ಜಗಳ ಬಿಡಿಸಲು ಹೋದವರ ಜೀವ ಹೋದ ಕಥೆ, ಭದ್ರಾವತಿಯಲ್ಲಿ ನಿಜಕ್ಕೂ ನಡೆದಿದ್ದೇನು, ಜೆಪಿ ಬರೆಯುತ್ತಾರೆ

Bhadravathi news Chief Killed Mediating Love Feud

Bhadravathi news ಅವರಿಬ್ಬರೂ ಒಂದೇ ಕಾಲೊನಿಯ ಜೋಡಿ ಹಕ್ಕಿಗಳು. ಪ್ರತಿನಿತ್ಯದ ಕುಡಿಮಿಂಚಿನ ಕಣ್ಣೋಟ ಅವರನ್ನು ಪ್ರೀತಿಯ ಸೆಲೆಯಲ್ಲಿ ಸಿಲುಕಿಸಿತು. ಇನ್ನೇನು ಓಡಿ ಹೋಗಿ ಮದುವೆಯಾದ ಜೋಡಿ ಪೊಲೀಸ್ ಠಾಣೆಯಲ್ಲಿ ರಕ್ಷಣೆ ಕೇಳಿತು. ಬನ್ನಿ ಮಾತುಕತೆ ಮಾಡೋಣ ಎಂದು ಕರೆದ ಯುವತಿಯ ಸಹೋದರ ಮುಂದೆ ಮಾಡಿದ್ದೇ ಘನಘೋರ ಅಪರಾಧ..ಪ್ರೇಮಿಗಳ ಪರ ನಿಂತವರ ಎರಡು ಜೀವಗಳು ಬಲಿಯಾಗಿದ್ದೇ ಇಲ್ಲಿ ದುರಂತ..ಏನಿದು ಭದ್ರಾವತಿಯ ಜೈ ಭೀಮ್ ನಗರದ ರಕ್ತ ಚರಿತ್ರೆ..ಇಲ್ಲಿದೆ ವರದಿ ಶಿವಮೊಗ್ಗ ನಗರ ಪಾಲಿಕೆಯಲ್ಲಿ ಇ ಸ್ವತ್ತು ವಿತರಣೆ ತಾತ್ಕಾಲಿಕ … Read more

ಓಲ್ಡ್​ ಟೌನ್​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೇಮ ಕದನ! ಪ್ರೀತಿಸಿದ ಯುವತಿಯ ಬ್ರದರ್​​ ಗ್ಯಾಂಗ್​ನಿಂದ ಇಬ್ಬರಿಗೆ ಇರಿತ, ಸಾವು! ಎಸ್​ಪಿ ಹೇಳಿದ್ದೇನು?

Lovers Support Leads to Double M in Bhadravathi 5 Accused Arrested

Bhadravathi ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ನಡೆದ ಗಲಾಟೆಯಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಭದ್ರಾವತಿ ನಗರದ (Bhadravathi)ಜೈಭೀಮ್ ನಗರದಲ್ಲಿ ಪರಸ್ಪರ ಪ್ರೀತಿಸಿದ್ದ ಯುವತಿ ಮತ್ತು ಯುವಕನ ಪರವಾಗಿ ಮಧ್ಯ ಪ್ರವೇಶಿಸಿ ಬೆಂಬಲ ನೀಡಲು ಪ್ರಯತ್ನಿಸಿದರು ಎಂಬ ಕಾರಣಕ್ಕೆ ಇಬ್ಬರನ್ನು ಮಾರಣಾಂತಿಕವಾಗಿ ಇರಿದು ಕೊಲೆ ಮಾಡಿದ್ದಾರೆ. ಹಳೇ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.  ಘಟನೆ ಸಂಬಂಧ ಎಸ್​ಪಿ ಮಿಥುನ್​ ಕುಮಾರ್​ ಮಾಧ್ಯಮಗಳಿಗೆ ವಾಟ್ಸಾಪ್​ ಸಂದೇಶ ರವಾನಿಸಿದ್ದು, ಘಟನೆಯ ಬಗ್ಗೆ ಮಾಹಿತಿ … Read more