ಕೋಟೆ ಮಾರಿಕಾಂಬಾ ಜಾತ್ರೆ ಹಿನ್ನೆಲೆ ಬೆಂಗಳೂರು, ಚಿತ್ರದುರ್ಗ, ಹೊನ್ನಾಳಿ ವಾಹನ ಸಂಚಾರ ಮಾರ್ಗ ಬದಲಾವಣೆ! ನಿಲುಗಡೆ ನಿಷೇಧ ! ಬಸ್​ಗಳ ಓಡಾಟ ಹೇಗೆ ?

Shivamogga Mar 11, 2024 Kote Marikamba jatre , Bangalore, Chitradurga, Honnali traffic route ,Parking ban  ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ 2024  ಸಂಬಂಧ ಜಿಲ್ಲಾಡಳಿತ ಜಾತ್ರೆಯ ದಿನಗಳಂದು ಶಿವಮೊಗ್ಗಕ್ಕೆ ಬಂದು ಹೋಗುವ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.  ದಿನಾಂಕ:12.3.2024 ರಿಂದ ದಿನಾಂಕ:16.3.2024ರವರೆಗೆ ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ ಜರುಗಲಿದ್ದು ವಾಹನಗಳ ಸಂಚಾರ ನಿಷೇಧ, ನಿಲುಗಡೆ ಮತ್ತು ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು … Read more

ಬೆಂಗಳೂರು ನಲ್ಲಿ ಜಿಂಕೆ ಚರ್ಮ, ಕೊಂಬು ಮಾರುತ್ತಿದ್ದ ಶಿವಮೊಗ್ಗದ ಸಾಗರ ಮೂಲದ ವ್ಯಕ್ತಿ ಬಂಧನ

ಬೆಂಗಳೂರು  ನಲ್ಲಿ ಜಿಂಕೆ ಚರ್ಮ, ಕೊಂಬು ಮಾರುತ್ತಿದ್ದ ಶಿವಮೊಗ್ಗದ ಸಾಗರ ಮೂಲದ ವ್ಯಕ್ತಿ ಬಂಧನ

SHIVAMOGGA  |  Dec 13, 2023  |   ಜಿಂಕೆ ಚರ್ಮ, ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಮೂಲದ ಆರೋಪಿಯನ್ನು ಬೆಂಗಳೂರು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಂದ್ರಶೇಖರಪ್ಪ ಗೌಡ (43) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯಿಂದ ಒಂದು ಜಿಂಕೆ ಚರ್ಮ, 12 ಜಿಂಕೆ ಕೊಂಬುಗಳು ಹಾಗೂ 2 ಕಾಡೆಮ್ಮೆ ಕೊಂಬುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿ ಜಿಂಕೆ ಚರ್ಮ ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ದೊರೆತ … Read more

BIG NEWS | ಟ್ರಾನ್ಸಫರ್ ಆದರೂ ಸೂಚಿಸಿದ ಸ್ಥಳದಲ್ಲಿ ಡ್ಯೂಟಿಗೆ ಹಾಜರಾಗದ 44 ಪೊಲೀಸ್ ಇನ್​ಸ್ಪೆಕ್ಟರ್​ಗಳಿಗೆ ನೋಟಿಸ್!

SHIVAMOGGA  |  Dec 12, 2023  |  ರಾಜ್ಯಸರ್ಕಾರ ಈಗಾಗಲೇ ವಿವಿಧ ಹಂತಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಮಾಡಿದೆ. ಆದರೆ ಈ ನಡುವೆ ವರ್ಗಾವಣೆ ಆದೇಶದಲ್ಲಿ ಇರುವವರು ಸೂಚಿಸಿದ ಸ್ಥಳಕ್ಕೆ ಹೋಗಿ ಕರ್ತವ್ಯವನ್ನ ವಹಿಸಿಕೊಂಡಿಲ್ಲ. ಈ ಸಂಬಂಧ ಇದೀಗ ಅಂತಹ ಅಧಿಕಾರಿಗಳಿಗೆ ಪೊಲೀಸ್ ಇಲಾಖೆ ಖಡಕ್ ವಾರ್ನಿಂಗ್ ನೀಡಿದೆ. ಅಲ್ಲದೆ ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್‌ ಜನರಲ್ ಆಫ್ ಪೊಲೀಸ್ ರವರ ಕಛೇರಿ, ಕರ್ನಾಟಕ ರಾಜ್ಯ, ಬೆಂಗಳೂರು  ಇವರಿಂದ ಕಾರಣ ಕೇಳಿ ನೋಟಿಸ್ ಹೊರಡಿಸಲಾಗಿದೆ. ಇವರ ಪರವಾಗಿ … Read more

