Karnataka Congress july 08 / ಶಿವಮೊಗ್ಗ, ಭದ್ರಾವತಿ ಶಾಸಕರ ಜೊತೆ ರಣದೀಪ್ ಸಿಂಗ್ ಸುರ್ಜೇವಾಲಾ ಮೀಟಿಂಗ್​/ ಯಾವಾಗ ಗೊತ್ತಾ

Karnataka Congress july 08

Karnataka Congress,  ಸುರ್ಜೇವಾಲಾ ಮುಂದೆ ಶಾಸಕರ ಅಹವಾಲು ಸಭೆ! ರಾಜ್ಯ ಸರ್ಕಾರದದಲ್ಲಿ ಸಚಿವರುಗಳ ಬಗ್ಗೆ ಬೇಸರ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರವರನ್ನ ರಾಜ್ಯಕ್ಕೆ ಕಳುಹಿಸಿದ ಹೈಕಮಾಂಡ್​, ಶಾಸಕರಿಗೆ ಪ್ರತ್ಯೇಕವಾಗಿ 20 ನಿಮಿಷದ ಅವಕಾಶ ನೀಡಿ ಅವರುಗಳ ಅಹವಾಲು ಕೇಳಲು ತಿಳಿಸಿತ್ತು. ಅದರಂತೆ ರಾಜ್ಯಕ್ಕೆ ಆಗಮಿಸಿರುವ ಸುರ್ಜೆವಾಲಾ ಪ್ರತಿಯೊಬ್ಬ ಶಾಸಕರ ಬಳಿಯಲ್ಲಿಯು ಅವರ ಸಮಸ್ಯೆಗಳು , ಅಹವಾಲುಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸಲಹೆ ಸೂಚನೆಗಳನ್ನು ಕಲೆಹಾಕುತ್ತಿದ್ದಾರೆ.  ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ … Read more

Shivamogga accident/ ಬೆಳಗಾವಿಯಿಂದ ಚಿಕ್ಕಮಗಳೂರಿಗೆ ಹೋಗ್ತಿದ್ದ ಬಸ್​ ಮತ್ತು ಬೈಕ್​ ನಡುವೆ ಡಿಕ್ಕಿ! ಸ್ಥಳದಲ್ಲಿಯೇ ಪ್ರಾಣ ಬಿಟ್ಟ ಸವಾರ

KARNATAKA NEWS/ ONLINE / Malenadu today/ Jun 24, 2023 SHIVAMOGGA NEWS ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಬರುವ ಹೊಳೆಹಟ್ಟಿಯಲ್ಲಿ ಬಸ್ ಹಾಗೂ ಬೈಕ್​ಗೆ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಗ್ಗೆ ವರದಿಯಾಗಿದೆ.    ಬೈಕ್ ಹಾಗು KSRTC ಬಸ್ಸ್ ನಡುವೆ ಅಪಘಾತವಾಗಿದ್ದು  ಘಟನೆಯಲ್ಲಿ ಹಸೂಡಿ ಗ್ರಾಮದ ಮಂಜುನಾಥ (45) ಸಾವನ್ನಪ್ಪಿದ್ಧಾರೆ.  ಬೆಳಗಾವಿಯಿಂದ ಚಿಕ್ಕಮಗಳೂರಿಗೆ ಬಸ್ ತೆರಳುತ್ತಿತ್ತು. ಇನ್ನೂ  ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ.  … Read more

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ! ಹೃದಯ ಕಲಕುತ್ತಿದೆ ಭೀಕರ ಘಟನೆ

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ!  ಹೃದಯ  ಕಲಕುತ್ತಿದೆ  ಭೀಕರ ಘಟನೆ

Father strangles twins to death! A horrific incident took place in Davanagere district.

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ! ಹೃದಯ ಕಲಕುತ್ತಿದೆ ಭೀಕರ ಘಟನೆ

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ!  ಹೃದಯ  ಕಲಕುತ್ತಿದೆ  ಭೀಕರ ಘಟನೆ

KARNATAKA NEWS/ ONLINE / Malenadu today/ Jun 2, 2023 SHIVAMOGGA NEWS ದಾವಣಗೆರೆ ಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ತಂದೆಯೇ ತನ್ನಿಬ್ಬರು ಅವಳಿ ಮಕ್ಕಳನ್ನ ಕೊಂದಿರುವ ಬಗ್ಗೆ ವರದಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಹತ್ತಿರ ಈ ಕೃತ್ಯವೆಸಗಿದ್ದು, ಆತ ದಾವಣಗೆರೆ ನಗರದ ಆಂಜನೇಯ ಬಡಾವಣೆ ನಿವಾಸಿಯಾಗಿದ್ಧಾನೆ.  ನಾಲ್ಕು ವರ್ಷದ ನಾಲ್ಕು ತಿಂಗಳ ಮಕ್ಕಳು ಮೃತರಾಗಿದ್ದಾರೆ.  ಇದನ್ನು ಸಹ ಓದಿ :  ಚೀಲೂರು ಡಬ್ಬಲ್​ ಅಟ್ಯಾಕ್! ಹಂದಿ ಅಣ್ಣಿ ಕೊಲೆ ಆರೋಪಿಗಳ … Read more