ಶಿವಮೊಗ್ಗದಲ್ಲಿ ಆರದ ಒಳ ಮೀಸಲಾತಿ ಕಿಚ್ಚು/ ತೀರ್ಥಹಳ್ಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ / ಬೆಂಕಿ ಹಚ್ಚಿ ಆಕ್ರೋಶ

ಶಿವಮೊಗ್ಗದಲ್ಲಿ ಒಳ ಮೀಸಲಾತಿ (SC internal reservation)ಮರು ಹಂಚಿಕೆ ವಿರುದ್ಧ ಪ್ರತಿಭಟನೆ ಮುಂದುವರಿದಿದೆ. ಇವತ್ತು ಸಹ ಗಾಜನೂರು  (Gajanur, ) ಸಮೀಪ ಬರುವ ಲಕ್ಷ್ಮೀಪುರ ತಾಂಡದ (Lakshmipura Tanda) ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ತೀರ್ಥಹಳ್ಳಿ ಮುಖ್ಯರಸ್ತೆಯಲ್ಲಿಯೇ ಪ್ರತಿಭಟನೆಗಿಳಿದ ಜನರು, ಅಲ್ಲಿಯೇ ತೆಂಗಿನ ಗರಿ ಹಾಗೂ ಟೈಯರ್​ಗಳಿಗೆ ಬೆಂಕಿ ಹಚ್ಚಿದ್ದರು.  ಈ ವೇಳೆ ಒಳಮೀಸಲಾತಿಯಲ್ಲಿನ ವರ್ಗೀಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ತಿರ್ಥಹಳ್ಳಿ ರಸ್ತೆಯನ್ನ ಅಡ್ಡ ತಡೆದು ಪ್ರತಿಭಟನೆ ನಡೆಸಿದ್ದರಿಂದ ಟ್ರಾಫಿಕ್ … Read more

ಬಿಎಸ್​ವೈ ಮನೆಗೆ ಕಲ್ಲು/ ಬಂಧಿತ ಮೂವರು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ರಿಲೀಸ್

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣದಲ್ಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು ತೂರಿದ ಘಟನೆ ಸಂಬಂಧ  ಬಂಧಿತರಾಗಿದ್ದ ಮೂವರು ನಿನ್ನೆ ರಿಲೀಸ್ ಆಗಿದ್ದಾರೆ.  ಗಲಾಟೆ ಪ್ರಕರಣದಲ್ಲಿ ಮೂರು ಮಂದಿಯನ್ನು ಶಿಕಾರಿಪುರ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಮೂವರಿಗೂ ಮಂಗಳವಾರ ನ್ಯಾಯಾಲಯ  ಜಾಮೀನು ಮಂಜೂರು ಮಾಡಿತ್ತು ಶಿಕಾರಿಪುರ ನ್ಯಾಯಾಲಯದಿಂದ ಜಾಮೀನು ಪಡೆದರೂ, ಅಂದು ಸಮಯ ಮೀರಿದ್ದರಿಂದ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಂಧಿತರು ಬಿಡುಗಡೆಯಾಗಲು ಆಗಿರಲಿಲ್ಲ.  ನಿನ್ನೆ ರಾಘವೇಂದ್ರ ನಾಯ್ಕ,  ಪುನೀತ್ ನಾಯ್ಕ, ಕುಮಾರ್‌ … Read more

ಬಿಎಸ್​ವೈ ಮನೆಗೆ ಕಲ್ಲು/ ಬಂಧಿತ ಮೂವರು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ರಿಲೀಸ್

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣದಲ್ಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು ತೂರಿದ ಘಟನೆ ಸಂಬಂಧ  ಬಂಧಿತರಾಗಿದ್ದ ಮೂವರು ನಿನ್ನೆ ರಿಲೀಸ್ ಆಗಿದ್ದಾರೆ.  ಗಲಾಟೆ ಪ್ರಕರಣದಲ್ಲಿ ಮೂರು ಮಂದಿಯನ್ನು ಶಿಕಾರಿಪುರ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಮೂವರಿಗೂ ಮಂಗಳವಾರ ನ್ಯಾಯಾಲಯ  ಜಾಮೀನು ಮಂಜೂರು ಮಾಡಿತ್ತು ಶಿಕಾರಿಪುರ ನ್ಯಾಯಾಲಯದಿಂದ ಜಾಮೀನು ಪಡೆದರೂ, ಅಂದು ಸಮಯ ಮೀರಿದ್ದರಿಂದ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಂಧಿತರು ಬಿಡುಗಡೆಯಾಗಲು ಆಗಿರಲಿಲ್ಲ.  ನಿನ್ನೆ ರಾಘವೇಂದ್ರ ನಾಯ್ಕ,  ಪುನೀತ್ ನಾಯ್ಕ, ಕುಮಾರ್‌ … Read more

