ರಾಗಿಗುಡ್ಡದ ಆ ಜಾಗದಲ್ಲಿಯೇ ಈಗ ನಿರ್ಮಾಣವಾಗುತ್ತಿದೆ ದೇವಾಲಯ! ಶಾಸಕರಿಂದಲೇ ಹೊಸ್ತಿಲು ಪೂಜೆ

Temple Reconstruction in ragigudda

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 :  ಶಿವಮೊಗ್ಗದ ರಾಗಿಗುಡ್ಡದಲ್ಲಿ ಕೆಲ ತಿಂಗಳ ಹಿಂದೆ ಹಿಂದೂ ದೇವರ ವಿಗ್ರಹಗಳಿಗೆ ಹಾನಿ ಮಾಡಿದ್ದ ಘಟನೆ ಸಾಕಷ್ಟು ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಅದೇ ಸ್ಥಳದಲ್ಲಿ ಹೊಸದಾಗಿ ದೇವಾಲಯ ನಿರ್ಮಾಣವಾಗುತ್ತಿದೆ.  ನಗರದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಹಾನಿಗೊಳಗಾಗಿದ್ದ ಜಾಗದಲ್ಲಿ ನೂತನ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪ ಸೇರಿದಂತೆ ವಿವಿಧ ಗಣ್ಯರ ಸಹಾಯದಿಂದ ದೇವಾಲಯವನ್ನು ನಿರ್ಮಾಣಮಾಡಲಾಗುತ್ತಿದೆ. ಇವತ್ತು ಈ ದೇವಾಲಯದ ಹೊಸ್ತಿಲು ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.  ಈ ಹಿನ್ನೆಲೆಯಲ್ಲಿ  … Read more

shocking Vandalism 2 Arrested / ರಾಗಿಗುಡ್ಡ ನಾಗರ ವಿಗ್ರಹ ತುಳಿತ ಪ್ರಕರಣ! ಏನೆಲ್ಲಾ ನಡೆಯಿತು ಇಲ್ಲಿವರೆಗೂ!

shocking Vandalism 2 Arrested

shocking Vandalism 2 Arrested in Shivamogga Idol Incident ರಾಗಿಗುಡ್ಡ ನಾಗರ ವಿಗ್ರಹ ವಿವಾದ: ಇಬ್ಬರ ಬಂಧನ! ಇಲ್ಲಿವರೆಗೂ ಏನೆಲ್ಲಾ ನಡೆಯಿತು! 4 ಪಾಯಿಂಟ್ಸ್​ Shivamogga news / ಶಿವಮೊಗ್ಗ, ಜುಲೈ 07, 2025: ನಗರದ ರಾಗಿಗುಡ್ಡ ಸಮೀಪದ ಬಂಗಾರಪ್ಪ ಬಡಾವಣೆಯಲ್ಲಿ ದೇವರ ವಿಗ್ರಹ ಕಿತ್ತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈ ಘಟನೆ ಶನಿವಾರ ರಾತ್ರಿ ನಡೆದಿದ್ದು ಈ ಸಂಬಂಧ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿದ್ದಾರೆ. ಘಟನೆ ವಿವರ ಮತ್ತು ಬಂಧನ  … Read more