ರಾಗಿಗುಡ್ಡ ಕೇಸ್ |DYSP ಯಿಂದಲೇ ದೂರು | ದಾಖಲಾಯ್ತು 150 ಮಂದಿ ವಿರುದ್ಧ ಕೇಸ್ !
KARNATAKA NEWS/ ONLINE / Malenadu today/ Oct 22, 2023 SHIVAMOGGA NEWS ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ಇನ್ನೂ ಕೂಡ ಸದ್ದು ಮಾಡುತ್ತಿದೆ. ಈ ಸಂಬಂಧ ಕಠಿಣ ಕ್ರಮ ಕೈಗೊಂಡಿರುವ ಶಿವಮೊಗ್ಗ ಪೊಲೀಸ್ ಇಲಾಖೆ ಅಪವಾದಗಳನ್ನು ಎದುರಿಸುತ್ತಿದ್ದರೂ ಯಾವುದೇ ಅನಗತ್ಯ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಟ್ಟಿಲ್ಲ. ರಾಗಿಗುಡ್ಡದ ಘಟನೆ ಬಗ್ಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಹೇಳಿದ್ದೇನು? ಅಧಿಕಾರಿಗಳಿಗೆ ನಾಲ್ಕು ಸೂಚನೆ ರಾಜಕಾರಣದ ಭೇಟಿ ಹಾಗೂ ಮಾತುಗಳಿಗೆ ತಿಳುವಳಿಕೆ ನೋಟಿಸ್ಗಳ … Read more