ಶಿಕಾರಿಪುರದಲ್ಲಿ ಬಂಜಾರ ಪ್ರತಿಭಟನೆ/ ರಾಘವೇಂದ್ರ ನಾಯ್ಕ್​ ಸೇರಿ ಮೂವರ ಬಂಧನ/ ಅರೆಸ್ಟ್ ವೇಳೆ ನಡೆದಿದ್ದೇನು? ಧಿಕ್ಕಾರ ಕೂಗಿದ್ದೇಕೆ? ವಿಡಿಯೋ ಸ್ಟೋರಿ

ಶಿಕಾರಿಪುರ ತಾಲ್ಲೂಕಿನಲ್ಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಿದ ಪ್ರಕರಣ ಸಂಬಂಧ ಶಿಕಾರಿಪುರದ ಪೊಲೀಸರು ಮೂವರನ್ನ ಅರೆಸ್ಟ್ ಮಾಡಿದ್ದಾರೆ. ರಾಘವೇಂದ್ರ ನಾಯಕ್ಪು, ಪುನೀತ್ ನಾಯಕ್, ಉಮೇಶ್ ನಾಯಕ್ ಬಂಧಿತ ಆರೋಪಿಗಳು. ಈ ಮೂವರ ಬಂಧನದ ವೇಳೆಯಲ್ಲಿಯು ಶಿಕಾರಿಪುರದಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು. ಅದರ ವಿಡಿಯೋ ಮಲೆನಾಡು ಟುಡೆಗೆ ಲಭ್ಯವಾಗಿದೆ.  ಎಸ್​ಪಿ ಒಳಮೀಸಲಾತಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಬಿಎಸ್​ ಯಡಿಯೂರಪ್ಪನವರ ಮನೆಗೆ ಪ್ರತಿಭಟನಾಕಾರರು ಕಲ್ಲು ತೂರಿದ್ದರು. ಅಲ್ಲದೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ … Read more

ಶಿವಮೊಗ್ಗಕ್ಕೂ ವ್ಯಾಪಿಸಿದ ಎಸ್​ಸಿ ಒಳಮೀಸಲಾತಿ ವಿರುದ್ಧದ ಆಕ್ರೋಶ/ ಶಿವಮೊಗ್ಗ-ಶಿಕಾರಿಪುರ ಹೆದ್ದಾರಿ ಬಂದ್!

ಶಿಕಾರಿಪುರ ತಾಲ್ಲೂಕಿನ ತಾಲ್ಲೂಕು ಆಫೀಸ್ ಹಾಗೂ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸದ ಬಳಿ ನಡೆದ ಬಂಜಾರ, ಬೋವಿ, ಕೊರಮ, ಕೊರಚ ಸಮುದಾಯದ ಪ್ರತಿಭಟನೆ ಇದೀಗ ಜಿಲ್ಲಾ ಕೇಂದ್ರಕ್ಕೂ ವ್ಯಾಪಿಸಿದೆ.  ಶಿಕಾರಿಪುರದಲ್ಲಿ ಬಿಎಸ್​ವೈ ಮನೆಗೆ ಕಲ್ಲು ತೂರಿದ ಘಟನೆಯಲ್ಲಿ ರೌಡಿಗಳ ಕುಮ್ಮಕ್ಕು/ ಗೃಹಸಚಿವ ಆರಗ ಜ್ಞಾನೇಂದ್ರ ಇವತ್ತು ಶಿವಮೊಗ್ಗ-ಶಿಕಾರಿಪುರ ಹೆದ್ದಾರಿಯನ್ನು ಬಂದ್ ಮಾಡಿ ಬಂಜಾರ ಸಮುದಾಯದ ಮಂದಿ (Banjara community members protest) ಪ್ರತಿಭಟನೆ ನಡೆಸಿದ್ದಾರೆ. ಎಸ್​ಸಿ ಒಳಮೀಸಲಾತಿ (SC internal reservation scheme) ಹಂಚಿಕೆ ವಿರುದ್ಧ … Read more

