ಭದ್ರಾ ಅಚ್ಚುಕಟ್ಟು ರೈತರಿಗೆ ದೊಡ್ಡ ಸುದ್ದಿ : ಜ. 2 ರಂದು ಕಾಡಾದಲ್ಲಿ ಮಹತ್ವದ ಮೀಟಿಂಗ್​

malnad rain and dam levels Bhadra Dam

Bhadra kada Meeting Scheduled for Jan 2 ಶಿವಮೊಗ್ಗ : ಭದ್ರಾ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಹೊಸ ವರ್ಷದ ಆರಂಭದಲ್ಲಿಯೇ ಸಭೆ ಕರೆಯಲಾಗಿದೆ. ಶಿವಮೊಗ್ಗ ನಗರದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ (ಕಾಡಾ) ಸಭಾಂಗಣದಲ್ಲಿ ಹೊಸ ವರ್ಷದ ಜನವರಿ 2ರಂದು ಬೆಳಿಗ್ಗೆ 9ಕ್ಕೆ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಬೇಸಿಗೆ ಹಂಗಾಮಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲು ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಭದ್ರಾ ಯೋಜನಾ ನೀರಾವರಿ ಸಲಹಾ … Read more

bhadra dam water release ಭದ್ರಾ ಜಲಾಶಯದ ಎಡದಂಡೆ ಬಲದಂಡೆ ಕಾಲುವೆಗೆ ನೀರು!

bhadra dam water release ಭದ್ರಾ ಜಲಾಶಯ

bhadra dam water release  ಭದ್ರಾ ಜಲಾಶಯದ ನೀರನ್ನು ನಂಬಿರುವ ರೈತರಿಗೆ ಇಲ್ಲೊಂದು ಗುಡ್​  ನ್ಯೂಸ್​ ಇದೆ. ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಬೆಳೆದ ಬೆಳೆ ಕಟಾವಿಗೆ ಇನ್ನೂ ಸಹ ಕಾಲಾವಕಾಶ ಇರುವ ಹಿನ್ನೆಲೆಯಲ್ಲಿ ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಯಿಂದ ನೀರು ಹರಿಸುವುದನ್ನು ಮುಂದುವರಿಸಲಾಗಿದೆ.ಈ ಬಗ್ಗೆ ವಿವರ ಹೀಗಿದೆ.  bhadra dam water release ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನಷ್ಟು ಸಮಯದ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಭದ್ರಾ ಡ್ಯಾಂನಿಂದ ನೀರು ಹರಿಸುವುದನ್ನು … Read more