ರಿಪ್ಪನ್ ಪೇಟೆ ಹೆದ್ದಾರಿ ಪುರದಲ್ಲಿ ಕಾರು ಪಲ್ಟಿ ನಂತರ ನಡೆದಿದ್ದೇನು?

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಜೈನರ ದಕ್ಷಿಣದ ಕಾಶಿ ಹೊಂಬುಜ ಮಠಕ್ಕೆ ತೆರಳುತಿದ್ದ ಭಕ್ತರ ಕಾರು ಹೆದ್ದಾರಿಪುರ ಸಮೀಪದ ಜಂಬಳ್ಳಿ ತಿರುವಿನಲ್ಲಿ ಪಲ್ಟಿಯಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಹಾರಾಷ್ಟ್ರ ರಾಜ್ಯದ ಪೂನ ನಗರದಿಂದ ಹೊಂಬುಜಾ ಮಠಕ್ಕೆ ಆಗಮಿಸುತಿದ್ದಾಗ ಮುಂಜಾನೆ ಜಂಬಳ್ಳಿ ತಿರುವಿನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಒಂದೇ ಕುಟುಂಬದ 4 ಜನರು ಪ್ರಯಾಣಿಸುತಿದ್ದರು.ಅಪಘಾತದ ವೇಳೆ ಕಾರಿನಲ್ಲಿದ್ದ ಏರ್ ಬ್ಯಾಗ್ ಕಾರ್ಯನಿರ್ವಹಿಸಿದ್ದರಿಂದ ಯಾರಿಗೂ ಗಂಭೀರ ಗಾಯಗಳಾಗಿರುವುದಿಲ್ಲ. ರಿಪ್ಪನ್‌ಪೇಟೆ … Read more

ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್/ ಎಲ್ಲೆಲ್ಲಿ ಎನ್ನುವ ವಿವರ ಇಲ್ಲಿದೆ

image_750x500_638c0711ef25f

ಶಿವಮೊಗ್ಗ ಮೆಸ್ಕಾಂ ವಿಭಾಗವೂ ಇದೇ ಡಿಸೆಂಬರ್ ಏಳರಂದು ಅಂದರೆ ನಾಳೆ ವಿದ್ಯುತ್​ ವಿತರಣಾ ಕೇಂದ್ರಗಳಲ್ಲಿ ಕಾಮಗಾರಿಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹೊಳೆಹೊನ್ನೂರು ಭಾಗ ಹಾಗೂ  ಉರಗಡೂರು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.  ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಡಿಸೆಂಬರ್ 7 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹೊಳೆಹೊನ್ನೂರು 66/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.  … Read more

ಸಾರ್ವಜನಿಕರಿಗೆ ಸೂಚನೆ , ಇವತ್ತು ಶಿವಮೊಗ್ಗ & ಶಿವಮೊಗ್ಗ ಗ್ರಾಮಾಂತರದಲ್ಲಿ ಹಲವೆಡೆ ಕರೆಂಟ್ ಕಟ್! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

ಶಿವಮೊಗ್ಗ ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ 110/11 ಕೆವಿ ಮಂಡ್ಲಿ ವಿ.ವಿ.ಕೇಂದ್ರದಲ್ಲಿ 110 ಕೆವಿಯ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಡಿ.04 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೆöÊ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ … Read more