ಬಸ್​​ ಟಯರ್​ ಬ್ಲಾಸ್ಟ್,​ ಬೈಕ್​ ಸವಾರ ಸಾವು 

 Bhadravathi bus tire blast accident in BRP Junction

ಭದ್ರಾವತಿ: ಚಲಿಸುತ್ತಿದ್ದ ಖಾಸಗಿ ಬಸ್‌ನ ಟಯರ್  ಬ್ಲಾಸ್ಟ್​ ಆದ  ಪರಿಣಾಮ, ಪಕ್ಕದಲ್ಲೇ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರನೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಬಿಆರ್‌ಪಿ ಹೆಚ್.ಕೆ. ಜಂಕ್ಷನ್ ಬಳಿ ಸಂಭವಿಸಿದೆ.  ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ ಬೀರು (42)  ಈ ಅಪಘಾತದಲ್ಲಿ ಬಲಿಯಾದ ದುರ್ದೈವಿ. ಇವರು ಭದ್ರಾವತಿಯಿಂದ ಕೂಲಿ ಮಹಿಳೆ ಲಕ್ಷ್ಮೀ ಎಂಬುವರನ್ನು ಬೈಕ್‌ನಲ್ಲಿ ರಂಗೇನಹಳ್ಳಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಅಂಗಳ ಪರಮೇಶ್ವರಿ ದೇವಸ್ಥಾನದ ಬಳಿ ಬೈಕ್ ಚಲಿಸುತ್ತಿದ್ದಾಗ, ಪಕ್ಕದಲ್ಲೇ ಸಾಗುತ್ತಿದ್ದ ಖಾಸಗಿ ಬಸ್ … Read more

bhadravathi news today : 9 ಕ್ಕೂ ಅಧಿಕ ಮಕ್ಕಳಿಗೆ ಕಡಿದ ಹುಚ್ಚುನಾಯಿ | ಬಡಿಗೆ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು

bhadravathi news today

bhadravathi news today : 9 ಕ್ಕೂ ಅಧಿಕ ಮಕ್ಕಳಿಗೆ ಕಡಿದ ಹುಚ್ಚುನಾಯಿ | ಬಡಿಗೆ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು bhadravathi news today : ಭದ್ರಾವತಿ ತಾಲೂಕಿನ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ಹುಚ್ಚು ನಾಯಿಯ ಹಾವಳಿ ವಿಪರೀತವಾಗಿದ್ದು, ಇದರಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನಾಯಿಯ ದಾಳಿಯಿಂದ ತಪ್ಪಿಸಿಕೊಳ್ಳಲು ಜನರು ಮರದ ಬಡಿಗೆಗಳನ್ನು ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಾಸರಕಲ್ಲಹಳ್ಳಿಯಲ್ಲಿ ಹುಚ್ಚು ಹಿಡಿದಿರುವ ನಾಯಿಯೊಂದು 9 ಮಕ್ಕಳು ಸೇರಿದಂತೆ ಹಲವರಿಗೆ ಕಚ್ಚಿದೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೆ, … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು