ಬಾನುಮತಿ ಬಾಲ ಕಡಿದವರು ಯಾರು!? ಅಮಾಯಕರಿಗೆ ಶಿಕ್ಷೆ ಆಗ್ತಿದ್ಯಾ? ಸಕ್ರೆಬೈಲ್ ಬಿಡಾರದ ಅಂದರ್ ಕೀ ಬಾತ್!

ಬಾನುಮತಿ ಬಾಲ ಕಡಿದವರು ಯಾರು!? ಅಮಾಯಕರಿಗೆ ಶಿಕ್ಷೆ ಆಗ್ತಿದ್ಯಾ? ಸಕ್ರೆಬೈಲ್ ಬಿಡಾರದ ಅಂದರ್ ಕೀ ಬಾತ್!

KARNATAKA NEWS / ONLINE / Malenadu today/ Nov 18, 2023 SHIVAMOGGA NEWS Shivamogga |  Malnenadutoday.com |   ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಾನುಮತಿ ಆನೆ ಬಾಲ ಕಟ್​ ಮಾಡಿದ ಪ್ರಕರಣ ತೀವ್ರ ಕುತೂಹಲ ಮೂಡಿಸುತ್ತಿದೆ. ಪ್ರಕರಣದ ಸಂಬಂಧ ವರದಿ ಬಿತ್ತರಿಸಿದ ಬೆನ್ನಲ್ಲೆ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ಸರಿಯಷ್ಟೆ! ಆದರೆ ಪ್ರಕರಣದ ತನಿಖೆಯನ್ನ ಸರಿಯಾದ ದಿಕ್ಕಿನಡಿಯಲ್ಲಿ ಮಾಡಿಲ್ಲ ಎನ್ನುವ ಆಕ್ರೋಶ ಸ್ಥಳೀಯವಾಗಿ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಮಲೆನಾಡು ಟುಡೆ ಸರಣಿ ತನಿಖಾ … Read more

BREAKING | ಬಾನುಮತಿ ಬಾಲ ಕಟ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್! ಏನದು!?

KARNATAKA NEWS/ ONLINE / Malenadu today/ Nov 13, 2023 SHIVAMOGGA NEWS Shivamogga |  ಶಿವಮೊಗ್ಗ ಜಿಲ್ಲೆ ಸಕ್ರೆಬೈಲು ಆನೆ ಬಿಡಾರದ ಆನೆ ಭಾನುಮತಿ ಆನೆಯ ಬಾಲಕ್ಕೆ ಕತ್ತಿ ಹಾಕಿದ್ದ ಪ್ರಕರಣ ಇದೀಗ ತಾರ್ಕಿಕ ಅಂತ್ಯ ಕಂಡಿದೆ. ಪ್ರಕರಣದ ಸಂಬಂಧ  ಆನೆ ಬಿಡಾರದ ಇಬ್ಬರು ಕಾವಾಡಿಗಳನ್ನು ಅಮಾನತುಗೊಳಿಸಲಾಗಿದೆ.  ಆನೆಯ ಮುತುವರ್ಜಿ ವಹಿಸಿದ್ದ ಕಾವಾಡಿಗಳಾದ ಸುದೀಪ್ ಹಾಗೂ ಮಹಮ್ಮದ್‌ ಅಮಾನತುಗೊಂಡವರು. ಸಕ್ರೆಬೈಲು ಆನೆ ಬಿಡಾರದ ಭಾನುಮತಿ ಆನೆ ತುಂಬು ಗರ್ಭಿಣಿ ಆಗಿದ್ದಾಗ ಅ.17ರಂದು ಅದರ ಬಾಲಕ್ಕೆ … Read more

ಬಾನುಮತಿ ಆನೆ ಬಾಲ ಕಟ್ ಮಾಡಿದ್ದು ಯಾರು? ಸತ್ಯ ಹೊರಬಿತ್ತು! ಏನಿದು ರಿಪೋರ್ಟ್!

ಬಾನುಮತಿ ಆನೆ ಬಾಲ ಕಟ್ ಮಾಡಿದ್ದು ಯಾರು? ಸತ್ಯ  ಹೊರಬಿತ್ತು! ಏನಿದು ರಿಪೋರ್ಟ್!

KARNATAKA NEWS/ ONLINE / Malenadu today/ Nov 9, 2023 SHIVAMOGGA NEWS Shivamogga |  ಶಿವಮೊಗ್ಗ ಸಕ್ರೆಬೈಲ್ ಆನೆ ಬಿಡಾರದಲ್ಲಿದ್ದ ಬಾನುಮತಿ ಆನೆಯ ಬಾಲ ಕತ್ತರಿಸಿದ ಸುದ್ದಿ ಮಲೆನಾಡು ಟುಡೆ.ಕಾಂ (malenadutoday.com) ನ ಎಕ್ಸ್​ಕ್ಲ್ಯೂಸಿವ್ ವರದಿಯಾಗಿತ್ತು.ತುಂಬು ಗರ್ಭಿಣಿಯ ಬಾಲಕ್ಕೆ ಕತ್ತಿ ತಾಗಿಸಿದ್ದನ್ನ ತನಿಖಾ ರೂಪದಲ್ಲಿ ಮಲೆನಾಡು ಟುಡೆ ಬಿತ್ತರಿಸಿತ್ತು… READ : ತುಂಬು ಗರ್ಭಿಣಿ ಭಾನುಮತಿ ಆನೆಯ ಬಾಲ ತುಂಡಾಗುವಂತೆ ಕತ್ತಿಯಿಂದ ಹಲ್ಲೆ ನಡೆಸಿವರು ಯಾರು | ಸಕ್ರೆಬೈಲ್​ ಆನೆ ಕ್ಯಾಂಪ್​ನಲ್ಲಿ ತಲ್ಲಣ ಮೂಡಿಸಿದ ಘಟನೆ … Read more

ಆನೆ ಬಾಲಕ್ಕೆ ಕತ್ತಿಯಿಂದ ಕಡಿದವರು ಯಾರು? | ಬಾನುಮತಿ ಆನೆ ವಿಚಾರದಲ್ಲಿ ಡಿಸಿಎಫ್​ ಪ್ರಸನ್ನ ಕೃಷ್ಣ ಪಟಗಾರ್ ಹೇಳಿದ್ದೇನು?

ಆನೆ ಬಾಲಕ್ಕೆ ಕತ್ತಿಯಿಂದ ಕಡಿದವರು ಯಾರು? | ಬಾನುಮತಿ ಆನೆ ವಿಚಾರದಲ್ಲಿ ಡಿಸಿಎಫ್​  ಪ್ರಸನ್ನ ಕೃಷ್ಣ ಪಟಗಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS   ಈ ಹಿಂದೇ ಪಟಾಕಿ ಇಟ್ಟು ಆನೆಯೊಂದರ ಬಾಯಿ ಸುಟ್ಟ ಘಟನೆ ದೊಡ್ಡಮಟ್ಟಕ್ಕೆ ಸುದ್ದಿಯಾಗಿತ್ತು. ಇದೀಗ ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದಲ್ಲಿ ನಡೆದ ಘಟನೆ ಕೂಡ ಈ ಹಿಂದೆ ನಡೆದಿದ್ದ ಸನ್ನಿವೇಶವನ್ನು ನೆನಪಿಸುತ್ತಿದೆ.  ತುಂಬು ಗರ್ಭಿಣಿ ಭಾನುಮತಿ ಆನೆಯ ಬಾಲ ತುಂಡಾಗುವಂತೆ ಕತ್ತಿಯಿಂದ ಹಲ್ಲೆ ನಡೆಸಿವರು ಯಾರು | ಸಕ್ರೆಬೈಲ್​ ಆನೆ ಕ್ಯಾಂಪ್​ನಲ್ಲಿ ತಲ್ಲಣ ಮೂಡಿಸಿದ ಘಟನೆ ಬಗ್ಗೆ ನಡೆಯುವುದೇ ತನಿಖೆ … Read more

ತುಂಬು ಗರ್ಭಿಣಿ ಭಾನುಮತಿ ಆನೆಯ ಬಾಲ ತುಂಡಾಗುವಂತೆ ಕತ್ತಿಯಿಂದ ಹಲ್ಲೆ ನಡೆಸಿವರು ಯಾರು | ಸಕ್ರೆಬೈಲ್​ ಆನೆ ಕ್ಯಾಂಪ್​ನಲ್ಲಿ ತಲ್ಲಣ ಮೂಡಿಸಿದ ಘಟನೆ ಬಗ್ಗೆ ನಡೆಯುವುದೇ ತನಿಖೆ

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS ತುಂಬು ಗರ್ಭಿಣಿ ಭಾನುಮತಿ ಆನೆಯ ಬಾಲ ತುಂಡಾಗುವಷ್ಟು ಕತ್ತಿಯಿಂದ ಹಲ್ಲೆ ನಡೆಸಿವರು ಯಾರು, ತಲ್ಲಣ ಮೂಡಿಸಿದ ಘಟನೆ ಬಗ್ಗೆ ನಡೆಯುವುದೇ ತನಿಖೆ ಸಕ್ರೆಬೈಲು ಆನೆ ಬಿಡಾರದಲ್ಲಿ ಎಂದೂ ನಡೆಯದ ಘಟನೆಯೊಂದು ನಡೆದು ಹೋಗಿದೆ. ತುಂಬು ಗರ್ಭಿಣಿ ಭಾನುಮತಿ ಆನೆಯ ಬಾಲಕ್ಕೆ ಮಚ್ಚಿನಿಂದ ಹೊಡೆದು ಕಿಡಿಗೇಡಿಗಳು ಗಾಯಗೊಳಿಸಿದ್ದಾರೆ. ನೆನ್ನೆ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆಯ ಕಾವಾಡಿ ಮೊಹಮ್ಮದ್ ಹಾಗು ಸುದೀಪ್ ಭಾನುಮತಿ ಆನೆಯ … Read more