ಚಳಿಗೆ ಶಿವಮೊಗ್ಗ ವಿಮಾನ ನಿಲ್ದಾಣ ಗಢಗಢ | ಮತ್ತೆ ಎದುರಾಯ್ತು ಈ ಪ್ರಾಬ್ಲಮ್​!

SHIVAMOGGA | SHIMOGA AIRPORT |  Dec 8, 2023 |   ಶಿವಮೊಗ್ಗ ವಿಮಾನ ನಿಲ್ದಾಣ ಮತ್ತೆ ಸುದ್ದಿಯಾಗಿದೆ. ಇದಕ್ಕೆ ಕಾರಣ ದಟ್ಟವಾದ ಮಂಜು. ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ವಿಮಾನಗಳನ್ನು ಇಳಿಸುವುದು ಕಷ್ಟವಾಗುತ್ತಿದೆ. ದಟ್ಟವಾದ ಮಂಜು ಆವರಿಸುವ ಕಾರಣ ವಿಮಾನಗಳ ಲ್ಯಾಂಡಿಂಗ್ ತಡವಾಗುತ್ತಿದ್ದು, ನಿಗದಿತ ಸಂಚಾರಕ್ಕೆ ತಡವಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ  ನಿನ್ನೆ ಗೋವಾಕ್ಕೆ ಹೋಗಬೇಕಿದ್ದ ವಿಮಾನ ಸಂಚಾರ ರದ್ದಾಗಿದೆ.  ನಿನ್ನೆ  ಮಧ್ಯಾಹ್ನದವರೆಗೂ ಮಂಜು ಕವಿದ ವಾತಾವರಣ ಇದ್ದ ಕಾರಣ ಬೆಂಗಳೂರಿನಿಂದ ಶಿವಮೊಗ್ಗಕ್ಕೆ 11.05ಕ್ಕೆ ಆಗಮಿಸಬೇಕಿದ್ದ … Read more

ಬೆಂಗಳೂರು ಹೋಗಿ ವಾಪಸ್ ಶಿವಮೊಗ್ಗಕ್ಕೆ ಬಂದ ತಾಯಿಗೆ ಎದುರಾಗಿತ್ತು ಶಾಕ್! ಮನೆಯಲ್ಲಿ ನಡೆದಿತ್ತು ಈ ಘಟನೆ

ಬೆಂಗಳೂರು ಹೋಗಿ ವಾಪಸ್ ಶಿವಮೊಗ್ಗಕ್ಕೆ ಬಂದ ತಾಯಿಗೆ ಎದುರಾಗಿತ್ತು ಶಾಕ್! ಮನೆಯಲ್ಲಿ ನಡೆದಿತ್ತು ಈ ಘಟನೆ

SHIVAMOGGA NEWS / Malenadu today/ Nov 27, 2023 | Malenadutoday.com   SHIVAMOGGA   |  ಬೆಂಗಳೂರು ಹೋಗಿ ವಾಪಸ್ ಶಿವಮೊಗ್ಗ ಬರುವಷ್ಟರಲ್ಲಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನ ಕಳ್ಳತನ ಮಾಡಿದ ಪ್ರಕರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್​ (shivamogga rural police station) ವ್ಯಾಪ್ತಿಯಲ್ಲಿ ನಡೆದಿದೆ.  READ: ಗ್ರಾಹಕನಿಗೆ ತಿಳಿಸದೇ ಚೀಟಿ ಎತ್ತಿದ್ರು! ಖಾತೆಯಿಂದ ಲಕ್ಷ ಲಕ್ಷ ಟ್ರಾನ್ಸಫರ್ ಮಾಡಿದ್ರು! ದೇವಾ ಹೀಗೂ ಮೋಸನಾ? ಇಲ್ಲಿನ ನಿವಾಸಿ ಮಹಿಳೆಯೊಬ್ಬರು ಈ ಸಂಬಂಧ ಧೂರು ನೀಡಿದ್ದಾರೆ. ಕಳೆದ 21 … Read more

ಬಾಂಬೆ ಬ್ಲಡ್​ ಎಂದರೇ ಏನು? ವಿಶ್ವದ ವಿಶಿಷ್ಟ ರಕ್ತದ ಬಗ್ಗೆ ಶಿವಮೊಗ್ಗದಲ್ಲೇಕೆ ಸುದ್ದಿಯಾಗ್ತಿದೆ ಗೊತ್ತಾ?

KARNATAKA NEWS / ONLINE / Malenadu today/ Nov 18, 2023 SHIVAMOGGA NEWS ripponpete | Malnenadutoday.com |      ಪ್ರಪಂಚದಲ್ಲೇ ಅತಿ ವಿರಳವಾದ, ಅಪರೂಪದಲ್ಲಿ ಅಪರೂಪದ ‘ಬಾಂಬೆ ಬ್ಲಡ್ ಗ್ರೂಪ್’ ಹೊಂದಿರುವ ಹಾಗೂ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಗರ್ಭಿಣಿಯ ಶಸ್ತ್ರಚಿಕಿತ್ಸೆ(ರಪ್ಚರಡ್ ಎಕ್ಟೋಪಿಕ್)ಯನ್ನು ಮೆಗ್ಗಾನ್ ಆಸ್ಪತ್ರೆಯ ವೈದ್ಯರು ನಡೆಸಿ ಮಹಿಳೆಯ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏನಿದು ಘಟನೆ   ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳೆ ಜೋಗದ ವೀರಭದ್ರಪ್ಪನವರ ಪತ್ನಿ 31 ವರ್ಷದ ಬೇಬಿ … Read more

ತೀರ್ಥಹಳ್ಳಿಯಲ್ಲಿ ಪ್ರತಿಮಾರ ಅಂತ್ಯಕ್ರಿಯೆ! ಅಮ್ಮನ ಚಿತೆಗೆ ಮಗನಿಂದ ಅಗ್ನಿಸ್ಪರ್ಶ!

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS Shivamogga | ಬೆಂಗಳೂರಿನಲ್ಲಿ ಮೃತಪಟ್ಟ ಡಿಡಿ ಪ್ರತಿಮಾರವರ ಅಂತ್ಯಕ್ರಿಯೆ ತೀರ್ಥಹಳ್ಳಿಯಲ್ಲಿ  ನಡೆದಿದೆ. ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಪ್ರತಿಮಾರವರ ಮೃತದೇಹ ನಿನ್ನೆ ರಾತ್ರಿ ತೀರ್ಥಹಳ್ಳಿಗೆ ರವಾನೆ ಆಗಿತ್ತು. ಇವತ್ತು ಬೆಳಗ್ಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ಆರಂಭಗೊಂಡವು.    READ : ತೀರ್ಥಹಳ್ಳಿ ಪ್ರತಿಮಾ ಕೊಲೆ ಕೇಸ್ | ಆರೋಪಿ ಸಿಕ್ಕಿದ್ದೇಗೆ? ಆತನಿಗದ್ದ ಸೇಡೇನು? ಆ ದಿನ ಏನಾಯ್ತು? ಪಟ್ಟಣದ ಸಮೀಪದ ತುಡುಕಿಯಲ್ಲಿ ಒಕ್ಕಲಿಗ … Read more

ತೀರ್ಥಹಳ್ಳಿ ಪ್ರತಿಮಾ ಕೊಲೆ ಕೇಸ್ | ಆರೋಪಿ ಸಿಕ್ಕಿದ್ದೇಗೆ? ಆತನಿಗದ್ದ ಸೇಡೇನು? ಆ ದಿನ ಏನಾಯ್ತು?

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS Bangalore |  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಪ್ರತಿಮಾ ಬೆಂಗಳೂರಿನಲ್ಲಿ ಕೊಲೆಯಾದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ. ಫೋನ್ ಕರೆಗಳು ಹಾಗೂ ಅನುಮಾನಸ್ಪದ ವಿಷಯಗಳ ಬಗ್ಗೆ ಮಾಹಿತಿ ಕಲೆಹಾಕಿದ್ದ ಪೊಲೀಸರಿಗೆ ಪ್ರತಿಮಾರ ಈ ಹಿಂದಿನ ಕಾರು ಚಾಲಕ ಕಿರಣ್ ಮೇಲೆ ಸಂಶಯ ಮೂಡಿತ್ತು.  READ : ಬೆಂಗಳೂರಲ್ಲಿ DD ಪ್ರತಿಮಾ ಹತ್ಯೆ! ಇಲಾಖೆಯಲ್ಲಿ ಏನಿದೆ ಮಾತು? ಕುಟುಂಬಸ್ಥರು ಹೇಳೋದೆನು? ನಡೆದಿದ್ದೇನು? … Read more

ತೀರ್ಥಹಳ್ಳಿ ಪ್ರತಿಮಾ ಕೊಲೆ ಕೇಸ್ | ಬೆಂಗಳೂರಲ್ಲಿ ಓರ್ವ ಅರೆಸ್ಟ್​? ನಿಜವಾಯ್ತು ಅನುಮಾನ!?

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS SHIVAMOGGA | ಬೆಂಗಳೂರು ಸುಬ್ರಮಣ್ಯಪುರಂ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ ಮೂಲದ ಪ್ರತಿಮಾರವರ ಹತ್ಯೆ ಕೇಸ್​ನಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಈ ಸಂಬಂಧ ಪೊಲೀಸರಿಗೆ ಬಿಗ್ ಲೀಡ್ ಸಿಕ್ಕಿದೆ.  ಮೂಲಗಳ ಪ್ರಕಾರ ಸುಬ್ರಮಣ್ಯಪುರ ಪೊಲೀಸ್ ಸ್ಟೇಷನ್ ಪೊಲೀಸರು ಪ್ರತಿಮಾರವರ ಬಳಿ ಡ್ರೈವರ್ ಕೆಲಸಕ್ಕಿದ್ದ ಕಿರಣ್​ ಎನ್ನುವವನ್ನ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಾಜ್ಯಮಟ್ಟದ ಮಾಧ್ಯಮವೊಂದು ವರದಿಮಾಡಿದೆ. ಅದರ ಪ್ರಕಾರ,  … Read more

ಬೆಂಗಳೂರು ನಿಂದ ತೀರ್ಥಹಳ್ಳಿಗೆ DD ಪ್ರತಿಮಾರ ಮೃತದೇಹ ರವಾನೆ! ಕೊಲೆಯ ರಹಸ್ಯ ಇನ್ನೂ ನಿಗೂಢ

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS SHIVAMOGGA |  ಬೆಂಗಳೂರು ಸುಬ್ರಮಣ್ಯಪುರಂ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದ ಬೂ ವಿಜ್ಞಾನ ಇಲಾಖೆಯ ಡಿಡಿ ಪ್ರತಿಮಾರ ಕೊಲೆ ಪ್ರಕರಣದ ತನಿಖೆ ಆರಂಭವಾಗಿದೆ. ಇನ್ನೊಂದೆಡೆ ಪ್ರತಿಮಾರ ಮೃತದೇಹ ನಿನ್ನೆ ರಾತ್ರಿ ತೀರ್ಥಹಳ್ಳಿಯ ಸಹ್ಯಾದ್ರಿ ಸ್ಕೂಲ್ ಪಕ್ಕದಲ್ಲಿರುವ  ಇರುವ ಅವರ ಪತಿಯ ನಿವಾಸಕ್ಕೆ ರವಾನೆಯಾಗಿದೆ.  ರಾತ್ರಿ 10 ಗಂಟೆ ಸುಮಾರಿಗೆ ಮೃತಹದೇಹ ತೀರ್ಥಹಳ್ಳಿ ರವಾನೆ ಮಾಡಲಾಗಿದ್ದು ಇವತ್ತು ಬೆಳಗ್ಗೆ 10 ಗಂಟೆ ಸುಮಾರಿಗೆ … Read more