Rameswaram cafe blast case | ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ! ತೀರ್ಥಹಳ್ಳಿ ಮಾಜ್ ಮುನೀರ್ NIA ಕಸ್ಟಡಿಗೆ!

shivamogga Mar 15, 2024 : ರಾಮೇಶ್ವರಂ ಕೆಫೆ ಬ್ಲಾಸ್ಟ್  ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ ಎನ್​ಐಎ  ಮತ್ತೊಬ್ಬ ಸಸ್ಪೆಕ್ಟ್​​ನ್ನು ವಿಚಾರಣೆಗೆ ಪಡೆದಿದೆ. ಈ ಸಲ ತೀರ್ಥಹಳ್ಳಿಯ ಮಾಜ್ ಮುನೀರ್​ನನ್ನ ವಶಕ್ಕೆ ಪಡೆದು ಎನ್​ಐಎ ವಿಚಾರಣೆ ನಡೆಸ್ತಿದೆ.  Bengaluru Rameshwaram Cafe blast case ನಲ್ಲಿ ಈಗಾಗಲೇ ಬಳ್ಳಾರಿಯಲ್ಲಿ ಶಂಕಿತನೊಬ್ಬನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿರುವ ರಾಷ್ಟ್ರೀಯ ತನಿಖಾ ದಳ ಇದೀಗ ತೀರ್ಥಹಳ್ಳಿ ಮೂಲದ ಮಾಜ್ ಮುನೀರ್​ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದೆ.  2022  ಸೆಪ್ಟೆಂಬರ್​ನಿಂದ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು