ಕಣ್ಣು ಹಾಕಂಗಿಲ್ಲ ! ಬಾಳೆ ತೋಟಕ್ಕಿದೆ ಬೆಡಗಿಯರ ಫೋಟೋ ಕಾವಲು!

SHIVAMOGGA NEWS / Malenadu today/ Nov 30, 2023 | MALENADU TODAY | MALNAD NEWS  HOSANAGARA|  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು  ರಿಪ್ಪನ್​ಪೇಟೆ ಸಮೀಪದ ರೈತರೊಬ್ಬರು ತಮ್ಮದೇ ವಿಶೇಷತೆಯೊಂದಿಗೆ ಸುದ್ದಿಯಾಗಿದೆ. ಸದ್ಯ ಅವರ ತೋಟ, ದಾರಿಹೋಕರನ್ನ ವಿಶಿಷ್ಟವಾಗಿ ಸೆಳೆಯುತ್ತಿದೆ.  ಬೆದರು ಬೊಂಬೆ ಬದಲು ತಾರೆಯರ ಗೊಂಬೆ ಹಸನಾಗಿ ಬೆಳೆದ ತೋಟಕ್ಕೆ ಕಣ್ಣು ಜಾಸ್ತಿ.. ಅಂತಹ ಕಣ್​ದೃಷ್ಟಿ ತಾಕದಿರಲಿ ಅಂತಾ ರೈತರು ದೃಷ್ಟಿ ಗೊಂಬೆಯನ್ನೋ? ಬೆದರು ಬೊಂಬೆಯನ್ನೋ ಹಾಕುತ್ತಾರೆ. ತೋಟಕ್ಕೆ ಸಿಗಂದೂರು ಚೌಡೇಶ್ವರಿ ದೇವಿಯ … Read more