ಸೆಪ್ಟೆಂಬರ್ 15 ರಂದು ಶಿವಮೊಗ್ಗದ ಮುಖ್ಯ ಪ್ರದೇಶಗಳಲ್ಲಿಯೇ ಇರೋದಿಲ್ಲ ವಿದ್ಯುತ್ ! ಮೆಸ್ಕಾಂ ಪ್ರಕಟಣೆ

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS  ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸೆ.15 ರ ಬೆಳಗ್ಗೆ 09-30 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಂ.ಆರ್.ಎಸ್ ವಾಟರ್ ಸಪ್ಲೇ, ಎಂ.ಆರ್.ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್, ಗುರುಪುರ ಪುರಲೆ, ಸಿದ್ದೇಶ್ವರ … Read more

ಗಣಪತಿ ಪೆಂಡಾಲ್​ಗಾಗಿ ಭೂಮಿ ಅಗೆಯುವಾಗ ಇರಲಿ ಎಚ್ಚರ! ಮೆಸ್ಕಾಂ ಪರ್ಮಿಶನ್ ತೆಗೆದುಕೊಳ್ಳಿ!

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS ಶಿವಮೊಗ್ಗ ನಗರದ ಹಲವು ಕಡೆಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನ್ವಯ ಭೂಮಿಯೊಳಗೆ ವಿದ್ಯುತ್ ಕೇಬಲ್​ಗಳನ್ನು ಅಳವಡಿಸಲಾಗಿದೆ. ಹೀಗಾಗಿ ಈ ಸಲ ಅಪ್​ಗ್ರೇಡ್ ಆದ ಬಡಾವಣೆಗಳಲ್ಲಿ ಗಣಪತಿ ಕೂರಿಸುವವರು ಪೆಂಡಾಲ್ ನಿರ್ಮಿಸುವಾಗ ಎಚ್ಚರಿಕೆಯಿಂದ ಇರಬೇಕು. ಈ ಸಂಬಂಧ ಮೆಸ್ಕಾಂ ಶಿವಮೊಗ್ಗ ಪ್ರಕಟಣೆಯನ್ನು ಕೂಡ ಹೊರಡಿಸಿದೆ.  ಏನಿದೆ ಪ್ರಕಟಣೆಯಲ್ಲಿ  ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-1 ರ ಘಟಕ-2 ಮತ್ತು 3 ರ ವ್ಯಾಪ್ತಿಯಲ್ಲಿ ಮಾದರಿ … Read more