ಶಿಕಾರಿಪುರದಲ್ಲಿ ಬಿಎಸ್​ವೈ ಮನೆಗೆ ಕಲ್ಲು ತೂರಿದ ಘಟನೆಯಲ್ಲಿ ರೌಡಿಗಳ ಕುಮ್ಮಕ್ಕು/ ಗೃಹಸಚಿವ ಆರಗ ಜ್ಞಾನೇಂದ್ರ

ಶಿಕಾರಿಪುರದಲ್ಲಿ ಬಿಎಸ್​ವೈ ಮನೆಗೆ ಕಲ್ಲು ತೂರಿದ ಘಟನೆಯಲ್ಲಿ ರೌಡಿಗಳ ಕುಮ್ಮಕ್ಕು/ ಗೃಹಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ನಿನ್ನೆ ನಡೆದ ಘಟನೆಯಲ್ಲಿ ಕೆಲವರು ರೌಡಿಶೀಟರ್ ಗಳು ಇದ್ದಾರೆ. ಇದೊಂದು ರಾಜಕೀಯ ಪ್ರೇರಿತ ಗಲಾಟೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.  ಶಿಕಾರಿಪುರದಲ್ಲಿ ನಿನ್ನೆ ಪ್ರತಿಭಟನೆ ನಡೆದ ಸ್ಥಳಕ್ಕೆ ತೆರಳಿದ ಪರಿಶೀಲನೆ ನಡೆಸಿದ ಗೃಹಸಚಿವರು,  ನಿನ್ನೆ ಘಟನೆಯಲ್ಲಿ ಪೊಲೀಸರು ತಾಳ್ಮೆಯನ್ನು ಮೆರೆದಿದ್ದಾರೆ ಕೆಳಸ್ತರದ ಸಮಾಜ ಬಂಜಾರ ಸಮಾಜ ವಾಗಿದೆ. ಆ ಹಿನ್ನೆಲೆಯಲ್ಲಿ ಆ ಸಮುದಾಯದ ಮೇಲೆ ಏಕಾಏಕಿ ಲಾಟಿ ಉಪಯೋಗಿಸಬಾರದು ಎಂಬ ಕಾರಣಕ್ಕೆ ತಾಳ್ಮೆ ಕಳೆದುಕೊಳ್ಳಲಿಲ್ಲ … Read more

Bs yadiyurappa/ ನೋವಾಗಿದೆ/ ಯಾರನ್ನು ಬಂಧಿಸಬೇಡಿ/ ಶಿಕಾರಿಪುರದಲ್ಲಿರುವ ಮನೆ ಮೇಲೆ ನಡೆದ ದಾಳಿಗೆ ಬಿಎಸ್​​ ಯಡಿಯೂರಪ್ಪನವರ ಮೊದಲ ಪ್ರತಿಕ್ರಿಯೆ

bs yadiyurappa/  ಶಿಕಾರಿಪುರ ದಲ್ಲಿರುವ ತಮ್ಮ ಮನೆ ಮೇಲೆ ನಡೆದ ಕಲ್ಲೂ ತೂರಾಟದ ಘಟನೆಯ ಬಗ್ಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರ ಮಾತುಗಳ ಪ್ರಮುಖ ಅಂಶ ಇಲ್ಲಿದೆ ಓದಿ ಯಾರನ್ನು ಬಂಧಿಸಬೇಡಿ! ಬಂಜಾರ ಸಮುದಾಯದ ಕಾರ್ಯಕರ್ತರು ನಮ್ಮ ಮನೆಗೆ ಹಲ್ಲೆ ಮಾಡಿ, ಕಲ್ಲು ತೂರಾಟ ಮಾಡಿದಂತಹ ಘಟನೆಗಳು ನಡೆದಿವೆ. ಈ ಸಂಬಂಧ ಎಸ್​ಪಿ ಮತ್ತು ಡಿಸಿಯವರ ಬಳಿಯಲ್ಲಿ ಮಾತನಾಡಿ, ಬಂಜಾರ ಸಮುದಾಯದವರು ನಮ್ಮ ಜೊತೆ ಇದ್ದಾರೆ. ತಾಂಡಗಳ … Read more

Bs yadiyurappa/ ನೋವಾಗಿದೆ/ ಯಾರನ್ನು ಬಂಧಿಸಬೇಡಿ/ ಶಿಕಾರಿಪುರದಲ್ಲಿರುವ ಮನೆ ಮೇಲೆ ನಡೆದ ದಾಳಿಗೆ ಬಿಎಸ್​​ ಯಡಿಯೂರಪ್ಪನವರ ಮೊದಲ ಪ್ರತಿಕ್ರಿಯೆ

bs yadiyurappa/  ಶಿಕಾರಿಪುರ ದಲ್ಲಿರುವ ತಮ್ಮ ಮನೆ ಮೇಲೆ ನಡೆದ ಕಲ್ಲೂ ತೂರಾಟದ ಘಟನೆಯ ಬಗ್ಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರ ಮಾತುಗಳ ಪ್ರಮುಖ ಅಂಶ ಇಲ್ಲಿದೆ ಓದಿ ಯಾರನ್ನು ಬಂಧಿಸಬೇಡಿ! ಬಂಜಾರ ಸಮುದಾಯದ ಕಾರ್ಯಕರ್ತರು ನಮ್ಮ ಮನೆಗೆ ಹಲ್ಲೆ ಮಾಡಿ, ಕಲ್ಲು ತೂರಾಟ ಮಾಡಿದಂತಹ ಘಟನೆಗಳು ನಡೆದಿವೆ. ಈ ಸಂಬಂಧ ಎಸ್​ಪಿ ಮತ್ತು ಡಿಸಿಯವರ ಬಳಿಯಲ್ಲಿ ಮಾತನಾಡಿ, ಬಂಜಾರ ಸಮುದಾಯದವರು ನಮ್ಮ ಜೊತೆ ಇದ್ದಾರೆ. ತಾಂಡಗಳ … Read more

ಬಿಎಸ್​ವೈ ಮನೆಗೆ ಕಲ್ಲು ತೂರಾಟದ ಘಟನೆ/ ಐವರು ಪೊಲೀಸ್ ಅಧಿಕಾರಿಗಳಿಗೆ ಗಾಯ/ ಎಸ್​ಪಿ & ಡಿಸಿ ಘಟನೆ ಬಗ್ಗೆ ಹೇಳಿದ್ದೇನು? / ಪ್ರತಿಭಟನೆ ನಡೆದಿದ್ದೇಕೆ? ಗಲಾಟೆ ಆಗಿದ್ದೇಗೆ?

ಬಿಎಸ್​ವೈ ಮನೆಗೆ ಕಲ್ಲು ತೂರಾಟದ ಘಟನೆ/ ಐವರು ಪೊಲೀಸ್ ಅಧಿಕಾರಿಗಳಿಗೆ ಗಾಯ/ ಎಸ್​ಪಿ & ಡಿಸಿ ಘಟನೆ ಬಗ್ಗೆ ಹೇಳಿದ್ದೇನು? / ಪ್ರತಿಭಟನೆ ನಡೆದಿದ್ದೇಕೆ? ಗಲಾಟೆ ಆಗಿದ್ದೇಗೆ?

ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು, ಚಪ್ಪಲಿ ತೂರಿದ ಘಟನೆಯ ಬಗ್ಗೆ ಇನ್ನೊಂದಿಷ್ಟು ಮಾಹಿತಿ ಲಭ್ಯವಾಗಿದೆ. ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯು ಮಾಜಿ ಸಿಎಂರ ಮನೆಯತ್ತ ತಿರುಗಿದ್ದು ಏಕೆ ಎಂಬುದು ಇದೀಗ ದಟ್ಟವಾಗುತ್ತಿರುವ  ಸಂಶಯವಾಗಿದೆ. ಒಳ ಮೀಸಲಾತಿಯ ವಿಚಾರವಾಗಿ ರಾಜ್ಯದಲ್ಲಿಯೇ ಇಷ್ಟು ದೊಡ್ಡಮಟ್ಟಿಗೆ ಶಿಕಾರಿಪುರ ದಲ್ಲಿ ಪ್ರತಿಭಟನೆ ನಡೆಯುತ್ತದೆ ಎಂದಾದರೆ, ಅದರ ಪೂರ್ವ ಮಾಹಿತಿ ಗುಪ್ತಚರ ಇಲಾಖೆ ಇಲ್ಲದೇ ಹೋಗಿತ್ತಾ? ಹಾಕಿದ್ದ ಪೊಲೀಸ್ ಬಂದೋಬಸ್ತ್ ಸಾಲದಾಯ್ತಾ? ಎಂಬಿತ್ಯಾದಿ ಪ್ರಶ್ನೆಗಳು ಸದ್ಯ ಉದ್ವವವಾಗುತ್ತಿದೆ. ಇದರ ನಡುವೆ … Read more