ಹೊಸ ಆರಂಭ! VISL ನಲ್ಲಿನ NRM ಘಟಕದಲ್ಲಿ ಮಷಿನ್ ಸದ್ದು! ವಿಡಿಯೋ ಹಂಚಿಕೊಂಡ ಸಂಸದ ಬಿ.ವೈ.ರಾಘವೇಂದ್ರ
KARNATAKA NEWS/ ONLINE / Malenadu today/ Aug 29, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿರುವ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (Bhadravathi Vishweshwara Iron and Steel Factory) ಯಲ್ಲಿ ಮತ್ತೆ ಉತ್ಪಾದನೆ ಆರಂಭಗೊಂಡಿದೆ. ಈ ಸಂಬಂಧ ಸಂಸದ ಬಿ.ವೈ.ರಾಘವೇಂದ್ರರವರು ಟ್ವೀಟ್ ಮಾಡಿದ್ಧಾರೆ. ತಮ್ಮಟ್ವಿಟ್ಟರ್ನಲ್ಲಿ ಸಂಸದರು, ವಿಐಎಸ್ಎಲ್ ಮತ್ತೆ ಕೆಲಸ ಶುರು ಮಾಡಿರುವುದು ಎಲ್ಲ ಕಾರ್ಮಿಕರ ನಿರಂತರ ಪ್ರಾರ್ಥನೆ ಹಾಗೂ ಪ್ರಯತ್ನಕ್ಕೆ ಸಂದ ಫಲ. ಆ ಪ್ರಯತ್ನದಲ್ಲಿ ಭಾಗಿಯಾಗಿರುವ ಕಿಂಚಿತ್ … Read more