ಶಿವಮೊಗ್ಗದಲ್ಲಿ ಬೈಕ್​ ರ್ಯಾಲಿ ಬ್ಯಾನ್! ಕಾರಣವೇನು? ಎಲ್ಲಿವರೆಗೆ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಬಂದೋಬಸ್ತ್​ ಸಂಬಂಧ ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದಕ್ಕೆ ಪೂರಕವೆಂಬಂತೆ ಶಿವಮೊಗ್ಗ ಜಿಲ್ಲಾಡಳಿತ ಈ ಅವಧಿಯಲ್ಲಿ ಬೈಕ್ ರ್ಯಾಲಿಯನ್ನು ನಿಷೇಧಿಸಿದೆ.    ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಹಿನ್ನೆಲೆ ಜಿಲ್ಲಾದ್ಯಂತ ಕಾನೂನು ಸುವ್ಯವಸ್ಥೆ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೆ.17ರಿಂದ ಅಕ್ಟೋಬರ್ 1ರವರೆಗೆ ಜಿಲ್ಲಾದ್ಯಂತ ಬೈಕ್‌ ರ್ಯಾಲಿ ನಡೆಸುವುದನ್ನು … Read more

bajrangadal / ಕಾಂಗ್ರೆಸ್ ಪ್ರಣಾಳಿಕೆ ಹೊತ್ತಿಸಿದ ಆಕ್ರೋಶ! ಗೋಪಿ ಸರ್ಕಲ್​ನಲ್ಲಿ ಹನುಮಾನ್ ಚಾಲೀಸಾ ಪಠಣ

image_750x500_6389bb0bd3360

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ Bajarangdal/ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು (Bajrang Dal) ನಿಷೇಧಿಸುವ ವಿಚಾರ ಸಂಬಂಧ ಬಜರಂಗ ದಳ ನಿನ್ನೆ ಸಂಜೆ ಹನುಮಾನ್ ಚಾಲೀಸಾ ಪಠಣದ ಕರೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಏಳು ಗಂಟೆ ರಾಜ್ಯದ ವಿವಿದೆಡೆ ಹನುಮಾನ್ ಚಾಲೀಸಾವನ್ನು ಪಠಣ ಮಾಡಲಾಗಿದೆ.  ಶಿವಮೊಗ್ಗದಲ್ಲಿ ಬಜರಂಗ ದಳ ಸಂಘಟನೆಯ ಸದಸ್ಯರು ಹನುಮಾನ್​ ಚಾಲೀಸಾ ಪಠಿಸಿದ್ದಾರೆ. ಶಿವಮೊಗ್ಗ ನಗರದ ಗೋಪಿ ಸರ್ಕಲ್​ ನಲ್ಲಿ … Read more

ಕಾಂಗ್ರೆಸ್ ತಾಕತ್ತಿದ್ದರೆ ಬಜರಂಗದಳ ನಿಷೇಧಕ್ಕೆ ಕೈಹಾಕಲಿ

How much do you know about Shigli Basya, a former thief  JP Exclusive

KARNATAKA NEWS/ ONLINE / Malenadu today/ May 4, 2023 GOOGLE NEWS ಬಜರಂಗದಳ ನಿಷೇಧವೆಂದರೆ ಜೇನುಗೂಡಿಗೆ ಕೈ ಹಾಕಿದಂತೆ  ಅಂತಾ ಬಜರಂಗದಳದ ಸಂಯೋಜಕ ರಾಜೇಶ್‌ಗೌಡ ಹೇಳಿದ್ಧಾರೆ. ನಿನ್ನೆ ಈ ಸಂಬಂಧ ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷ ರಾಷ್ಟ್ರೀಯವಾದಿ ಸಂಸ್ಥೆ ಬಜರಂಗದಳವನ್ನು ನಿಷೇಧಿಸಲು ಹೊರಟು ಜೇನುಗೂಡಿಗೆ ಕಾಂಗ್ರೆಸ್‌ ಕೈಹಾಕಿದೆ ಎಂದಿದ್ದಾರೆ.  ದೇಶದ್ರೋಹಿ ಸಂಘಟನೆ ಜೊತೆಗೆ ಹೋಲಿಸಿದ್ದು, ಅತ್ಯಂತ ಖಂಡನೀಯ ಎಂದಿರುವ ಅವರು, ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಅಭಿಯಾನ ಕೈಗೊಳ್ಳಲಿದ್ದಾರೆ. ದೇಶದ  ಮತದಾರರು … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು