ನಿಮಗೆ ಗೊತ್ತಿಲ್ಲದೇ ನಿಮ್ಮ ಬ್ಯಾಂಕ್ ಅಕೌಂಟ್​ನಿಂದ ಹಣ ಡ್ರಾ ಮಾಡಬಹುದಾ? ಹೀಗೂ ನಡೀತು! ಹುಷಾರ್?

KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ ಒಟಿಪಿ ಕೇಳಿಯೋ ಅಥವಾ ಅಕೌಂಟ್​ನ್ನ ಮಾಹಿತಿ ಪಡೆದು ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಳ್ಳುವ ಆನ್​ಲೈನ್ ದೋಖಾದ ಬಗ್ಗೆ ಕೇಳಿದ್ದೇವೆ. ಆದರೆ ಇದಕ್ಕೆ ವ್ಯತಿರಿಕ್ತ ಎಂಬಂತೆ ಗ್ರಾಹಕರೊಬ್ಬರು ಯಾವುದೆ ಮಾಹಿತಿ ಯಾರಿಗೂ ನೀಡದೇ ಹೋದರು ಅವರ ಅಕೌಂಟ್​ನಿಂದ 20 ಸಾವಿ ರೂಪಾಯಿ ಅಪರಿಚಿತರು ಬಿಡಿಸಿಕೊಂಡಿರುವ ಬಗ್ಗೆ ದೂರೊಂದು ದಾಖಲಾಗಿದೆ.  ಈ ಸಂಬಂಧ ಸಿಇಎನ್ ಪೊಲೀಸ್ ಸ್ಟೇಷನ್​ನಲ್ಲಿ ಕಂಪ್ಲೆಂಟ್ ದಾಖಲಾಗಿದ್ದು,  INFORMATION TECHNOLOGY … Read more

ಶಿವಮೊಗ್ಗ ನಗರದ ಈ ಹೈಟೆಕ್​ ಸ್ಟ್ರೀಟ್ ಎಲ್ಲಿದೆ ಗೊತ್ತಾ? ಇಲ್ಲಿದೆ ವಾಕಿಂಗ್​ , ಸ್ಲೈಕಿಂಗ್, ಬೋಟಿಂಗ್ ಸೌಲಭ್ಯ!

KARNATAKA NEWS/ ONLINE / Malenadu today/ Jun 29, 2023 SHIVAMOGGA NEWS ಶಿವಮೊಗ್ಗ ನಗರದ ತುಂಗಾ ನದಿ ತೀರದಲ್ಲಿ ಹೆರಿಟೇಜ್ ರೋಡ್ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಕನಸಾಗಿತ್ತು. ಇದೀಗ ಈ ಕನಸು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಪೂರ್ಣಗೊಳ್ಳುತ್ತಿದೆ.  ತುಂಗಾನದಿಯ ಬೆಕ್ಕಿನಕಲ್ಮಠದಿಂದ ಹಿಡಿದು ಬೈಪಾಸ್ ರಸ್ತೆಯವರೆಗೂ ನದಿಗೆ ದೊಡ್ಡ ತಡೆಗೋಡೆ ನಿರ್ಮಿಸಲಾಗಿದ್ದು, ಅದರ ಮೇಲೆ ವಾಕಿಂಗ್ ಪಾಥ್, ಸೈಕಲ್​ ಪಾಥ್​ ಹಾಗೂ ವಿವಿಧ ರೀತಿಯ ಸವಲತ್ತುಗಳನ್ನು ಒದಗಿಸಲಾಗುತ್ತಿದೆ.  ಮುಖ್ಯವಾಗಿ ಕರ್ಮಶಿಯಲ್​ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು