ಶಿವಮೊಗ್ಗ-ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್​​ ! ಯಾವಾಗ ಸಂಚರಿಸಲಿದೆ ಬಹುನಿರೀಕ್ಷಿತ ಟ್ರೈನ್?

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS  ಶಿವಮೊಗ್ಗಕ್ಕೆ ಒಂದಲ್ಲ ಒಂದು ಸೌಲಭ್ಯಗಳನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಇದೀಗ ಲೋಕಸಭಾ ಚುನಾವಣೆಗೂ ತುಸು ಮೊದಲು ಶಿವಮೊಗಕ್ಕೆ ವಂದೇ ಭಾರತ್​  ಟ್ರೈನ್ ಬರುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಶಿವಮೊಗ್ಗ-ಬೆಂಗಳೂರು ನಡುವೆ ಓಡಾಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ  ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದರು. ಇದಕ್ಕಾಗಿ ಕಳೆದ ಮೇ ನಲ್ಲಿ ನಡೆದಿದ್ದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು.  ಶಿವಮೊಗ್ಗದಲ್ಲಿ ಈಗಾಗಲೇ ವಿಮಾನ … Read more

ರೈಲ್ವೆ ಪ್ರಯಾಣಿಕರಿಗೆ ಸೂಚನೆ! ಜನಶತಾಬ್ದಿ ಸೇರಿ ಹಲವು ಟ್ರೈನ್​ಗಳ ಸಂಚಾರದಲ್ಲಿ ವ್ಯತ್ಯಯ! ವಿವರ ಇಲ್ಲಿದೆ

ರೈಲ್ವೆ ಪ್ರಯಾಣಿಕರಿಗೆ ಸೂಚನೆ! ಜನಶತಾಬ್ದಿ ಸೇರಿ ಹಲವು ಟ್ರೈನ್​ಗಳ ಸಂಚಾರದಲ್ಲಿ ವ್ಯತ್ಯಯ! ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jul 29, 2023 SHIVAMOGGA NEWS ಶಿವಮೊಗ್ಗದಲ್ಲಿ ಸಂಚರಿಸುವ ಕೆಲವು ರೈಲುಗಳು ಸೇರಿದಂತೆ ಪ್ರಮುಖ ರೈಲುಗಳ ಸಂಚಾರದಲ್ಲಿ ಇದೇ ಆಗಸ್ಟ್​ ಒಂದರಂದು ವ್ಯತ್ಯಯವಾಗಲಿದೆ. ಈ ಸಂಬಂಧ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.  ಕೆಲವು ರೈಲುಗಳು ರದ್ದು/ ಮಾರ್ಗ ಮಧ್ಯ ನಿಯಂತ್ರಣ ಮಂಡ್ಯ ನಿಲ್ದಾಣ ಹತ್ತಿರದ ಲೆವೆಲ್ ಕ್ರಾಸ್‌ ಗೇಟ್‌ ನಂ-73ರ ಕೆಳ ಸೇತುವೆ ಕಾಮಗಾರಿಯ ಸಲುವಾಗಿ ಈ ಕೆಳಗಿನ ಕೆಲವು ರೈಲುಗಳ ರದ್ದು ಮತ್ತು ಮಾರ್ಗ ಬದಲಾವಣೆ ಮಾಡಲಾಗುತ್ತಿದೆ. … Read more

ರೈಲ್ವೆ ಇಲಾಖೆಯ ಮುಖ್ಯ ಪ್ರಕಟಣೆ! ತಾಳಗುಪ್ಪ-ಶಿವಮೊಗ್ಗ ರೈಲು ಸೇರಿದಂತೆ ವಿವಿಧ ರೈಲುಗಳ ಸಂಚಾರ ರದ್ದು! ಯಾವಾಗ? ವಿವರ ಇಲ್ಲಿದೆ!

KARNATAKA NEWS/ ONLINE / Malenadu today/ Jul 6, 2023 SHIVAMOGGA NEWS  ರೈಲ್ವೆ ಪ್ರಯಾಣಿಕರಿಗೆ ಸಂಬಂಧಿಸಿದಂತೆ ನೈರುತ್ಯ ರೈಲ್ವೆ ವಿಭಾಗ ಪ್ರಕಟಣೆಯೊಂದನ್ನ ಹೊರಡಿಸಿದೆ. ಮುಖ್ಯವಾಗಿ ಶಿವಮೊಗ್ಗ- ತಾಳಗುಪ್ಪ- ಶಿವಮೊಗ್ಗ ಮಾರ್ಗದಲ್ಲಿ ನಿರ್ದಿಷ್ಟ ದಿನ ರೈಲು ಸಂಚಾರ ಬಂದ್ (Train No. 07349/07350 Shivamogga Town – Talguppa – Shivamogga Town Passenger )ಆಗುವ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನೈರುತ್ಯ ರೈಲ್ವೆ ವಿಭಾಗ ಹೊರಡಿಸಿರುವ ಪ್ರಕಟಣೆಯ ವಿವರ ಇಲ್ಲಿದೆ ಓದಿ ರೈಲು ಸಂಚಾರ ರದ್ದು … Read more

ರೈಲ್ವೆ ಪ್ರಯಾಣಿಕರ ಗಮನಕ್ಕೆ ಜೂನ್​ 22-25 ವರೆಗೂ ನಿರ್ದಿಷ್ಟ ರೈಲುಗಳ ಸಂಚಾರದಲ್ಲಿ ವ್ಯತ್ಯಯ! ಕಾರಣವೇನು? ಯಾವ್ಯಾವ ಟ್ರೈನ್​!? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jun 22, 2023 SHIVAMOGGA NEWS  ಇವತ್ತಿನಿಂದ ಜೂನ್ 25 ವರೆಗೂ ಶಿವಮೊಗ್ಗವೂ ಸೇರಿದಂತೆ ಹಲವು ಕಡೆಗಳಿಂದ ಹೊರಡುವ ಮತ್ತು ತೆರಳುವ ಟ್ರೈನ್​ಗಳ ಸಮಯದಲ್ಲಿ ವ್ಯತ್ಯಾಸವಾಗಲಿದೆ.  ನೈಋತ್ಯ ರೈಲ್ವೆ  ಇಲಾಖೆ  ಜೂನ್​ 25ರವರೆಗೆ ಇಂಜಿನಿಯರಿಂಗ್‌ ಸುರಕ್ಷತಾ ಕ್ರಮಗಳ ಪರಿಶೀಲನೆ ಕಾರ್ಯ ಹಮ್ಮಿಕೊಂಡಿರುವುದು ಇದಕ್ಕೆ ಕಾರಣವಾಗಿದೆ. ಈ ಸಂಬಂಧ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದು, ಕೆಲವು  ರೈಲುಗಳ ಸಂಚಾರವನ್ನು (Railway Timing) ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮತ್ತೆ ಕೆಲವು ರೈಲುಗಳನ್ನು ಮಾರ್ಗ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು