದರು. ತನ್ನ ಎಸ್ಕೇಪ್​ ಸ್ಟೈಲ್ ಹಾಗೂ ರಾತ್ರಿ ಕಳೆಯುವ ರೀತಿಯಲ್ಲೆ ಸುದ್ದಿಯಾಗಿದ್ದ ಪೂರ್ಣೇಶನನ್ನ ಪೊಲೀಸರು ಬಂಧಿಸಿದ್ದು ಸುದ್ದಿಯಾಗಿತ್ತು.  ಬಾಳೆಹೊನ್ನೂರು … Read more

ಬೈಕ್​ನಲ್ಲಿ ಬರ್ತಿದ್ದವರಿಗೆ ಕೋವಿ ಗುಂಡು! ಇಬ್ಬರ ಸಾವಿಗೆ ಕಾರಣವಾಗಿದ್ದು ಏನು!? ಮಹಿಳೆಗೆ ಹೆದರಿಸಲು ಹೋಗಿದ್ದೆ ದುರಂತಕ್ಕೆ ಕಾರಣವಾಯ್ತಾ?

ಚಿಕ್ಕಮಗಳೂರು ತಾಲ್ಲೂಕಿನ ಬಿದಿರೆ ಸಮೀಪ ಬೈಕ್​ನಲ್ಲಿ ಹೋಗುತ್ತಿದ್ದ ಇಬ್ಬರ ಮೇಲೆ ಗುಂಡು ಹಾರಿಸಿದ ಪ್ರಕರಣದಲ್ಲಿ ಇನ್ನೊಂದು ವಿಚಾರ ಬೆಳಕಿಗೆ ಬಂದಿದೆ. ಇನ್ನೊಬ್ಬರಿಗೆ ಹೆದರಿಸಲು ಕೋವಿ ತೋರಿಸಿದ್ದ ವ್ಯಕ್ತಿ ಹಾರಿಸಿದ ಗುಂಡಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಪೊಲೀಸರು ಆರೋಪಿ  ರಮೇಶ್‌ ಎಂಬಾತನನ್ನು ವಶಕ್ಕೆ ಪಡಿದಿದ್ದಾರೆ.  ಫಸ್ಟ್ ರಿಪೋರ್ಟ್​ ಓದಿ  BREAKING : ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಸಮೀಪ ಫೈರಿಂಗ್! ಇಬ್ಬರು ಸಾವು! ಘಟನೆ ವಿವರ ಇಲ್ಲಿದೆ ಬಿದಿರೆಯ ಪ್ರವೀಣ್‌ (24) ಹಾಗೂ ಪ್ರಕಾಶ್‌ (25) ಮೃತಪಟ್ಟಿದ್ದು, ಇವರಿಬ್ಬರು … Read more

ಬೈಕ್​ನಲ್ಲಿ ಬರ್ತಿದ್ದವರಿಗೆ ಕೋವಿ ಗುಂಡು! ಇಬ್ಬರ ಸಾವಿಗೆ ಕಾರಣವಾಗಿದ್ದು ಏನು!? ಮಹಿಳೆಗೆ ಹೆದರಿಸಲು ಹೋಗಿದ್ದೆ ದುರಂತಕ್ಕೆ ಕಾರಣವಾಯ್ತಾ?

ಚಿಕ್ಕಮಗಳೂರು ತಾಲ್ಲೂಕಿನ ಬಿದಿರೆ ಸಮೀಪ ಬೈಕ್​ನಲ್ಲಿ ಹೋಗುತ್ತಿದ್ದ ಇಬ್ಬರ ಮೇಲೆ ಗುಂಡು ಹಾರಿಸಿದ ಪ್ರಕರಣದಲ್ಲಿ ಇನ್ನೊಂದು ವಿಚಾರ ಬೆಳಕಿಗೆ ಬಂದಿದೆ. ಇನ್ನೊಬ್ಬರಿಗೆ ಹೆದರಿಸಲು ಕೋವಿ ತೋರಿಸಿದ್ದ ವ್ಯಕ್ತಿ ಹಾರಿಸಿದ ಗುಂಡಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಪೊಲೀಸರು ಆರೋಪಿ  ರಮೇಶ್‌ ಎಂಬಾತನನ್ನು ವಶಕ್ಕೆ ಪಡಿದಿದ್ದಾರೆ.  ಫಸ್ಟ್ ರಿಪೋರ್ಟ್​ ಓದಿ  BREAKING : ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಸಮೀಪ ಫೈರಿಂಗ್! ಇಬ್ಬರು ಸಾವು! ಘಟನೆ ವಿವರ ಇಲ್ಲಿದೆ ಬಿದಿರೆಯ ಪ್ರವೀಣ್‌ (24) ಹಾಗೂ ಪ್ರಕಾಶ್‌ (25) ಮೃತಪಟ್ಟಿದ್ದು, ಇವರಿಬ್ಬರು … Read more

BREAKING : ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಸಮೀಪ ಫೈರಿಂಗ್! ಇಬ್ಬರು ಸಾವು! ಘಟನೆ ವಿವರ ಇಲ್ಲಿದೆ

ಚಿಕ್ಕಮಗಳೂರಿನ ಬಾಳೆಹೊನ್ನೂರಿನಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ಇಬ್ಬರನ್ನು ಕೋವಿಯಯಿಂದ ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳಕ್ಕೆ ಬಾಳೆಹೊನ್ನೋರು ಪೊಲೀಸರು ದೌಡಾಯಿಸಿದ್ಧಾರೆ.  ಘಟನೆಯಲ್ಲಿ ಪ್ರಕಾಶ್ (28), ಪ್ರವೀಣ್ (30) ಮೃತಪಟ್ಟಿದ್ದಾರೆ. ರಮೇಶ್ ಎಂಬಾತ ಬಂದೂಕಿನಿಂದ ಫೈರಿಂಗ್ ಮಾಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ.  #KiviMeleHoovu ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷರಿಂದ ಕಿವಿ ಮೇಲೆ ಹೂವಿಟ್ಟುಕೊಂಡು ಪ್ರೆಸ್​ಮೀಟ್​ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಖಾಂಡ್ಯ ಹೋಬಳಿಯ ಉಜ್ಜಯಿನಿ ಚಂದ್ರುವಳ್ಳಿ ಬಿದಿರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. ಬೈಕ್​ನಲ್ಲಿ … Read more

BREAKING : ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಸಮೀಪ ಫೈರಿಂಗ್! ಇಬ್ಬರು ಸಾವು! ಘಟನೆ ವಿವರ ಇಲ್ಲಿದೆ

ಚಿಕ್ಕಮಗಳೂರಿನ ಬಾಳೆಹೊನ್ನೂರಿನಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ಇಬ್ಬರನ್ನು ಕೋವಿಯಯಿಂದ ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳಕ್ಕೆ ಬಾಳೆಹೊನ್ನೋರು ಪೊಲೀಸರು ದೌಡಾಯಿಸಿದ್ಧಾರೆ.  ಘಟನೆಯಲ್ಲಿ ಪ್ರಕಾಶ್ (28), ಪ್ರವೀಣ್ (30) ಮೃತಪಟ್ಟಿದ್ದಾರೆ. ರಮೇಶ್ ಎಂಬಾತ ಬಂದೂಕಿನಿಂದ ಫೈರಿಂಗ್ ಮಾಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ.  #KiviMeleHoovu ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷರಿಂದ ಕಿವಿ ಮೇಲೆ ಹೂವಿಟ್ಟುಕೊಂಡು ಪ್ರೆಸ್​ಮೀಟ್​ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಖಾಂಡ್ಯ ಹೋಬಳಿಯ ಉಜ್ಜಯಿನಿ ಚಂದ್ರುವಳ್ಳಿ ಬಿದಿರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. ಬೈಕ್​ನಲ್ಲಿ … Read more